ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ : ಬಾಂಬ್‌ ಇಟ್ಟಿದ್ದ ಪ್ರಮುಖ ಆರೋಪಿಯ ಗುರುತು ಪತ್ತೆ ಮಾಡಿದ ಎನ್‌ ಐ ಎ ; ಈತ ಯಾರು? ಹಿನ್ನೆಲೆ ಏನು ?

ಬೆಂಗಳೂರು : ಪ್ರಮುಖ ಬೆಳವಣಿಗೆಯಲ್ಲಿ, ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಭಾಗಿಯಾಗಿರುವ ಆರೋಪಿಗಳ ಛಾಯಾಚಿತ್ರಗಳು ಮುನ್ನೆಲೆಗೆ ಬಂದಿವೆ. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಗುರುತಿಸಲಾಗಿದೆ. ಇವರಿಬ್ಬರೂ ಶಿವಮೊಗ್ಗದ ಐಸಿಸ್ ಘಟಕದೊಂದಿಗೆ ಸಂಬಂಧ ಹೊಂದಿದ್ದು, ಈ ಹಿಂದೆಯೂ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದಾರೆ. ಪ್ರಮುಖ ಆರೋಪಿಯನ್ನು ಶಿವಮೊಗ್ಗದ ತೀರ್ಥಹಳ್ಳಿ ನಿವಾಸಿ ಮುಸಾವಿರ್ ಹುಸೇನ್ ಶಾಜಿಬ್ ಎಂದು ಗುರುತಿಸಲಾಗಿದ್ದು, … Continued

ರಷ್ಯಾ ಭಯೋತ್ಪಾದಕ ದಾಳಿ : 143ಕ್ಕೆ ತಲುಪಿದ ಸಾವಿನ ಸಂಖ್ಯೆ ; ನಾಲ್ವರು ಬಂದೂಕುಧಾರಿಗಳ ಬಂಧನ

ಮಾಸ್ಕೋ : ಮಾಸ್ಕೋ ಬಳಿಯ ಕನ್ಸರ್ಟ್ ಹಾಲ್‌ನಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದ್ದು, 115 ಜನರು ಸಾವಿಗೀಡಾಗಿದ್ದಾರೆ ಹಾಗೂ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಈ ಸಂಬಂಧ ನಾಲ್ವರು ಶಂಕಿತ ಬಂದೂಕುಧಾರಿಗಳು ಸೇರಿದಂತೆ 11 ಜನರನ್ನು ಬಂಧಿಸಿರುವುದಾಗಿ ರಷ್ಯಾ ಶನಿವಾರ ತಿಳಿಸಿದೆ, ಇದು 20 ವರ್ಷಗಳಲ್ಲಿ ರಷ್ಯಾದಲ್ಲಿ … Continued