ರಾಜ್ಯ ಸರ್ಕಾರದಿಂದ ಐಎಎಸ್‌, ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು ಆರು ಐಎಎಸ್ ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ನಿಯೋಜನೆಗಾಗಿ ಕಾಯುತ್ತಿದ್ದ ಅಂಜುಂ ಪರ್ವೇಜ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ (Additional Chief Secretary) ನಿಯೋಜನೆ ಮಡಲಾಗಿದೆ. ಬೃಹತ್ ಬೆಂಗಳೂರು ಪ್ರಾಧಿಕಾರದ ವಿಶೇಷ ಕಮಿಷನರ್ (ಆಡಳಿತ, … Continued

88ನೇ ವಯಸ್ಸಿನಲ್ಲೂ ಪ್ರತಿನಿತ್ಯ ಚಂಡಿಗಢದ ಬೀದಿಗಳನ್ನು ಸ್ವಚ್ಛಗೊಳಿಸುವ ನಿವೃತ್ತ ಡಿಐಜಿಗೆ ಒಲಿದ ಪದ್ಮಶ್ರೀ

ಚಂಡೀಗಢ: ವಯಸ್ಸು ಎಂಬುದು ಕೇವಲ ಸಂಖ್ಯೆಯಷ್ಟೇ ಎಂಬುದನ್ನು ಸಾಬೀತುಪಡಿಸಿದ ಪಂಜಾಬ್ ಪೊಲೀಸ್ ಇಲಾಖೆಯ 80 ವರ್ಷದ ನಿವೃತ್ತ ಡಿಐಜಿ, ಐಪಿಎಸ್‌ ಇಂದರ್ಜಿತ್ ಸಿಂಗ್ ಸಿಧು ಅವರಿಗೆ ಕೇಂದ್ರ ಸರ್ಕಾರವು ಪ್ರತಿಷ್ಠಿತ ‘ಪದ್ಮಶ್ರೀ’ ಪ್ರಶಸ್ತಿಯನ್ನು ಘೋಷಿಸಿದೆ. ಗಣರಾಜ್ಯೋತ್ಸವದ ಮುನ್ನಾದಿನವಾದ ಭಾನುವಾರ ಪ್ರಕಟವಾದ ಪಟ್ಟಿಯಲ್ಲಿ ಇವರ ಹೆಸರು ಪ್ರಮುಖವಾಗಿ ಗಮನ ಸೆಳೆದಿದೆ.  ಇಂದರ್ಜಿತ್ ಸಿಂಗ್ ಸಿಧು ಅವರು 1963ರಲ್ಲಿ … Continued

ತಮ್ಮ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹಿರಿಯ ಐಪಿಎಸ್ ಅಧಿಕಾರಿ

ಚಂಡೀಗಢ: ಹರಿಯಾಣ ಕೇಡರ್‌ನ ಹಿರಿಯ ಐಪಿಎಸ್ ಅಧಿಕಾರಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ವೈ ಪೂರಣ್‌ಕುಮಾರ ಅವರು ಮಂಗಳವಾರ (ಅಕ್ಟೋಬರ್ 7) ಚಂಡೀಗಢದಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆರಂಭಿಕ ವರದಿಗಳ ಪ್ರಕಾರ, ಅವರು ಸ್ವತಃ ಗುಂಡು ಹಾರಿಸಿಕೊಂಡು ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ. ಘಟನೆ ವರದಿಯಾದ ಕೂಡಲೇ ಚಂಡೀಗಢ ಪೊಲೀಸರು ಮತ್ತು ಹರಿಯಾಣದ ಹಿರಿಯ ಪೊಲೀಸ್ … Continued

ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ನೇಮಕ

ಬೆಂಗಳೂರು : ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ(ಡಿಜಿ-ಐಜಿಪಿ) ಹಿರಿಯ ಐಪಿಎಸ್ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ಅಲೋಕ ಮೋಹನ ಅವರ ನಿವೃತ್ತಿಯ ನಂತರ ಮೇ 21 ರಿಂದ ಪ್ರಭಾರಿ ಡಿಜಿಪಿಯ ಹೆಚ್ಚುವರಿ ಜವಾಬ್ದಾರಿ ಹೊಂದಿದ್ದ ಡಾ. ಸಲೀಂ ಅವರನ್ನು ಆಗಸ್ಟ್ 30 ರ ಶನಿವಾರ ಅಧಿಕೃತ ಅಧಿಸೂಚನೆಯೊಂದಿಗೆ ಆ ಹುದ್ದೆಗೆ ನೇಮಕ ಮಾಡಲಾಗಿದೆ. … Continued

ಯುಪಿಎಸ್‌ಸಿ ಫಲಿತಾಂಶ 2024 ಪ್ರಕಟ ; ದೇಶದ 25 ಟಾಪರ್ಸ್‌, ಕರ್ನಾಟಕದ ಟಾಪರ್‌ಗಳ ಪಟ್ಟಿ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC)ವು ಯುಪಿಎಸ್‌ಸಿಯ ನಾಗರಿಕ ಸೇವಾ ಪರೀಕ್ಷೆ (CSE) ಅಂತಿಮ ಫಲಿತಾಂಶ 2024 ಅನ್ನು ಪ್ರಕಟಿಸಿದೆ. ಇದರಲ್ಲಿ ಸೆಪ್ಟೆಂಬರ್ 2024 ರಲ್ಲಿ ಲಿಖಿತ ಪರೀಕ್ಷೆ ಮತ್ತು ಜನವರಿ ಮತ್ತು ಏಪ್ರಿಲ್ 2025 ರ ನಡುವೆ ನಡೆದ ವ್ಯಕ್ತಿತ್ವ ಪರೀಕ್ಷೆ/ಸಂದರ್ಶನಗಳು ಸೇರಿವೆ. ಪ್ರಯಾಗರಾಜ್‌ನ ಶಕ್ತಿ ದುಬೆ 1ನೇ ಶ್ರೇಯಾಂಕ (ಮೊದಲ ಸ್ಥಾನ) ಗಳಿಸಿದ್ದಾರೆ. … Continued

ʼಒನ್ ಮಿನಿಟ್ ಅಪಾಲಜಿʼ ಪುಸ್ತಕವನ್ನು ಓದಿ ; ಡಿ.ರೂಪಾ, ರೋಹಿಣಿ ಸಿಂಧೂರಿಗೆ ನ್ಯಾಯಾಲಯ ಸಲಹೆ

ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಪರಸ್ಪರ ನ್ಯಾಯಾಂಗ ಹೋರಾಟ ನಡೆಸುವ ಬದಲಿಗೆ ರಾಜಿಯಾಗುವ ಬಗ್ಗೆ ಪರಿಶೀಲಿಸುವುದು ಸೂಕ್ತ ಎಂದು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಬುಧವಾರ ಅಭಿಪ್ರಾಯಪಟ್ಟಿದೆ. ರೋಹಿಣಿ ಸಿಂಧೂರಿ ಅವರು ರೂಪಾ ವಿರುದ್ಧ ದಾಖಲಿಸಿರುವ ಮಾನನಷ್ಟ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 5ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ … Continued

ಹೊಸ ವರ್ಷಕ್ಕೆ ಸರ್ಕಾರದಿಂದ 62 ಐಪಿಎಸ್‌ ಅಧಿಕಾರಿಗಳಿಗೆ ಬಡ್ತಿ

ಬೆಂಗಳೂರು: ರಾಜ್ಯ ಸರ್ಕಾರ (Karnataka Government) ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಐಪಿಎಸ್ ಅಧಿಕಾರಿಗಳಿಗೆ ಮತ್ತು 50 ಎಸ್​ಪಿಗಳಿಗೆ ಬಡ್ತಿ ನೀಡಿದೆ. ಇತ್ತೀಚೆಗಷ್ಟೆ ಏಳು ಐಪಿಎಸ್ (IPS transfer)​ ಅಧಿಕಾರಿಗಳ ವರ್ಗಾವಣೆ ಮಾಡಿದ್ದ ಸರ್ಕಾರ ಮತ್ತೆ ಹಲವರಿಗೆ ಬಡ್ತಿ ನೀಡಿ ಮಂಗಳವಾರ ಆದೇಶ ಹೊರಡಿಸಿದೆ. ಹೊಸ ವರ್ಷಕ್ಕೆ ರಾಜ್ಯ ಸರ್ಕಾರ 62 ಐಪಿಎಸ್ ಅಧಿಕಾರಿಗಳಿಗೆ ಬಡ್ತಿ … Continued