ನಾಲ್ವರನ್ನು ಬಂಧಿಸಿದ ನಂತರ 54 ಇಸ್ಕಾನ್ ಸನ್ಯಾಸಿಗಳು ಭಾರತಕ್ಕೆ ಬರುವುದನ್ನು ತಡೆದ ಬಾಂಗ್ಲಾದೇಶ…!
ಢಾಕಾ : ಬಾಂಗ್ಲಾದೇಶವು ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್ (ಇಸ್ಕಾನ್) ನ ಕನಿಷ್ಠ 54 ಸದಸ್ಯರನ್ನು ಭಾರತಕ್ಕೆ ಪ್ರವೇಶಿಸದಂತೆ ನಿರ್ಬಂಧಿಸಿದೆ ಮತ್ತು ಬೆನಾಪೋಲ್ ಗಡಿ ಚೆಕ್ಪಾಯಿಂಟ್ನಿಂದ ಅವರನ್ನು ಹಿಂದಕ್ಕೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ವಲಸೆ ಪೊಲೀಸರು “ಅನುಮಾನಾಸ್ಪದ ಪ್ರಯಾಣ” ಎಂದು ಉಲ್ಲೇಖಿಸಿ, ಮಾನ್ಯವಾದ ದಾಖಲೆಗಳನ್ನು ಹೊಂದಿದ್ದರೂ ಅವರನ್ನು ಭಾರತಕ್ಕೆ ಪ್ರವೇಶಿದಂತೆ ನಿರ್ಬಂಧಿಸಿ ಹಿಂದಕ್ಕೆ … Continued