ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಬಿಡುಗಡೆ ಮಾಡಿದ ಉತ್ತರ ಪ್ರದೇಶ ಕಾನೂನು ಆಯೋಗ..ಸಾರ್ವಜನಿಕರಿದ ಅಭಿಪ್ರಾಯ ಆಹ್ವಾನ

ನವದೆಹಲಿ: ಜನಸಂಖ್ಯೆ ನಿಯಂತ್ರಣ ಗುರಿಯಾಗಿಟ್ಟುಕೊಂಡು ಉತ್ತರ ಪ್ರದೇಶದ ರಾಜ್ಯ ಕಾನೂನು ಆಯೋಗವು ಮಸೂದೆಯ ಮೊದಲ ಕರಡನ್ನು ಬಿಡುಗಡೆ ಮಾಡಿದೆ ಮತ್ತು ಜುಲೈ 19 ರೊಳಗೆ ಸಾರ್ವಜನಿಕ ಅಭಿಪ್ರಾಯವನ್ನು ಕೋರಿದೆ. ಇಬ್ಬರು ಅಥವಾ ಅದಕ್ಕಿಂತ ಕಡಿಮೆ ಮಕ್ಕಳನ್ನು ಹೊಂದಿರುವವರಿಗೆ ಪ್ರೋತ್ಸಾಹ ಧನ ನೀಡುವಂತೆ ಮಸೂದೆ ಕೋರಿದೆ. ಉತ್ತರಪ್ರದೇಶದಲ್ಲಿ ಸೀಮಿತ ಸಂಪನ್ಮೂಲಗಳ ಕಾರಣ, ಹೆಚ್ಚು ಸಮನಾದ ವಿತರಣೆಯೊಂದಿಗೆ ಸುಸ್ಥಿರ … Continued