ಭಾರತದ ʼಆಪರೇಶನ್‌ ಸಿಂಧೂರʼ ; ಪಾಕಿಸ್ತಾನದ ವಾಯುನೆಲೆ-ಸೈನಿಕರಿಗೆ ಹಾನಿಯಾಗಿದ್ದನ್ನು ಒಪ್ಪಿಕೊಂಡ ಪಾಕ್‌ ವಿದೇಶಾಂಗ ಸಚಿವ…!

ಇಸ್ಲಾಮಾಬಾದ್/ನವದೆಹಲಿ: ಜಾಗತಿಕ ವೇದಿಕೆಯಲ್ಲಿ ಪಾಕಿಸ್ತಾನ ಮತ್ತೊಮ್ಮೆ ಮುಖಭಂಗಕ್ಕೀಡಾಗಿದೆ. ಈ ವರ್ಷದ ಮೇ ತಿಂಗಳಲ್ಲಿ ಭಾರತ ನಡೆಸಿದ ʼಆಪರೇಶನ್‌ ಸಿಂಧೂರʼ ಕಾರ್ಯಾಚರಣೆಯ ‘ನಿಖರ ವೈಮಾನಿಕ ದಾಳಿ’ಯಿಂದ (Precision Strikes) ತನ್ನ ಸೇನಾ ನೆಲೆಗಳಿಗೆ ಭಾರಿ ಹಾನಿಯಾಗಿರುವುದನ್ನು ಪಾಕಿಸ್ತಾನ ಕೊನೆಗೂ ಒಪ್ಪಿಕೊಂಡಿದೆ. ಶನಿವಾರ ನಡೆದ ವರ್ಷಾಂತ್ಯದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾಕಿಸ್ತಾನದ ವಿದೇಶಾಂಗ ಸಚಿವ ಮತ್ತು ಉಪ ಪ್ರಧಾನಿ ಇಶಾಕ್ … Continued

ಭಾರತ-ಪಾಕ್‌ ಕದನ ವಿರಾಮ ಮಾತುಕತೆಯಲ್ಲಿ 3ನೇ ದೇಶದ ಮಧ್ಯಸ್ಥಿಕೆ ಇರಲಿಲ್ಲ : ಟ್ರಂಪ್ ಬೊಗಳೆ ಠುಸ್‌ ಮಾಡಿದ ಪಾಕ್‌ ಸಚಿವ…!

ನವದೆಹಲಿ: ಅಪರೂಪದ ಮತ್ತು ಮೊದಲ ಸಾರ್ವಜನಿಕ ಹೇಳಿಕೆಯಲ್ಲಿ, ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಅವರು ಉಭಯ ದೇಶಗಳ ನಡುವಿನ ವಿವಾದಗಳಲ್ಲಿ ಭಾರತ ಎಂದಿಗೂ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ವಹಿಸುವುದನ್ನು ಸ್ವೀಕರಿಸಲಿಲ್ಲ ಎಂದು ಒಪ್ಪಿಕೊಂಡಿದ್ದಾರೆ. ಇದು ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಲು ತಮ್ಮನ್ನು ಆಹ್ವಾನಿಸಲಾಗಿದೆ ಎಂಬ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ … Continued

ವೀಡಿಯೊ…| ತನ್ನ ವಾಯುನೆಲೆಗಳ ಮೇಲೆ ಭಾರತ ದಾಳಿ ನಡೆಸಿದ್ದನ್ನು ಕೊನೆಗೂ ಬಹಿರಂಗವಾಗಿ ಒಪ್ಪಿಕೊಂಡ ಪಾಕಿಸ್ತಾನ…!

ನವದೆಹಲಿ: ಆಪರೇಶನ್‌ ಸಿಂಧೂರ ಸೇನಾ ಕಾರ್ಯಾಚರಣೆ ವೇಳೆ ಭಾರತವು ತನ್ನ ಪ್ರಮುಖ ವಾಯುನೆಲೆಗಳ ಮೇಲಿನ ದಾಳಿ ನಡೆಸಿದೆ ಎಂದು ಪಾಕಿಸ್ತಾನವು ಮತ್ತೊಮ್ಮೆ ಬಹಿರಂಗವಾಗಿ ಒಪ್ಪಿಕೊಂಡಿದೆ. ಭಾರತವು ಅಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆಸಿದ ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ದೇಶದ ಗಮನಾರ್ಹ ವಾಯು ನೆಲೆಗಳು ಹಾನಿಗೊಳಗಾಗಿವೆ ಎಂದು ಪಾಕಿಸ್ತಾನ ದೃಢಪಡಿಸಿದೆ. ಪಾಕಿಸ್ತಾನದ ಉಪ ಪ್ರಧಾನಿ … Continued

ಸಂಸತ್ತಿನಲ್ಲಿ ಪಾಕಿಸ್ತಾನ ವಾಯುಪಡೆ ಹೊಗಳಲು ʼನಕಲಿ ಸುದ್ದಿʼ ಉಲ್ಲೇಖಿಸಿ ತಮ್ಮ ದೇಶದ ಮಾಧ್ಯಮಗಳಿಂದಲೇ ನಗೆಪಾಟಲಿಗೀಡಾದ ಪಾಕ್‌ ಉಪಪ್ರಧಾನಿ..!

ಆಪರೇಶನ್‌ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನಕ್ಕೆ ಹಿನ್ನಡೆಯಾಗಿದ್ದು, ಅದನ್ನು ಒಪ್ಪಕೊಳ್ಳದ ಪಾಕಿಸ್ತಾನದ ಈಗ ಪದೇಪದೇ ಮುಜುಗರಕ್ಕೆ ಒಳಗಾಗುತ್ತಿದೆ. ಈಗ ಪಾಕಿಸ್ತಾನಕ್ಕೆ ಅದರ ಉಪಪ್ರಧಾನಿಯೇ ಮತ್ತೊಂದು ಮುಜುಗರಕ್ಕೆ ಕಾರಣರಾಗಿದ್ದಾರೆ. ಪಾಕಿಸ್ತಾನದ ಉಪ ಪ್ರಧಾನಮಂತ್ರಿ ಮತ್ತು ವಿದೇಶಾಂಗ ಸಚಿವರಾದ ಇಶಾಕ್ ದಾರ್ ಅವರು ಸೆನೆಟ್ ಅನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ನಕಲಿ ಸುದ್ದಿಯನ್ನು ಉಲ್ಲೇಖಿಸಿ ತನ್ನ ದೇಶದಲ್ಲೇ ನಗೆಪಾಟಲಿಗೆ … Continued