ನಿವೃತ್ತಿಗೂ ಎರಡು ತಿಂಗಳು ಮೊದಲೇ ಐಪಿಎಸ್‌ ಅಧಿಕಾರಿ ಪ್ರತಾಪ ರೆಡ್ಡಿ ದಿಢೀರ್‌ ರಾಜೀನಾಮೆ

ಬೆಂಗಳೂರು : ಕರ್ನಾಟಕದ ಹಿರಿಯ ಐಪಿಎಸ್‌ ಅಧಿಕಾರಿ ಪ್ರತಾಪ ರೆಡ್ಡಿ ಅವರು ನಿವೃತ್ತಿಗೂ ಎರಡು ತಿಂಗಳು ಮೊದಲೇ ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪ್ರತಾಪ ರೆಡ್ಡಿ ಅವರು ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ವರ್ಷ ಮೇ ತಿಂಗಳಲ್ಲಿ ಅವರು ನಿವೃತ್ತರಾಗುತ್ತಿದ್ದರು. ಆದರೆ, ವೈಯಕ್ತಿಕ ಕಾರಣ ನೀಡಿ … Continued