ಭೀಕರ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ‘ಐಎಸ್‌ಐ’ ಬೆಂಬಲಿತ ಉಗ್ರ ಜಾಲ ಭೇದಿಸಿದ ಪೊಲೀಸರು : 7 ಮಂದಿ ಕುಖ್ಯಾತರ ಬಂಧನ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಎನ್‌ಸಿಆರ್ (ರಾಷ್ಟ್ರೀಯ ರಾಜಧಾನಿ ವಲಯ) ಪ್ರದೇಶದಲ್ಲಿ ಭೀಕರ ಭಯೋತ್ಪಾದನಾ ದಾಳಿ ನಡೆಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ‘ಐಎಸ್‌ಐ’ (ISI) ಬೆಂಬಲದೊಂದಿಗೆ ರೂಪಿಸಲಾಗಿದ್ದ ಬೃಹತ್ ಅಂತಾರಾಷ್ಟ್ರೀಯ ಉಗ್ರ-ಅಪರಾಧ ಜಾಲವನ್ನು ದೆಹಲಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿರುವ ಗ್ಯಾಂಗ್‌ಸ್ಟರ್ ಕಮ್ ಉಗ್ರ ಶಹಜಾದ್ ಭಟ್ಟಿ ಮತ್ತು ಆತನ ಸಹಚರ … Continued

ದೆಹಲಿ, ಮುಂಬೈ ಸೇರಿದಂತೆ ಹಲವೆಡೆ ದಾಳಿಗೆ ಸಂಚು ; ಐಎಸ್‌ಐ-ದಾವೂದ್ ನಂಟಿದ್ದ 9 ಶಂಕಿತ ಉಗ್ರರ ಬಂಧನ

ನವದೆಹಲಿ : ದೆಹಲಿ ಪೊಲೀಸ್ ವಿಶೇಷ ಘಟಕದ (Special Cell) ಭರ್ಜರಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್ (ISI) ಮತ್ತು ತಲೆಮರೆಸಿಕೊಂಡಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ನಂಟು ಹೊಂದಿದ್ದ ಒಂಬತ್ತು ಮಂದಿ ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ದೆಹಲಿ, ಮುಂಬೈ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಭೀಕರ ದಾಳಿ ನಡೆಸಲು ಸಂಚು ರೂಪಿಸಿದ್ದ ಈ … Continued

ಭಾರತದ ಮೇಲೆ ದಾಳಿಗೆ ಸಂಚು: ದೆಹಲಿ ಪೊಲೀಸರಿಂದ ಐಎಸ್‌ಐ-ಬಬ್ಬರ್ ಖಾಲ್ಸಾ ಉಗ್ರ ಜಾಲ ಪತ್ತೆ, 11 ಶಂಕಿತರ ಬಂಧನ

ನವದೆಹಲಿ: ಭಾರತದ ಭದ್ರತಾ ಸಂಸ್ಥೆಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ (ISI) ಮತ್ತು ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ (BKI) ಪ್ರೇರಿತ ಭಯೋತ್ಪಾದನಾ ಜಾಲವನ್ನು ದೆಹಲಿ ಪೊಲೀಸರ ವಿಶೇಷ ಘಟಕ (Special Cell) ಭೇದಿಸಿದೆ. ಪಂಜಾಬ್ ಮತ್ತು ದೆಹಲಿಯ ವಿವಿಧೆಡೆ ದಾಳಿ ನಡೆಸಿ 11 ಶಂಕಿತರನ್ನು ಬಂಧಿಸಲಾಗಿದೆ. ರಕ್ಷಣಾ ನೆಲೆಗಳ … Continued

ನಿಷೇಧಿಸಿದ್ರೂ ಪಾಕಿಸ್ತಾನದಲ್ಲಿ ‘ಧುರಂಧರ್’ ಹವಾ: 12 ದಿನದಲ್ಲಿ 20 ಲಕ್ಷಕ್ಕೂ ಹೆಚ್ಚು ಸಲ ಅಕ್ರಮವಾಗಿ ಡೌನ್‌ಲೋಡ್‌…!

ನವದೆಹಲಿ: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರ ‘ಧುರಂಧರ್’ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಪಾಕಿಸ್ತಾನ ಮತ್ತು ಕೆಲವು ಗಲ್ಫ್ ರಾಷ್ಟ್ರಗಳು ಈ ಚಿತ್ರವನ್ನು ನಿಷೇಧಿಸಿದ್ದರೂ ಸಹ, ಚಿತ್ರದ ಜನಪ್ರಿಯತೆ ಕುಗ್ಗಿಲ್ಲ. ಬದಲಾಗಿ, ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ(ISI)ಗೆ ಈ ಸಿನಿಮಾ ಈಗ ದೊಡ್ಡ ತಲೆನೋವಾಗಿ ಪರಿಣಮಿಸಿದೆ. 1999ರ ಕಂದಹಾರ್ ವಿಮಾನ ಅಪಹರಣ, 26/11 ಮುಂಬೈ ದಾಳಿ ಮತ್ತು … Continued

ಪಾಕಿಸ್ತಾನ ಪರ ಬೇಹುಗಾರಿಕೆ ; ನೌಕಾಪಡೆ ಪ್ರಧಾನ ಕಚೇರಿಯ ಸಿಬ್ಬಂದಿ ಬಂಧನ : ಆಪರೇಶನ್‌ ಸಿಂಧೂರ ವೇಳೆಯೂ ಮಾಹಿತಿ ರವಾನೆ

ನವದೆಹಲಿ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರವಾಗಿ ವರ್ಷಗಳಿಂದ ಮತ್ತು ಆಪರೇಷನ್ ಸಿಂಧೂರ ಸಮಯದಲ್ಲಿಯೂ ಸಹ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ದೆಹಲಿಯಲ್ಲಿರುವ ಭಾರತೀಯ ನೌಕಾಪಡೆಯ ಪ್ರಧಾನ ಕಚೇರಿಯ ಉದ್ಯೋಗಿಯನ್ನು ಬಂಧಿಸಲಾಗಿದೆ. ಹಣಕ್ಕಾಗಿ ವಿಶಾಲ ಯಾದವ್ ಎಂಬ ಸಿಬ್ಬಂದಿ ನೌಕಾಪಡೆ ಮತ್ತು ಇತರ ರಕ್ಷಣಾ ಘಟಕಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಇದನ್ನು ನಿರ್ವಹಿಸುತ್ತಿದ್ದ ಪಾಕಿಸ್ತಾನಿ ಮಹಿಳೆಗೆ … Continued

ಐಎಸ್‌ಐ ಪರ ಬೇಹುಗಾರಿಕೆ, ಪಾಕಿಸ್ತಾನಕ್ಕೆ 7 ಬಾರಿ ಭೇಟಿ : ಸರ್ಕಾರಿ ನೌಕರನ ಬಂಧನ…

ಜೈಸಲ್ಮೇರ್‌ : ಮೇ 7-10 ರಂದು ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ನಂತರ ದೇಶಾದ್ಯಂತ ಬೇಹುಗಾರಿಕೆ ಜಾಲಗಳ ಮೇಲೆ ದಾಳಿ ನಡೆಸಲಾಗುತ್ತಿದ್ದು, ಪಾಕಿಸ್ತಾನದ ಐಎಸ್‌ಐ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ರಾಜಸ್ಥಾನ ಸರ್ಕಾರಿ ನೌಕರನನ್ನು ಜೈಸಲ್ಮೇರ್‌ನಲ್ಲಿ ಬಂಧಿಸಲಾಗಿದೆ. ಬಂಧಿತ ಉದ್ಯೋಗಿಯನ್ನು ಶಕುರ್ ಖಾನ್ ಮಂಗನಿಯಾರ್ ಎಂದು ಗುರುತಿಸಲಾಗಿದ್ದು, ಆತನನ್ನು ಜೈಸಲ್ಮೇರ್‌ನಲ್ಲಿರುವ ಆತನ ಕಚೇರಿಯಲ್ಲಿ ಸಿಐಡಿ … Continued

ಪಾಕಿಸ್ತಾನ ಸೇನೆಯ ವಕ್ತಾರ ಅಹ್ಮದ್ ಶರೀಫ್ ಚೌಧರಿ ವಿಶ್ವಸಂಸ್ಥೆಯಿಂದ ಘೋಷಿತ ಭಯೋತ್ಪಾದಕನ ಮಗ…!

ಪಾಕಿಸ್ತಾನದ ಮಿಲಿಟರಿಯು ಜಿಹಾದಿ ಮತ್ತು ಭಯೋತ್ಪಾದಕ ಅಂಶಗಳಿಂದ ಬೇರ್ಪಡಿಸಲಾಗದಂತೆ ಹೆಣೆದುಕೊಂಡಿದೆ ಎಂಬುದಕ್ಕೆ ಒಂದು ಪ್ರಮುಖ ಉದಾಹರಣೆಯೆಂದರೆ, ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR)ನ ಮಹಾನಿರ್ದೇಶಕರಾದ ತ್ರಿ-ಸ್ಟಾರ್‌ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ. ಭಾರತ-ಪಾಕಿಸ್ತಾನ ಮಿಲಿಟರಿ ಬಿಕ್ಕಟ್ಟಿನ ಬಗ್ಗೆ ಜಗತ್ತಿಗೆ ಮಾಹಿತಿ ನೀಡುತ್ತಿರುವ ಚೌಧರಿ, ಅಲ್-ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ ಅವರ ಸಹಾಯಕರಾಗಿದ್ದ ಘೋಷಿತ ಭಯೋತ್ಪಾದಕ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಪ್ರಮುಖ ಪಾತ್ರ ಬಹಿರಂಗ

ನವದೆಹಲಿ: ಏಪ್ರಿಲ್ 22 ರಂದು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಭಯೋತ್ಪಾದಕ ದಾಳಿಯ ಕುರಿತು ಭಯೋತ್ಪಾದನಾ ನಿಗ್ರಹ ಸಂಸ್ಥೆಯಾದ ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ಪ್ರಾಥಮಿಕ ವರದಿಯು ಪಾಕಿಸ್ತಾನದ ಗುಪ್ತಚರ ಸಂಸ್ಥೆ, ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ಮತ್ತು ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (LeT ನಡುವಿನ ಕಾರ್ಯಾಚರಣೆಯ ಸಂಬಂಧವನ್ನು ಸೂಚಿಸುತ್ತದೆ ಎಂದು ಮೂಲಗಳು ತಿಳಿಸಿವೆ. ಎನ್‌ಐಎ ಮೂಲಗಳ … Continued

ಬಾಂಗ್ಲಾದೇಶ ಸೇನಾ ಮುಖ್ಯಸ್ಥರ ಪದಚ್ಯುತಿಗೆ ಪಾಕಿಸ್ತಾನದಿಂದ ಯತ್ನ : ದಂಗೆ ವಿಫಲಗೊಳಿಸಿ ಸೇನಾ ಮುಖ್ಯಸ್ಥರನ್ನು ಕಾಪಾಡಿದ ಭಾರತ…!

ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ ಅವರನ್ನು ಪದಚ್ಯತಗೊಳಿಸುವ ಪಾಕಿಸ್ತಾನದ ಪ್ರಯತ್ನಕ್ಕೆ ಭಾರತ ಬಲವಾದ ಪೆಟ್ಟು ನೀಡಿದೆ…! ಜನರಲ್ ವಾಕರ್-ಉಜ್-ಝಮಾನ್ ಅವರನ್ನು ಪದಚ್ಯುತಗೊಳಿಸಲು ಪಾಕಿಸ್ತಾನ ಪ್ರೇರಿತ ಇತ್ತೀಚಿನ ದಂಗೆಯ ಪ್ರಯತ್ನವನ್ನು ಭಾರತದ ನೆರವಿನೊಂದಿಗೆ ಯಶಸ್ವಿಯಾಗಿ ವಿಫಲಗೊಳಿಸಲಾಗಿದೆ. ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ಆರಂಭಿಸಿದ ಈ ಸಂಚಿನ ಪ್ರಕಾರ, ಜನರಲ್ ವಾಕರ್-ಉಜ್-ಝಮಾನ್ ಅವರ ಬದಲಿಗೆ ಜಮಾತ್-ಎ-ಇಸ್ಲಾಮಿಗೆ ನಿಕಟವಾಗಿರುವ … Continued

ಶೇಖ್ ಹಸೀನಾ ವಿರುದ್ಧ ಸಂಚು | ಖಲೀದಾ ಜಿಯಾ ಪುತ್ರ-ಪಾಕಿಸ್ತಾನದ ಐಎಸ್‌ಐ ಸಭೆ-ಲಂಡನ್ ನಲ್ಲಿ ಯೋಜನೆ-ಢಾಕಾದಲ್ಲಿ ಕಾರ್ಯರೂಪ: ಬಾಂಗ್ಲಾದೇಶ ಗುಪ್ತಚರ ವರದಿ

ಗುಪ್ತಚರ ವರದಿಗಳ ಪ್ರಕಾರ, ಶೇಖ್ ಹಸೀನಾ ಸರ್ಕಾರದ ಪತನಕ್ಕೆ ಕಾರಣವಾದ ಮೀಸಲಾತಿ ವ್ಯವಸ್ಥೆಯ ವಿರುದ್ಧ ಭಾರಿ ಪ್ರತಿಭಟನೆಗಳಿಗೆ ಸಾಕ್ಷಿಯಾದ ಬಾಂಗ್ಲಾದೇಶದಲ್ಲಿ ಆಡಳಿತ ಬದಲಾವಣೆಯ ನೀಲನಕ್ಷೆಯನ್ನು ಲಂಡನ್‌ನಲ್ಲಿ ಪಾಕಿಸ್ತಾನದ ಐಎಸ್‌ಐ ಸಹಯೋಗದೊಂದಿಗೆ ರಚಿಸಲಾಗಿತ್ತು ಎಂದು ವರದಿಯೊಂದು ಹೇಳಿದೆ. ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಯ (ಬಿಎನ್‌ಪಿ) ಹಂಗಾಮಿ ಮುಖ್ಯಸ್ಥ ಹಾಗೂ ಖಲೀದಾ ಜಿಯಾ ಅವರ ಪುತ್ರ ತಾರಿಕ್ ರೆಹಮಾನ್ ಮತ್ತು … Continued