ಬೆಳಗಾವಿ | ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ದಾಳಿ

ಬೆಳಗಾವಿ : ಬೆಳಗಾವಿಯ ನಾಲ್ವರು ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಮಂಗಳವಾರ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಉದ್ಯಮಿಗಳಾದ  ದೊಡ್ಡಣ್ಣವರ, ಅಜಿತ ಪಾಟೀಲ, ಅಶೋಕ ಹುಂಬರವಾಡಿ ಅವರಿಗೆ ಸೇರಿರುವ ಕಚೇರಿಗಳು ಮತ್ತು ಮನೆಗಳ ಮೇಲೆ ಈ ದಾಳಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರು ಮತ್ತು ಗೋವಾದ ಅಧಿಕಾರಿಗಳು ಮಂಗಳವಾರ … Continued

ಶಿರಸಿ: ಕೆಪಿಸಿಸಿ ಸದಸ್ಯ ದೀಪಕ ದೊಡ್ಡೂರು, ಇತರರ ನಿವಾಸದ ಮೇಲೆ ಐಟಿ ದಾಳಿ

ಶಿರಸಿ: ಉದ್ಯಮಿ ಹಾಗೂ ಕೆಪಿಸಿಸಿ ಸದಸ್ಯ ಶಿರಸಿಯ ದೀಪಕ ದೊಡ್ಡೂರು ಹಾಗೂ ಇವರ ಪಾಲುದಾರರ ನಿವಾಸದ ಮೇಲೆ ಶುಕ್ರವಾರ ಆದಾಯ ತೆರಿಗೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಮೂರು ಕಾರುಗಳಲ್ಲಿ ಬಂದ ಆದಾಯ ತೆರಿಗೆ ಅಧಿಕಾರಿಗಳ ತಂಡ ದೀಪಕ ಅವರ ನಗರದ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸುಮಾರು 10 ಜನ ಅಧಿಕಾರಿಗಳ ತಂಡ … Continued

ಐಟಿ ಅಧಿಕಾರಿಗಳ ದಾಳಿ, ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿದ್ದ 2 ಕೋಟಿ ರೂ. ವಶಕ್ಕೆ

ಕಲಬುರಗಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಕಲಬುರಗಿಯ ರೈಲು ನಿಲ್ದಾಣದ ಬಳಿ ದಾಳಿ ನಡೆಸಿದ ಐಟಿ ಅಧಕಾರಿಗಳು ಎರಡು ಕೋಟಿ ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ವ್ಯಕ್ತಿಯೊಬ್ಬರು ರೈಲಿನಿಂದ ಇಳಿದು ಕಾರನ್ನು ಏರಿ ತೆರಳುವ ವೇಳೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಎರಡು ಕೋಟಿ ರೂಪಾಯಿ ನಗದು ಪತ್ತೆಯಾಗಿದೆ ಎಂದು ವರದಿಯಾಗಿದೆ. ಸದ್ಯ … Continued

ಕಾಂಗ್ರೆಸ್ ಸಂಸದರ ನಿವೇಶನದ ಮೇಲೆ ನಡೆದ ದಾಳಿಯಲ್ಲಿ 176 ಬ್ಯಾಗ್ ನಗದು ವಶ : ₹353 ಕೋಟಿ ಎಣಿಕೆ… ಎಣಿಕೆ ಮುಂದುವರೆದಿದೆ….!

ನವದೆಹಲಿ: ನವದೆಹಲಿ: ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಯಲ್ಲಿ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಅವರಿಗೆ ಸಂಬಂಧಿಸಿದ ನಿವೇಶನಗಳಿಂದ ವಶಪಡಿಸಿಕೊಂಡ ಹಣದ ಎಣಿಕೆಯನ್ನು ಭಾನುವಾರದೊಳಗೆ ಮುಗಿಸಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಡಿಸೆಂಬರ್ 6 ರಂದು ದಾಳಿಗಳು ಪ್ರಾರಂಭವಾಗಿದ್ದು, ಅಧಿಕಾರಿಗಳು ಒಟ್ಟು 176 ಬ್ಯಾಗ್‌ಗಳಲ್ಲಿ 140 ಬ್ಯಾಗ್‌ಗಳ ಎಣಿಕೆಯನ್ನು ಪೂರ್ಣಗೊಳಿಸಿದ್ದಾರೆ. ಅವರಿಗೆ ಸಂಬಂಧಿಸಿದ ನಿವೇಶನಗಳಲ್ಲಿ ಆದಾಯ ತೆರಿಗೆ … Continued

ತೆರಿಗೆ ದಾಳಿಯಲ್ಲಿ ದಾಖಲೆ ಪ್ರಮಾಣದ ನಗದು ಹಣ ವಶ : ತನ್ನ ಪಕ್ಷದ ಸಂಸದರಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್

ನವದೆಹಲಿ; ಆದಾಯ ತೆರಿಗೆ ಇಲಾಖೆಯು ಸುಮಾರು 300 ಕೋಟಿ ರೂಪಾಯಿಗಳಷ್ಟು ಲೆಕ್ಕಕ್ಕೆ ಸಿಗದ ಹಣವನ್ನು ವಶಪಡಿಸಿಕೊಂಡಿರುವ ವರದಿಯ ನಂತರ ಸಂಸದ ಧೀರಜ್ ಸಾಹು ಅವರ ವ್ಯವಹಾರಗಳ ಜೊತೆ ಪಕ್ಷ ಯಾವುದೇ ರೀತಿಯಲ್ಲಿ ಸಂಪರ್ಕ ಹೊಂದಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ ರಮೇಶ ಶನಿವಾರ ಹೇಳಿದ್ದಾರೆ. “ಅವರ ವ್ಯವಹಾರಗಳ ಮೇಲೆ ದಾಳಿಯ ಮೇಲೆ ಆದಾಯ ತೆರಿಗೆ … Continued

ಮಾಜಿ ಕಾರ್ಪೊರೇಟರ್ ಸಂಬಂಧಿ ಮನೆ ಮೇಲೆ ಐಟಿ ದಾಳಿ: 40 ಕೋಟಿ ರೂ. ಗಳಿಗೂ ಅಧಿಕ ಹಣ ಪತ್ತೆ

ಬೆಂಗಳೂರು : ಆರ್​ಟಿ ನಗರದ ಎರಡು ಸ್ಥಳಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಆತ್ಮಾನಂದ ಕಾಲೋನಿಯ ಮನೆಯೊಂದರ ಕೊಠಡಿಯಲ್ಲಿ ಮಂಚದಡಿ ಬಚ್ಚಿಟ್ಟಿದ್ದ ಕೋಟ್ಯಂತರ ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ಆರ್​​.ಟಿ.ನಗರದ ಮಾಜಿ ಕಾರ್ಪೊರೇಟರ್ ಅಶ್ವತ್ಥಮ್ಮ ಅವರ ಬಾಮೈದ ಪ್ರದೀಪ​​ ಅವರ ಫ್ಯ್ಲಾಟ್​​​​​​ ಮೇಲೆ ದಾಳಿ ಮಾಡಿದ ಐಟಿ … Continued

ಪಿಆರ್ ಕಂಪನಿ ಮೇಲೆ ಆದಾಯ ತೆರಿಗೆ ದಾಳಿ

ಬೆಂಗಳೂರು: ಪ್ರಮುಖ ರಾಜಕಾರಣಿಗಳ ಸಾಮಾಜಿಕ ಜಾಲತಾಣಗಳನ್ನು ನಿರ್ವಹಣೆ ಮಾಡುತ್ತಿದ್ದ ಕಂಪೆನಿಯೊಂದರ ಮೇಲೆ ಮಂಗಳವಾರ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ನಗರದ ಪ್ಯಾಲೇಸ್ ಗುಟ್ಟಳ್ಳಿಯಲ್ಲಿರುವ ಡಿಸೈನ್ ಬಾಕ್ಸ್ ಎಂಬ ಪಿಆರ್ ಕಂಪೆನಿಯ ಮೇಲೆ ಎಂಟು ಮಂದಿ ಆದಾಯ ತೆರಿಗೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಇದೇ ವೇಳೆ ಐವರು ಅಧಿಕಾರಿಗಳ … Continued

ಐಟಿ ದಾಳಿ ಬೆನ್ನಲ್ಲೇ ಸಿಎಂ ಕಚೇರಿಯಿಂದ ಉಮೇಶ್ ಗೆ ಗೇಟ್ ಪಾಸ್ ನೀಡಿದ ಬೊಮ್ಮಾಯಿ

ಬೆಂಗಳೂರು: ಆದಾಯ ತೆರಿಗೆ ದಾಳಿ ಬೆನ್ನಲ್ಲೇ ಸಿಎಂ ಕಚೇರಿಯಿಂದ ಉಮೇಶ್ ಅವರನ್ನು ಅಮಾನತುಗೊಳಿಸುವಂತೆ ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಮೇಶ್ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈಗಾಗಲೇ ಉಮೇಶ್ ನೀರಾವರಿ ಯೋಜನೆಗಳ ಟೆಂಡರ್ ಅಕ್ರಮದ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹಿರಿಯ … Continued

ತಮಿಳುನಾಡು: ಎಂ.ಕೆ. ಸ್ಟಾಲಿನ್ ಅಳಿಯನ ಮನೆ ಮೇಲೆ ಐಟಿ ದಾಳಿ

ಚೆನ್ನೈ, ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಅಳಿಯನ ಮನೆ ಮೇಲೆ ಶುಕ್ರವಾರ (ಏ.೨)ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಬರೀಶನ್ ಒಡೆತನದ ನಾಲ್ಕು ಕಡೆಗಳಲ್ಲಿ ಬೆಳಗ್ಗೆಯಿಂದ ಪರಿಶೀಲನೆ ನಡೆಯುತ್ತಿದೆ. ದಾಳಿ ಮಾಡಲಾದ ಸ್ಥಳಗಳಲ್ಲಿ ನೀಲಂಗರೈನಲ್ಲಿರುವ ಮನೆಯು ಕೂಡ ಒಂದು. ಅಲ್ಲಿ ಸ್ಟಾಲಿನ್ ಪುತ್ರಿ ಹಾಗೂ ಆಕೆಯ ಪತಿ ಶಬರೀಶನ್ ಅವರೊಂದಿಗೆ ವಾಸವಾಗಿದ್ದಾರೆ. ಏಪ್ರಿಲ್ 6 ರಂದು … Continued

ಕಮಲ್‌ ಹಾಸನ್‌ ಪಕ್ಷದ ಖಜಾಂಚಿ ಮನೆಯಲ್ಲಿ ೮೦ ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ: ಐಟಿ

ಚೆನ್ನೈ; ನಟ ಕಮಲ್‍ಹಾಸನ್ ಸ್ಥಾಪಿಸಿರುವ ಮಕ್ಕಳ ನೀಧಿ ಮಾಯಂ ಪಕ್ಷದ ಖಜಾಂಚಿ ಮನೆ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಅಧಿಕಾರಿಗಳು 11.50 ಕೋಟಿ ನಗದು ಸೇರಿದಂತೆ 80 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿಯನ್ನು ಪತ್ತೆಹಚ್ಚಲಾಗಿದೆ ಎಂದು ತಿಳಿಸಿದ್ದಾರೆ. ಬುಧವಾರ ಮತ್ತು ಗುರುವಾರ ತಮಿಳುನಾಡಿನ ತ್ರಿಪುರಾ, ಧರ್ಮಾಪುರಂ, ಚೆನ್ನೈ ಸೇರಿದಂತೆ ಐದು ಜಾಗಗಳಲ್ಲಿ ಆದಾಯ … Continued