ಸಿಎಂ ಮಮತಾ ಬ್ಯಾನರ್ಜಿಯಿಂದ ತನಿಖೆಗೆ ‘ಅಡ್ಡಿ’ ; ಹೈಕೋರ್ಟ್ ಮೆಟ್ಟಿಲೇರಿದ ಇ.ಡಿ.
ಕೋಲ್ಕತ್ತಾ: 2020ರ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ತನಿಖೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ED) ಗುರುವಾರ ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದೆ. ಗುರುವಾರ ಬೆಳಿಗ್ಗೆ ಐ-ಪ್ಯಾಕ್ (I-PAC) ಸಂಸ್ಥೆಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾಗ ಮುಖ್ಯಮಂತ್ರಿಗಳು ಹಸ್ತಕ್ಷೇಪ ಮಾಡಿದ್ದಾರೆ ಎಂದು ಇಡಿ … Continued