ನಟ ರಜನಿಕಾಂತ್‌ ಪುತ್ರಿಯ ಲಾಕರ್‌ನಿಂದ ಚಿನ್ನಾಭರಣ ಕಳ್ಳತನ: ಪೊಲೀಸರಿಗೆ ದೂರು ನೀಡಿದ ಐಶ್ವರ್ಯ

ಚೆನ್ನೈ: ರಜನಿಕಾಂತ್ ಅವರ ಹಿರಿಯ ಮಗಳು ಐಶ್ವರ್ಯ ರಜನಿಕಾಂತ್ ಅವರು ತೆನಾಂಪೇಟೆ ಪೊಲೀಸರಿಗೆ ದೂರು ನೀಡಿದ್ದು, ತಮ್ಮ ಲಾಕರ್‌ನಲ್ಲಿದ್ದ 60 ಪವನ್ ಚಿನ್ನ ಮತ್ತು ವಜ್ರದ ಆಭರಣಗಳು ತಮ್ಮ ಚೆನ್ನೈನ ಮನೆಯಿಂದ ನಾಪತ್ತೆಯಾಗಿವೆ ಎಂದು ಹೇಳಿದ್ದಾರೆ. ಬೆಲೆಬಾಳುವ ವಸ್ತುಗಳು 3.60 ಲಕ್ಷ ರೂಪಾಯಿಗಳಾಗಿದ್ದು, 2019 ರಲ್ಲಿ ತನ್ನ ಸಹೋದರಿ ಸೌಂದರ್ಯ ಅವರ ಮದುವೆಗೆ ಬಳಸಿದ್ದಾಗಿ ಹೇಳಿದ್ದಾರೆ. … Continued

ಹೊರಬಿದ್ದ ಬಿಜೆಪಿ ಶಾಸಕ ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ್ದ ವಿಡಿಯೊ: ಪೊಲೀಸ್‌ ತನಿಖೆ ಆರಂಭ

ಬೆಂಗಳೂರು: ಯಲಹಂಕದ ಬಿಜೆಪಿ ಶಾಸಕ ಎಸ್‌.ಆರ್‌. ವಿಶ್ವನಾಥ್‌ ಅವರನ್ನು ಮುಗಿಸುವ ಕುರಿತು ವ್ಯಕ್ತಿ ಹಾಗೂ ಕಾಂಗ್ರೆಸ್‌ ಮುಖಂಡರೊಬ್ಬರ ನಡುವಿನ ಸಂಭಾಷಣೆಯ ವಿಡಿಯೋ ಹೊರಬಿದ್ದಿದ್ದು, ಹೀಗಾಗಿ ಶಾಸಕರ ಭದ್ರತೆ ಹೆಚ್ಚಿಸಲಾಗಿದೆ ಹಾಗೂ ತನಿಖೆ ನಡೆಯುತ್ತಿದೆ. ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ವಿಶ್ವನಾಥ್ ವಿರುದ್ಧ ಎರಡು ಬಾರಿ ಸೋತಿದ್ದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಹಾಗೂ ಅವರ ಆಪ್ತ ಕುಳ್ಳ ದೇವರಾಜ್ … Continued