ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ : ಬಾಂಬ್ ಇಟ್ಟಿದ್ದ ಪ್ರಮುಖ ಆರೋಪಿಯ ಗುರುತು ಪತ್ತೆ ಮಾಡಿದ ಎನ್ ಐ ಎ ; ಈತ ಯಾರು? ಹಿನ್ನೆಲೆ ಏನು ?
ಬೆಂಗಳೂರು : ಪ್ರಮುಖ ಬೆಳವಣಿಗೆಯಲ್ಲಿ, ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಭಾಗಿಯಾಗಿರುವ ಆರೋಪಿಗಳ ಛಾಯಾಚಿತ್ರಗಳು ಮುನ್ನೆಲೆಗೆ ಬಂದಿವೆ. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಗುರುತಿಸಲಾಗಿದೆ. ಇವರಿಬ್ಬರೂ ಶಿವಮೊಗ್ಗದ ಐಸಿಸ್ ಘಟಕದೊಂದಿಗೆ ಸಂಬಂಧ ಹೊಂದಿದ್ದು, ಈ ಹಿಂದೆಯೂ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದಾರೆ. ಪ್ರಮುಖ ಆರೋಪಿಯನ್ನು ಶಿವಮೊಗ್ಗದ ತೀರ್ಥಹಳ್ಳಿ ನಿವಾಸಿ ಮುಸಾವಿರ್ ಹುಸೇನ್ ಶಾಜಿಬ್ ಎಂದು ಗುರುತಿಸಲಾಗಿದ್ದು, … Continued