ತನಿಖೆ ಮುಗಿಯುವವರೆಗೆ ಗುತ್ತಿಗೆದಾರರ ಬಾಕಿ ಪಾವತಿಸುವುದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಬಗ್ಗೆ ತನಿಖೆಗೆ ನಮ್ಮ ಸರ್ಕಾರ ಆದೇಶಿಸಿದೆ ಮತ್ತು ತನಿಖೆ ಪೂರ್ಣಗೊಳ್ಳುವವರೆಗೆ ಸಿವಿಲ್ ಗುತ್ತಿಗೆದಾರರ ಬಾಕಿ ಬಿಲ್ಗಳ ಪಾವತಿಯನ್ನು ಬಿಡುಗಡೆ ಮಾಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ. ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಬಿ ವೀರಪ್ಪ ಅವರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ರಾಜ್ಯ … Continued