ಗಣರಾಜ್ಯೋತ್ಸವ ಹಿಂಸಾಚಾರ: ಮತ್ತೊಬ್ಬ ಆರೋಪಿ ಬಂಧನ

ಗಣರಾಜ್ಯೋತ್ಸವದಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪಂಜಾಬ್‌ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಇಕ್ಬಾಲ್‌ ಸಿಂಗ್‌ನನ್ನು ಹೋಶಿಯಾರ್ಪುರದಿಂದ ಬಂಧಿಸಲಾಗಿದೆ ಎಂದು ಉಪ ಪೊಲೀಸ್‌ ಆಯುಕ್ತ ಸಂಜೀವಕುಮಾರ ಯಾದವ ತಿಳಿಸಿದ್ದಾರೆ. ಇಕ್ಬಾಲ್ ಸಿಂಗ್ ಅವರು ಕಥಾ ವಚಕ್ ಆಗಿ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು ಧಾರ್ಮಿಕ ಪ್ರಾರ್ಥನೆ ನಡೆಸುತ್ತಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಜನವರಿ … Continued