ಬಾಂಗ್ಲಾದೇಶದಲ್ಲಿ ಇಬ್ಬರು ಹಿಂದೂ ಸನ್ಯಾಸಿಗಳ ಬಂಧನ; ಭಾರತದ ನಾಗರಿಕನಿಗೆ ಥಳಿತ

ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ವಿರುದ್ಧ ಕ್ರಮ ಮುಂದುವರಿದ್ದು, ಇನ್ನೂ ಇಬ್ಬರು ಇಸ್ಕಾನ್ ಸನ್ಯಾಸಿಗಳನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ಚಟ್ಟೋಗ್ರಾಮದಲ್ಲಿ ಚಿನ್ಮಯ ಕೃಷ್ಣ ದಾಸ್‌ ಅವರಿಗೆ ಆಹಾರವನ್ನು ತಲುಪಿಸಲು ಹೋದಾಗ ಅವರನ್ನು ಬಂಧಿಸಲಾಯಿತು, ಅವರ ಬಂಧನವು ವ್ಯಾಪಕ ಪ್ರತಿಭಟನೆಗೆ ಕಾರಣವಾಯಿತು. ಇದು ಇತ್ತೀಚಿನ ತಿಂಗಳುಗಳಲ್ಲಿ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ವಿಶೇಷವಾಗಿ ಹಿಂದೂ ಸಮುದಾಯದ … Continued

ವೀಡಿಯೊಗಳು…| ಬಾಂಗ್ಲಾದೇಶದಲ್ಲಿ ಹಿಂದೂ ಪ್ರತಿಭಟನಾಕಾರರ ಮೇಲೆ ಸೇನೆಯಿಂದ ಕಾರ್ಯಾಚರಣೆ, ಲಾಠಿ ಚಾರ್ಜ್‌

ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್ (ಇಸ್ಕಾನ್) ಮತ್ತು ಸನಾತನ ಧರ್ಮದ ವಿರುದ್ಧ ಮುಸ್ಲಿಂ ವ್ಯಾಪಾರಿಯ ಅವಹೇಳನಕಾರಿ ಪೋಸ್ಟ್ ವಿರುದ್ಧ ಪ್ರತಿಭಟನೆ ನಡೆಸಿದ ನಂತರ ಬಾಂಗ್ಲಾದೇಶದ ಭದ್ರತಾ ಪಡೆಗಳು ಚಿತ್ತಗಾಂಗ್‌ನಲ್ಲಿ ಹಿಂದೂಗಳ ಮೇಲೆ ದಾಳಿ ಮಾಡಲು ಪ್ರಾರಂಭಿಸಿವೆ. ಇಸ್ಕಾನ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಕರೆದಿರುವ ವ್ಯಾಪಾರಿ ಉಸ್ಮಾನ್ ಮೊಲ್ಲಾ ಅವರ ಫೇಸ್‌ಬುಕ್ ಪೋಸ್ಟ್ ನಂತರ … Continued

50 ವರ್ಷಗಳ ಹಿಂದೆ ಸತತವಾಗಿ 120 ಗಂಟೆಗಳ ಕಾಲ ಹಸಿವಿನಿಂದ ಬಳಲಿದ ಘಟನೆ ನೆನಪಿಸಿಕೊಂಡ ಇನ್ಫೋಸಿಸ್ ನಾರಾಯಣಮೂರ್ತಿ

ವಿಶ್ವಸಂಸ್ಥೆ: ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 50 ವರ್ಷಗಳ ಹಿಂದೆ ನಿರಂತರ 120 ಗಂಟೆ ಕಾಲ ಹಸಿವಿನಿಂದ ಬಳಲಿದ ಸಂದರ್ಭವನ್ನು ನೆನಪಿಸಿಕೊಂಡಿದ್ದಾರೆ. ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ವಿಶ್ವಸಂಸ್ಥೆಗೆ ಭಾರತದ ಪರ್ಮನೆಂಟ್ ಮಿಷನ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯುರೋಪ್‌ನಲ್ಲಿ ಹಿಚ್‌ಹೈಕಿಂಗ್ ಮಾಡುವಾಗ 120 ಗಂಟೆಗಳ ಕಾಲ “ಹಸಿವನ್ನು ಅನುಭವಿಸಿದ್ದೆ” ಎಂದು ನಾರಾಯಣ ಮೂರ್ತಿ … Continued