ಗಣೇಶನ ಹಬ್ಬ : ಯಶವಂತಪುರ-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ

ಬೆಳಗಾವಿ: ಗಣೇಶ ಚತುರ್ಥಿ ಅಂಗವಾಗಿ ಪ್ರಯಾಣಿಕರ ದಟ್ಟಣೆ ತಪ್ಪಿಸಲು ಯಶವಂತಪುರದಿಂದ ಬೆಳಗಾವಿ ಮತ್ತು ಬೆಳಗಾವಿಯಿಂದ ಯಶವಂತಪುರದ ವರೆಗೆ ಎರಡು ದಿನಗಳ ಕಾಲ ವಿಶೇಷ ರೈಲು ಚಲಿಸಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಈ ಕುರಿತು ಶನಿವಾರ (ಸೆ.9) ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಯಶವಂತಪುರ-ಬೆಳಗಾವಿ ರೈಲು (07389) ಸೆಪ್ಟೆಂಬರ್‌ … Continued

ಅಕ್ಟೋಬರ್‌ ನಲ್ಲಿ ಬೆಳಗಾವಿಯಿಂದ ದೆಹಲಿ, ಪುಣೆಗೆ ಪ್ರತಿದಿನ ವಿಮಾನ ಸಂಚಾರ ಆರಂಭ: ಈರಣ್ಣ ಕಡಾಡಿ

ಬೆಳಗಾವಿ : ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಿಂದ ದೆಹಲಿಗೆ ಅಕ್ಟೋಬರ್ 1 ರಿಂದ ಪ್ರತಿದಿನ ವಿಮಾನಯಾನ ಸಂಚಾರದ ಸೇವೆಯನ್ನು ಪ್ರಾರಂಭಿಸಲು ಸಮ್ಮತಿಸಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು ಸತತ ಪ್ರಯತ್ನಗಳ ಫಲವಾಗಿ ಇಂಡಿಗೋ ಏರ್‌ಲೈನ್ಸ್ ಸಂಸ್ಥೆಯು ಬೆಳಗಾವಿ-ದೆಹಲಿ ಬೆಳಗಾವಿ ನಡುವೆ ಅಕ್ಟೋಬರ್‌ 1ರಿಂದ … Continued