‘100 ವರ್ಷದ ನನ್ನ ತಾಯಿಗೆ ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗಿತ್ತು…ನನ್ನ ಬಳಿ 250 ಜೊತೆ ಬಟ್ಟೆಗಳಿವೆ ಎಂಬುದೇ ನನ್ನ ಮೇಲಿನ ದೊಡ್ಡ ಆರೋಪ ʼ : ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಾರ್ವಜನಿಕ ಜೀವನ, ನಾಯಕತ್ವ, ಲೋಕಸಭೆ ಚುನಾವಣೆ 2024 ಮತ್ತು ಹಿಂದಿನ ಚುನಾವಣೆಗಳಲ್ಲಿ ಬಳಸಿದ “ಬ್ರ್ಯಾಂಡ್ ಮೋದಿ” ಕುರಿತು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. “ಬ್ರ್ಯಾಂಡ್” ಎಂದರೇನು ಮತ್ತು ಅದು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದು ನನಗೆ ತಿಳಿದಿಲ್ಲ. ಜನರು ಮೋದಿಯವರ ಜೀವನ ಮತ್ತು ಅವರ ಕೆಲಸವನ್ನು ನೋಡುತ್ತಾರೆ ”ಎಂದು ಸುದ್ದಿ ಸಂಸ್ಥೆ … Continued

ಪ್ರಧಾನಿಯವರು ಪತ್ರಿಕಾಗೋಷ್ಠಿಗಳನ್ನು ಏಕೆ ನಡೆಸುವುದಿಲ್ಲ? : ಹೆಚ್ಚು ಸಲ ಕೇಳಿದ ಪ್ರಶ್ನೆಗೆ ಕೊನೆಗೂ ಉತ್ತರಿಸಿದ ನರೇಂದ್ರ ಮೋದಿ

ನವದೆಹಲಿ:  ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಮಯಕ್ಕೆ ಹೋಲಿಸಿದರೆ ಈಗ ಏಕೆ ಪತ್ರಿಕಾಗೋಷ್ಠಿಗಳನ್ನು ನಡೆಸುವುದಿಲ್ಲ ಮತ್ತು ಏಕೆ ಪತ್ರಿಕಾ ಸಂದರ್ಶನಗಳನ್ನು ನೀಡುವುದಿಲ್ಲ ಎಂದು ಕೇಳಿದ ಪ್ರಶ್ನೆಗೆ ಪ್ರಧಾನಿ ಮೋದಿFront-lead  ಉತ್ತರಿಸಿದ್ದಾರೆ. ಮಾಧ್ಯಮಗಳ ಸ್ವರೂಪ ಬದಲಾಗಿದೆ ಮತ್ತು ಮಾಧ್ಯಮಗಳು ಈಗ ತಟಸ್ಥ ನಿಲುವಿನ ಸಂಸ್ಥೆಯಾಗಿ ಉಳಿದಿಲ್ಲ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಅವರು ತಾವು ಏಕೆ ಪತ್ರಿಕಾಗೋಷ್ಠಿಯನ್ನು ನಡೆಸುವುದಿಲ್ಲ … Continued

ತಾಯಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲೂ ನನ್ನನ್ನು ಬಿಡಲಿಲ್ಲ : ಕಾಂಗ್ರೆಸ್ಸಿನ ‘ಸರ್ವಾಧಿಕಾರಿ’ ಆರೋಪಕ್ಕೆ ತುರ್ತು ಪರಿಸ್ಥಿತಿ ಕರಾಳತೆ ನೆನಪಿಸಿದ ರಾಜನಾಥ ಸಿಂಗ್‌

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಗುರುವಾರ ಪ್ರತಿಪಕ್ಷಗಳ ಮೇಲೆ ಭಾವನಾತ್ಮಕ ವಾಗ್ದಾಳಿ ನಡೆಸಿದರು. ಆಡಳಿತಾರೂಢ ಭಾರತೀಯ ಜನತಾ ಪಕ್ಷವು “ಅಘೋಷಿತ ತುರ್ತು ಪರಿಸ್ಥಿತಿ” ಅನ್ನು ಹೇರಿದೆ ಎಂದು ಆಗಾಗ್ಗೆ ಆರೋಪಿಸಿದೆ. ಆದರೆ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ ಸಂದರ್ಭದಲ್ಲಿ ಜೈಲಿನಲ್ಲಿದ್ದಾಗ ತನ್ನ ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸದಂತೆ ತನಗೆ ನಿರ್ಬಂಧಿಸಲಾಗಿತ್ತು ಎಂದು … Continued

ಅಸಂಬದ್ಧ ಸಂದರ್ಶನ, ನನ್ನ ಪತ್ನಿಗೆ ಕಳಂಕ ಹಚ್ಚಬೇಡಿ: ತಂದೆ ವಿರುದ್ಧ ಸಿಡಿದ ಕ್ರಿಕೆಟಿಗ ರವೀಂದ್ರ ಜಡೇಜಾ

ನವದೆಹಲಿ: ಭಾರತದ ತಂಡದ ಕ್ರಿಕೆಟ್‌ ಆಟಗಾರ ರವೀಂದ್ರ ಜಡೇಜಾ ಅವರು ತಮ್ಮ ಹಾಗೂ ತಂದೆಯ ನಡುವಿನ ಹಳಸಿದ ಸಂಬಂಧದ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಸಂದರ್ಶನದಲ್ಲಿ ತಮ್ಮ ಪತ್ನಿ, ಗುಜರಾತ್‌ನ ಜಾಮ್‌ನಗರದ ಬಿಜೆಪಿ ಶಾಸಕಿ ರಿವಾಬಾ ವಿರುದ್ಧ ತಂದೆ ಅನಿರುದ್ಧ ಸಿನ್ಹಾ ಜಡೇಜಾ ಮಾಡಿರುವ ಆರೋಪಗಳ ಬಗ್ಗೆ ಭಾರತ ಕ್ರಿಕೆಟ್ ತಂಡದ ಆಟಗಾರ ರವೀಂದ್ರ ಜಡೇಜ ಅಸಮಾಧಾನ ವ್ಯಕ್ತಪಡಿಸಿದ್ದಾರೆ. … Continued