ಈ ತಿಂಗಳು ಕೆನಡಾದಲ್ಲಿ ನಡೆಯಲಿರುವ ಜಿ 7 ಶೃಂಗಸಭೆಗೆ ಮೋದಿಗೆ ಆಹ್ವಾನ ನೀಡಿದ ಪ್ರಧಾನಿ ಮಾರ್ಕ್ ಕಾರ್ನಿ

ನವದೆಹಲಿ: ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ನೇತೃತ್ವದಲ್ಲಿ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿದ್ದ ಭಾರತ-ಕೆನಡಾ ಸಂಬಂಧಗಳು ಚೇತರಿಸಿಕೊಳ್ಳುತ್ತಿರುವ ದೊಡ್ಡ ಸಂಕೇತವಾಗಿ, ಅವರ ಉತ್ತರಾಧಿಕಾರಿ ಹಾಲಿ ಪ್ರಧಾನಿ ಮಾರ್ಕ್ ಕಾರ್ನಿ ಕೆನಡಾದಲ್ಲಿ ನಡೆಯಲಿರುವ ಜಿ7 ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಿದ್ದಾರೆ. ಜೂನ್ 15 ರಿಂದ 17 ರವರೆಗೆ ನಡೆಯಲಿರುವ ಶೃಂಗಸಭೆಯಲ್ಲಿ ಭಾಗವಹಿಸುವುದಾಗಿ ಪ್ರಧಾನಿ ಮೋದಿ … Continued

ಅಯೋಧ್ಯೆ ರಾಮ ಮಂದಿರ ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್‌ : ತನ್ನ ಪಕ್ಷವನ್ನು ಟೀಕಿಸಿದ ಕಾಂಗ್ರೆಸ್ ನಾಯಕ

ನವದೆಹಲಿ : ಅಯೋಧ್ಯೆ ರಾಮ ಮಂದಿರದ ಉದ್ಘಾಟನಾ ಸಮಾರಂಭದ ಆಹ್ವಾನವನ್ನು ತಿರಸ್ಕರಿಸಿದ ಕಾಂಗ್ರೆಸ್‌ನ ನಿರ್ಧಾರವನ್ನು ಗುಜರಾತ್‌ ಕಾಂಗ್ರೆಸ್‌ ಹಿರಿಯ ನಾಯಕ ಅರ್ಜುನ್ ಮೊದ್ವಾಡಿಯಾ ಅವರು ಬುಧವಾರ ಸಾರ್ವಜನಿಕವಾಗಿ ಟೀಕಿಸಿದ್ದಾರೆ. ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, ಅರ್ಜುನ್ ಮೊದ್ವಾಡಿಯಾ ಅವರು ಹಿರಿಯ ನಾಯಕ ಜೈರಾಮ ರಮೇಶ ಅವರ ಹೇಳಿಕೆಯ ಪ್ರತಿಯನ್ನು ಪೋಸ್ಟ್ ಮಾಡಿದ್ದಾರೆ. ಅದರ ಜೊತೆಯಲ್ಲಿ ರಾಮ ಮಂದಿರದ … Continued

‘ಆರ್‌ಎಸ್‌ಎಸ್, ಬಿಜೆಪಿ ಕಾರ್ಯಕ್ರಮ….’ : ‘ಗೌರವಪೂರ್ವಕʼವಾಗಿ ರಾಮಮಂದಿರ ಆಹ್ವಾನ ನಿರಾಕರಿಸಿದ ಕಾಂಗ್ರೆಸ್ ನಾಯಕತ್ವ

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಪ್ರತಿಷ್ಠಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಹಿರಿಯ ನಾಯಕರು ಭಾಗವಹಿಸುವುದಿಲ್ಲ ಎಂದು ಪಕ್ಷದ ಪ್ರಕಟಣೆ ಬುಧವಾರ ತಿಳಿಸಿದೆ. ತನ್ನ ಅಧಿಕೃತ X ಹ್ಯಾಂಡಲ್‌ನಲ್ಲಿ … Continued

ಬಾಬ್ರಿ ಮಸೀದಿ ಪರ ಪ್ರಮುಖ ದಾವೆದಾರ ಇಕ್ಬಾಲ್ ಅನ್ಸಾರಿಗೂ ರಾಮ ಮಂದಿರದ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನ

ನವದೆಹಲಿ: ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಮ ಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದಲ್ಲಿ ಬಾಬ್ರಿ ಮಸೀದಿ ಪರ ದಾವೆದಾರರಾಗಿದ್ದ ಇಕ್ಬಾಲ್ ಅನ್ಸಾರಿ ಅವರನ್ನೂ ಆಹ್ವಾನಿಸಲಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ವತಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಅವರಿಗೆ ಆಹ್ವಾನ ನೀಡಲಾಗಿದೆ. ಇಕ್ಬಾಲ್ ಅನ್ಸಾರಿ ಅವರು ಬಾಬರಿ ಮಸೀದಿಯ ಪ್ರಮುಖ … Continued

‘ನಮ್ಮ ಸ್ನೇಹಿತನನ್ನು ನೋಡಲು ಸಂತೋಷವಾಗುತ್ತದೆ’ : ಪ್ರಧಾನಿ ಮೋದಿಯನ್ನು ರಷ್ಯಾಕ್ಕೆ ಆಹ್ವಾನಿಸಿದ ಅಧ್ಯಕ್ಷ ಪುತಿನ್

ಮಾಸ್ಕೊ : ವಿದೇಶಾಂಗ ಸಚಿವ ಎಸ್. ಜೈಶಂಕರ ಅವರು ಕ್ರೆಮ್ಲಿನ್‌ನಲ್ಲಿ ರಷ್ಯಾದ ನಾಯಕರನ್ನು ಭೇಟಿ ಮಾಡಿದ ನಂತರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರು ಮುಂದಿನ ವರ್ಷ ರಷ್ಯಾಕ್ಕೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬುಧವಾರ ಆಹ್ವಾನಿಸಿದ್ದಾರೆ. “ನಮ್ಮ ಸ್ನೇಹಿತ ಪ್ರಧಾನಿ ಮೋದಿ ಅವರನ್ನು ರಷ್ಯಾದಲ್ಲಿ ನೋಡಲು ನಾವು ಸಂತೋಷಪಡುತ್ತೇವೆ” ಎಂದು ಪುತಿನ್ … Continued

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿಗೆ ಆಹ್ವಾನ

ನವದೆಹಲಿ: ಜನವರಿ 22, 2024 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಗೆ ಶ್ರೀ ರಾಮ ಜನ್ಮಭೂಮಿ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದೆ. ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥರು ಹಾಗೂ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಅವರು ಪ್ರಧಾನಿಯವರನ್ನು ಭೇಟಿಯಾಗಿ 2024ರ ಜನವರಿ 22 ರಂದು ಉತ್ತರ … Continued