ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣ: ಪ್ರಮುಖ ಆರೋಪಿ ನೀರಾವರಿ ಇಲಾಖೆ ಅಧಿಕಾರಿ ಸಿಐಡಿಗೆ ಶರಣಾಗತಿ…!

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ 20 ದಿ‌ನಗಳಿಂದ ತಲೆಮರೆಸಿಕೊಂಡಿದ್ದ ಮತ್ತೋರ್ವ ಪ್ರಮುಖ ಆರೋಪಿ, ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಮಂಜುನಾಥ್ ಮೇಳಕುಂದಾ ಭಾನುವಾರ ಸಿಐಡಿ ಕಚೇರಿಗೆ ಆಗಮಿಸಿ ಶರಣಾಗಿದ್ದಾರೆ. ನಗರದ ಐವಾನ್ ಶಾಹಿ‌ ಅತಿಥಿಗೃಹದಲ್ಲಿರುವ ಸಿಐಡಿ ಕಚೇರಿಗೆ ಆಟೋದಲ್ಲಿ ಕೊರಳಿಗೆ ಒಂದು ಬ್ಯಾಗ್ ಹಾಕಿಕೊಂಡು ಮಂಜುನಾಥ ಬಂದಿದ್ದಾರೆ. ಈ ವೇಳೆ ಪಿಎಸ್ಐ ಪರೀಕ್ಷೆ … Continued