ವಿಶ್ವದ ಅತ್ಯಂತ ಸೂಕ್ಷ್ಮ ವಿಷಯಗಳ ಬೆನ್ನತ್ತಿದ 10 ವಿಜ್ಞಾನಿಗಳ ನಿಗೂಢ ಸಾವು-ಕಣ್ಮರೆ ; ತನಿಖೆಗೆ ಮುಂದಾದ ಅಮೆರಿಕ

ವಾಷಿಂಗ್ಟನ್: ಬಾಹ್ಯಾಕಾಶ ಸಂಶೋಧನೆ, ಪರಮಾಣು ಭದ್ರತೆ ಮತ್ತು ಯುಎಫ್‌ಒ (UFO) ಗಳಂತಹ ಅತೀ ಸೂಕ್ಷ್ಮ ವಿಷಯಗಳ ಮೇಲೆ ಕೆಲಸ ಮಾಡುತ್ತಿದ್ದ ಅಮೆರಿಕದ ಕನಿಷ್ಠ 10 ವಿಜ್ಞಾನಿಗಳು 2023ರ ಮಧ್ಯಭಾಗದಿಂದ ಈಚೆಗೆ ನಿಗೂಢವಾಗಿ ಮೃತಪಟ್ಟಿದ್ದಾರೆ ಅಥವಾ ನಾಪತ್ತೆಯಾಗಿದ್ದಾರೆ. ಈ ಆತಂಕಕಾರಿ ಬೆಳವಣಿಗೆಯನ್ನು ಇದೀಗ ಅಮೆರಿಕದ ಶ್ವೇತಭವನವು ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸುವುದಾಗಿ ಭರವಸೆ … Continued

ದೆಹಲಿ ಕೆಂಪು ಕೋಟೆ ಕಾರು ಸ್ಫೋಟ : ಫರಿದಾಬಾದ್‌ ಬಂಧನದ ನಂತರ ಭಯಭೀತನಾದ ಶಂಕಿತ ಉಗ್ರ ಸ್ಫೋಟಿಸಿಕೊಂಡನೇ…?

ನವದೆಹಲಿ: ಸೋಮವಾರ ಸಂಜೆ ದೆಹಲಿಯ ಕೆಂಪು ಕೋಟೆಯ ಹೊರಗೆ ನಡೆದ ಕಾರು ಸ್ಫೋಟವು ಬಹುಶಃ ಫಿದಾಯಿನ್ ಶೈಲಿಯ ಭಯೋತ್ಪಾದಕ ದಾಳಿಯಾಗಿರಬಹುದು, ಇದನ್ನು ಫರಿದಾಬಾದ್ ಮೂಲದ ಭಯೋತ್ಪಾದಕ ಘಟಕದ ಪ್ರಮುಖ ಸದಸ್ಯ ಡಾ. ಮೊಹಮ್ಮದ್ ಉಮರ್ ನಡೆಸಿದ್ದಾನೆ ಎಂದು ಉನ್ನತ ಗುಪ್ತಚರ ಮೂಲಗಳು ಭಾವಿಸಿವೆ. ಫರಿದಾಬಾದ್ ಘಟಕದ ಪ್ರಮುಖ ಆರೋಪಿ ಡಾ. ಮುಜಮ್ಮಿಲ್ ಶಕೀಲ್ ಬಂಧನದ ನಂತರ … Continued

ಮಾಲೆಗಾಂವ್ ಸ್ಫೋಟ | ಮೋಹನ ಭಾಗವತರ ಬಂಧಿಸಲು ಆದೇಶಿಸಲಾಗಿತ್ತು’: ನಿವೃತ್ತ ಎಟಿಎಸ್ ಅಧಿಕಾರಿ ಸ್ಫೋಟಕ ಮಾಹಿತಿ

ಮುಂಬೈ: 2008 ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಏಳು ಜನರನ್ನು ಖುಲಾಸೆಗೊಳಿಸಿದ ನಂತರ, ಈ ಪ್ರಕರಣದ ಮಾಜಿ ತನಿಖಾ ಅಧಿಕಾರಿಯೊಬ್ಬರು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ತನಿಖೆಯ ಸಮಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ ಭಾಗವತ್ ಅವರನ್ನು ಬಂಧಿಸಲು ಆದೇಶಿಸಲಾಗಿತ್ತು ಎಂದು ಆರೋಪಿಸಿದ್ದಾರೆ. ʼಮಾಲೆಗಾಂವ್ ಸ್ಫೋಟ ಪ್ರಕರಣದ ತನಿಖೆಯೇ ನಕಲಿ. ಇದನ್ನು … Continued

ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿದ್ದಾಗ ಗಗನಸಖಿಯ ಮೇಲೆ ಲೈಂಗಿಕ ದೌರ್ಜನ್ಯ…!

ನವದೆಹಲಿ : ಏಪ್ರಿಲ್ 6 ರಂದು ಹರ್ಯಾಣದ ಗುರುಗ್ರಾಮದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ವೆಂಟಿಲೇಟರ್‌ನಲ್ಲಿದ್ದ ಗಗನಸಖಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಏಪ್ರಿಲ್ 13 ರಂದು ಡಿಸ್ಚಾರ್ಜ್ ಆದ ನಂತರ ತನ್ನ ಪತಿಗೆ ಲೈಂಗಿಕ ದೌರ್ಜನ್ಯದ ಬಗ್ಗೆ ತಿಳಿಸಿದಾಗ ವಿಷಯ ಬೆಳಕಿಗೆ ಬಂದಿದೆ ಮತ್ತು … Continued

ಮುಡಾ ಹಗರಣ | ಇ.ಡಿ ತನಿಖೆಗೆ ಹೈಕೋರ್ಟ್‌ ಅನುಮತಿ ; ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ..?

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ 14 ಬದಲಿ ನಿವೇಶನ (ಈಗ ವಾಪಸ್‌ ಮಾಡಲಾಗಿದೆ) ಹಂಚಿಕೆ ಮಾಡಿದ ಸಮಯದಲ್ಲಿ ಮುಡಾ ಆಯುಕ್ತರಾಗಿದ್ದ ಡಾ. ಡಿ ಬಿ ನಟೇಶ ಅವರಿಗೆ ಜಾರಿ ನಿರ್ದೇಶನಾಲಯ (ED) ಜಾರಿ ಮಾಡಿದ್ದ ಸಮನ್ಸ್‌ ರದ್ದುಪಡಿಸಿ ಏಕಸದಸ್ಯ ಪೀಠ ಮಾಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಲು ಕರ್ನಾಟಕ ಹೈಕೋರ್ಟ್‌ ಬುಧವಾರ … Continued

ಬೆಂಗಳೂರು | ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ದುರುಳರು…!

ಬೆಂಗಳೂರು: ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಅಮಾನವೀಯ ಘಟನೆ ನಗರದ ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತಡರಾತ್ರಿ ಈ ಅಮಾನವೀಯ ಘಟನೆ ನಡೆದಿದೆ ಎನ್ನಲಾಗಿದ್ದು, ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲುಗಳನ್ನು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.ರಾತ್ರಿಯಿಡೀ ಹಸುಗಳು ರಕ್ತದ ಮಡುವಿನಲ್ಲಿ ನರಳಾಡಿವೆ. ಭಾನುವಾರ ಬೆಳಿಗ್ಗೆ ಈ ಘಟನೆ ಬೆಳಕಿಗೆ ಬಂದಿದೆ. ಹಸುಗಳಿಗೆ … Continued

ಮುಡಾ ಹಗರಣ: ಸಿಎಂ ವಿರುದ್ಧ ತನಿಖೆಗೆ ಲೋಕಾಯುಕ್ತದಿಂದ 4 ತಂಡಗಳ ರಚನೆ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ ಐಆರ್‌ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು, ತನಿಖೆಗಾಗಿ ಶನಿವಾರ ನಾಲ್ಕು ತಂಡಗಳನ್ನು ರಚಿಸಿದ್ದಾರೆ. ಲೋಕಾಯುಕ್ತ ಮೈಸೂರು ಠಾಣೆಯ ಕೇಸ್ ನಂಬರ್11/2024 ಅಡಿ ದಾಖಲಾಗಿರುವ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ … Continued

ಅಸ್ವಸ್ಥ, ಗಂಭೀರ, ಆತ್ಮಹತ್ಯೆ..’: ಅತ್ಯಾಚಾರ-ಕೊಲೆಯಾದ ವೈದ್ಯೆ ಪೋಷಕರಿಗೆ ಆರ್‌ಜಿ ಕರ್ ಆಸ್ಪತ್ರೆಯಿಂದ ಮಾಡಿದ 3 ಫೋನ್‌ ಕರೆಗಳ ವಿವರ ಬಹಿರಂಗ…!

ಕೋಲ್ಕತ್ತಾ : ಅತ್ಯಾಚಾರ ಮತ್ತು ಹತ್ಯೆಗೀಡಾದ ವೈದ್ಯ ವಿದ್ಯಾರ್ಥಿನಿಯ ತಂದೆ-ತಾಯಿಗೆ, ಆರ್.ಜಿ. ಕರ್ ವೈದ್ಯಕೀಯ ಕಾಲೇಜಿನ ಸಿಬ್ಬಂದಿ ಆಗಸ್ಟ್‌ 9ರ ಬೆಳಿಗ್ಗೆ ಮಾಡಿದ್ದು ಎನ್ನಲಾದ ದೂರವಾಣಿ ಕರೆಯ ವಿವರಗಳು ಗುರುವಾರ ಬಹಿರಂಗವಾಗಿವೆ. ಆಗಸ್ಟ್ 9 ರ ಬೆಳಿಗ್ಗೆ, ಅರ್ಧ ಗಂಟೆಯೊಳಗೆ ಮೂರು ಕರೆಗಳು ಅವರ ಹತ್ಯೆಗೀಡಾದ ವೈದ್ಯೆಯ ಕುಟುಂಬದ ಪುಟ್ಟ ಪ್ರಪಂಚವನ್ನು ಛಿದ್ರಗೊಳಿಸಿದವು. ಕೋಲ್ಕತ್ತಾ ಆಸ್ಪತ್ರೆಯಲ್ಲಿ … Continued

ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ ಕುಂದ್ರಾ ವಿರುದ್ಧ ತನಿಖೆಗೆ ಕೋರ್ಟ್ ಸೂಚನೆ

ಮುಂಬೈ: ಚಿನ್ನದ ಸ್ಕೀಮ್‌ನಲ್ಲಿ ಹೂಡಿಕೆದಾರರಿಗೆ ವಂಚಿಸಿದ ಆರೋಪದ ಮೇಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ , ಅವರ ಪತಿ ರಾಜ ಕುಂದ್ರಾ ಮತ್ತು ಇತರರ ವಿರುದ್ಧದ ದೂರಿನ ತನಿಖೆ ನಡೆಸುವಂತೆ ಮುಂಬೈ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶಿಸಿದೆ. ನ್ಯಾಯಾಲಯವು ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ (BKC) ಪೊಲೀಸ್ ಠಾಣೆಗೆ ದೂರಿನಲ್ಲಿ ಮಾಡಲಾದ ಆರೋಪಗಳನ್ನು ತನಿಖೆ ಮಾಡಲು ಮತ್ತು ಆರೋಪಿತ ವ್ಯಕ್ತಿಗಳು … Continued

ರೇವಣ್ಣ, ಪ್ರಜ್ವಲ್ ಎಸ್‌ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಪ್ರಕಾರ ಬಂಧನ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದ್ದು, ಈ ಪ್ರಕರಣಗಳಲ್ಲಿ ಯಾರನ್ನೂ ರಕ್ಷಿಸುವ ಮಾತೇ ಇಲ್ಲ. ನೋಟಿಸ್‌ಗೆ ಬೆಲೆ ನೀಡಿ ರೇವಣ್ಣ ಅವರು ತನಿಖೆಗೆ ಹಾಜರಾಗಬೇಕು. ಇಲ್ಲದಿದ್ದರೆ ಕಾನೂನಿನಂತೆ ಅವರನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ. ಕಲಬುರಗಿ ನಗರ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗತ್ತೇ … Continued