ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ತನಿಖೆ ಸಿಐಡಿಗೆ

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರ ಕಚೇರಿಯು ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲು ಆದೇಶಿಸಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ. ಕಳೆದ … Continued

ಸಂಸತ್ತಿನಲ್ಲಿ ಭದ್ರತಾ ಲೋಪ : ಘಟನೆಯ ತನಿಖೆಗೆ ಗೃಹ ಸಚಿವಾಲಯ ಆದೇಶ, ಸಿಆರ್‌ಪಿಎಫ್ ಡಿಜಿ ತನಿಖಾ ಸಮಿತಿ ಮುಖ್ಯಸ್ಥ

ನವದೆಹಲಿ: ಲೋಕಸಭೆಯ ಸೆಕ್ರೆಟರಿಯೇಟ್‌ನ ಕೋರಿಕೆಯ ಮೇರೆಗೆ ಸಂಸತ್ತಿನ ಭದ್ರತಾ ಉಲ್ಲಂಘನೆಯ ಘಟನೆಯ ಬಗ್ಗೆ ತನಿಖೆಗೆ ಗೃಹ ಸಚಿವಾಲಯ (MHA) ಬುಧವಾರ ಆದೇಶಿಸಿದೆ. ಅಧಿಕಾರಿಗಳ ಪ್ರಕಾರ, ಸಿಆರ್‌ಪಿಎಫ್‌ನ ಡಿಜಿ ಅನೀಶ ದಯಾಳ ಸಿಂಗ್ ನೇತೃತ್ವದಲ್ಲಿ ಇತರ ಭದ್ರತಾ ಏಜೆನ್ಸಿಗಳ ಸದಸ್ಯರು ಮತ್ತು ತಜ್ಞರೊಂದಿಗೆ ತನಿಖಾ ಸಮಿತಿಯನ್ನು ರಚಿಸಲಾಗಿದೆ. ಇಡೀ ಘಟನೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ … Continued

50 ರಾಷ್ಟ್ರಗಳಲ್ಲಿ ಆಪಲ್ ಅಡ್ವೈಸರಿ : ಪ್ರತಿಪಕ್ಷಗಳ ನಾಯಕರ ಐ ಫೋನ್‌ ಹ್ಯಾಕಿಂಗ್ ಯತ್ನ ಆರೋಪ ತಳ್ಳಿಹಾಕಿದ ಕೇಂದ್ರ ; ತನಿಖೆಗೆ ಆದೇಶ

ನವದೆಹಲಿ : “ಸರ್ಕಾರಿ ಪ್ರಾಯೋಜಿತ” ಹ್ಯಾಕರ್‌ಗಳು ತಮ್ಮ ಫೋನ್‌ಗಳನ್ನು ಹ್ಯಾಕ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಎಚ್ಚರಿಕೆಯ ಸಂದೇಶಗಳನ್ನು ಆಪಲ್‌ ಹಂಚಿಕೊಂಡ ನಂತರ ವಿರೋಧ ಪಕ್ಷದ ಸಂಸದರು ಸರ್ಕಾರ ತಮ್ಮ ಮೇಲೆ “ಕಣ್ಗಾವಲು” ಮಾಡುತ್ತಿದೆ ಎಂಬ ಆರೋಪಗಳನ್ನು ಸರ್ಕಾರವು ತಳ್ಳಿಹಾಕಿದೆ. ಐಟಿ ಸಚಿವ ಅಶ್ವಿನಿ ವೈಷ್ಣವ ಅವರು, ಆಪಲ್ 150 ದೇಶಗಳಲ್ಲಿ ಇಂತಹ ಅಧಿಸೂಚನೆಗಳನ್ನು ಹೊರಡಿಸಿದೆ, ಇವುಗಳು … Continued

ತನಿಖೆ ಮುಗಿಯುವವರೆಗೆ ಗುತ್ತಿಗೆದಾರರ ಬಾಕಿ ಪಾವತಿಸುವುದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಬಗ್ಗೆ ತನಿಖೆಗೆ ನಮ್ಮ ಸರ್ಕಾರ ಆದೇಶಿಸಿದೆ ಮತ್ತು ತನಿಖೆ ಪೂರ್ಣಗೊಳ್ಳುವವರೆಗೆ ಸಿವಿಲ್ ಗುತ್ತಿಗೆದಾರರ ಬಾಕಿ ಬಿಲ್‌ಗಳ ಪಾವತಿಯನ್ನು ಬಿಡುಗಡೆ ಮಾಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ. ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಬಿ ವೀರಪ್ಪ ಅವರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ರಾಜ್ಯ … Continued

ಉಡುಪಿ ಕಾಲೇಜಿನ ವೀಡಿಯೊ ಪ್ರಕರಣ: ಎಸ್ಐಟಿಗೆ ವಹಿಸುವ ಪ್ರಶ್ನೆ ಉದ್ಭವಿಸಲ್ಲ- ಸಿಎಂ ಸಿದ್ದರಾಮಯ್ಯ

ಮಂಗಳೂರು : ಉಡುಪಿ ಕಾಲೇಜೊಂದರ ಶೌಚಾಲಯದಲ್ಲಿ ವಿದ್ಯಾರ್ಥನಿಯೊಬ್ಬಳ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ವೈ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐಆರ್ ಆಗಿದೆ. ತನಿಖೆಯನ್ನು ಡಿವೈಎಸ್‌ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದಾರೆ. ಹೀಗಿರುವಾಗ ಈ ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು, ಸೋಮವಾರ ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ … Continued

ಹರ್ಷ ಕೊಲೆ ಪ್ರಕರಣದ ತನಿಖೆ ನೋಡಿಕೊಂಡು ಮುಂದಿನ ತೀರ್ಮಾನ: ಸಿಎಂ ಬೊಮ್ಮಾಯಿ

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಹರ್ಷ ಹತ್ಯೆ ಪ್ರಕರಣದ ತನಿಖೆ ತೀವ್ರವಾಗಿ ನಡೆಯುತ್ತಿದ್ದು, ಅದರ ಆಧಾರದ ಮೇಲೆ ಮುಂದಿನ ತನಿಖೆಯನ್ನು ಯಾವ ಸಂಸ್ಥೆಗೆ ನೀಡಬೇಕೆನ್ನುವುದರ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಜನರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಕರ್ಫ್ಯೂ ಸಹ ಜಾರಿಯಲ್ಲಿದೆ. … Continued