ತಾಯಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲೂ ನನ್ನನ್ನು ಬಿಡಲಿಲ್ಲ : ಕಾಂಗ್ರೆಸ್ಸಿನ ‘ಸರ್ವಾಧಿಕಾರಿ’ ಆರೋಪಕ್ಕೆ ತುರ್ತು ಪರಿಸ್ಥಿತಿ ಕರಾಳತೆ ನೆನಪಿಸಿದ ರಾಜನಾಥ ಸಿಂಗ್‌

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಗುರುವಾರ ಪ್ರತಿಪಕ್ಷಗಳ ಮೇಲೆ ಭಾವನಾತ್ಮಕ ವಾಗ್ದಾಳಿ ನಡೆಸಿದರು. ಆಡಳಿತಾರೂಢ ಭಾರತೀಯ ಜನತಾ ಪಕ್ಷವು “ಅಘೋಷಿತ ತುರ್ತು ಪರಿಸ್ಥಿತಿ” ಅನ್ನು ಹೇರಿದೆ ಎಂದು ಆಗಾಗ್ಗೆ ಆರೋಪಿಸಿದೆ. ಆದರೆ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ ಸಂದರ್ಭದಲ್ಲಿ ಜೈಲಿನಲ್ಲಿದ್ದಾಗ ತನ್ನ ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸದಂತೆ ತನಗೆ ನಿರ್ಬಂಧಿಸಲಾಗಿತ್ತು ಎಂದು … Continued

ಅಸಂಬದ್ಧ ಸಂದರ್ಶನ, ನನ್ನ ಪತ್ನಿಗೆ ಕಳಂಕ ಹಚ್ಚಬೇಡಿ: ತಂದೆ ವಿರುದ್ಧ ಸಿಡಿದ ಕ್ರಿಕೆಟಿಗ ರವೀಂದ್ರ ಜಡೇಜಾ

ನವದೆಹಲಿ: ಭಾರತದ ತಂಡದ ಕ್ರಿಕೆಟ್‌ ಆಟಗಾರ ರವೀಂದ್ರ ಜಡೇಜಾ ಅವರು ತಮ್ಮ ಹಾಗೂ ತಂದೆಯ ನಡುವಿನ ಹಳಸಿದ ಸಂಬಂಧದ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಸಂದರ್ಶನದಲ್ಲಿ ತಮ್ಮ ಪತ್ನಿ, ಗುಜರಾತ್‌ನ ಜಾಮ್‌ನಗರದ ಬಿಜೆಪಿ ಶಾಸಕಿ ರಿವಾಬಾ ವಿರುದ್ಧ ತಂದೆ ಅನಿರುದ್ಧ ಸಿನ್ಹಾ ಜಡೇಜಾ ಮಾಡಿರುವ ಆರೋಪಗಳ ಬಗ್ಗೆ ಭಾರತ ಕ್ರಿಕೆಟ್ ತಂಡದ ಆಟಗಾರ ರವೀಂದ್ರ ಜಡೇಜ ಅಸಮಾಧಾನ ವ್ಯಕ್ತಪಡಿಸಿದ್ದಾರೆ. … Continued