ಆದಿತ್ಯ ಎಲ್​-1 ಬಾಹ್ಯಾಕಾಶ ನೌಕೆ ಉಡಾವಣೆ ದಿನವೇ ನನಗೆ ಕ್ಯಾನ್ಸರ್​ ಇರುವುದು ಪತ್ತೆಯಾಯ್ತು : ಇಸ್ರೋ ಅಧ್ಯಕ್ಷ ಸೋಮನಾಥ​

ನವದೆಹಲಿ/ತಿರುವನಂತಪುರಂ: ಇಸ್ರೋದ ಮಹಾತ್ವಾಕಾಂಕ್ಷೆಯ ಆದಿತ್ಯ ಎಲ್‌1 ಸೋಲಾರ್‌ ಮಿಷನ್‌ ಉಡಾವಣೆಯಾದ ದಿನವೇ ತಮಗೆ ಕ್ಯಾನ್ಸರ್‌ ಇರುವುದು ಪತ್ತೆಯಾಗಿದೆ ಎಂದು ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ ಬಹಿರಂಗಪಡಿಸಿದ್ದಾರೆ ಆದರೆ ಈಗ ಅವರು ಸಂಪೂರ್ಣ ಆರೋಗ್ಯವಾಗಿರುವುದಾಗಿ ಹೇಳಿದ್ದಾರೆ. ತರ್ಮಾಕ್ ಮೀಡಿಯಾ ಹೌಸ್‌ಗೆ ನೀಡಿದ ಸಂದರ್ಶನದಲ್ಲಿ, ಇಸ್ರೋ ಅಧ್ಯಕ್ಷ ಎಸ್ ಸೋಮನಾಥ ಅವರು, ತಮ್ಮ ಹೊಟ್ಟೆಯಲ್ಲಿನ ಕ್ಯಾನ್ಸರ್‌ ಬೆಳವಣಿಗೆಯನ್ನು ತೆಗೆದುಹಾಕಲು … Continued

ಮಹಾತ್ವಾಕಾಂಕ್ಷೆಯ ಬಾಹ್ಯಾಕಾಶ ಯೋಜನೆ ಚಂದ್ರಯಾನ-3 ಜುಲೈ 12 -19ರ ನಡುವೆ ಉಡಾವಣೆ : ಇಸ್ರೋ ಅಧ್ಯಕ್ಷ

ಕೊಟ್ಟಾಯಂ: ಇಸ್ರೋದ ಚಂದ್ರಯಾನದ ಮೂರನೇ ಆವೃತ್ತಿ ಚಂದ್ರಯಾನ-3 ಈ ವರ್ಷದ ಜುಲೈ 12 ಮತ್ತು 19 ರ ನಡುವೆ ಉಡಾವಣೆಯಾಗಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಎಸ್. ಸೋಮನಾಥ್ ಹೇಳಿದ್ದಾರೆ. ವೈಕಂನ ಸೇಂಟ್ ಕ್ಸೇವಿಯರ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಒಂದು ದಿನದ ಕಾರ್ಯಾಗಾರದ ನೇಪಥ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವೇಳಾಪಟ್ಟಿಯ … Continued