ಪಿಆರ್ ಕಂಪನಿ ಮೇಲೆ ಆದಾಯ ತೆರಿಗೆ ದಾಳಿ

posted in: ರಾಜ್ಯ | 0

ಬೆಂಗಳೂರು: ಪ್ರಮುಖ ರಾಜಕಾರಣಿಗಳ ಸಾಮಾಜಿಕ ಜಾಲತಾಣಗಳನ್ನು ನಿರ್ವಹಣೆ ಮಾಡುತ್ತಿದ್ದ ಕಂಪೆನಿಯೊಂದರ ಮೇಲೆ ಮಂಗಳವಾರ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ನಗರದ ಪ್ಯಾಲೇಸ್ ಗುಟ್ಟಳ್ಳಿಯಲ್ಲಿರುವ ಡಿಸೈನ್ ಬಾಕ್ಸ್ ಎಂಬ ಪಿಆರ್ ಕಂಪೆನಿಯ ಮೇಲೆ ಎಂಟು ಮಂದಿ ಆದಾಯ ತೆರಿಗೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಇದೇ ವೇಳೆ ಐವರು ಅಧಿಕಾರಿಗಳ … Continued

ಐಟಿ ದಾಳಿ ಬೆನ್ನಲ್ಲೇ ಸಿಎಂ ಕಚೇರಿಯಿಂದ ಉಮೇಶ್ ಗೆ ಗೇಟ್ ಪಾಸ್ ನೀಡಿದ ಬೊಮ್ಮಾಯಿ

posted in: ರಾಜ್ಯ | 0

ಬೆಂಗಳೂರು: ಆದಾಯ ತೆರಿಗೆ ದಾಳಿ ಬೆನ್ನಲ್ಲೇ ಸಿಎಂ ಕಚೇರಿಯಿಂದ ಉಮೇಶ್ ಅವರನ್ನು ಅಮಾನತುಗೊಳಿಸುವಂತೆ ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಮೇಶ್ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈಗಾಗಲೇ ಉಮೇಶ್ ನೀರಾವರಿ ಯೋಜನೆಗಳ ಟೆಂಡರ್ ಅಕ್ರಮದ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹಿರಿಯ … Continued

ತಮಿಳುನಾಡು: ಎಂ.ಕೆ. ಸ್ಟಾಲಿನ್ ಅಳಿಯನ ಮನೆ ಮೇಲೆ ಐಟಿ ದಾಳಿ

ಚೆನ್ನೈ, ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಅಳಿಯನ ಮನೆ ಮೇಲೆ ಶುಕ್ರವಾರ (ಏ.೨)ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಬರೀಶನ್ ಒಡೆತನದ ನಾಲ್ಕು ಕಡೆಗಳಲ್ಲಿ ಬೆಳಗ್ಗೆಯಿಂದ ಪರಿಶೀಲನೆ ನಡೆಯುತ್ತಿದೆ. ದಾಳಿ ಮಾಡಲಾದ ಸ್ಥಳಗಳಲ್ಲಿ ನೀಲಂಗರೈನಲ್ಲಿರುವ ಮನೆಯು ಕೂಡ ಒಂದು. ಅಲ್ಲಿ ಸ್ಟಾಲಿನ್ ಪುತ್ರಿ ಹಾಗೂ ಆಕೆಯ ಪತಿ ಶಬರೀಶನ್ ಅವರೊಂದಿಗೆ ವಾಸವಾಗಿದ್ದಾರೆ. ಏಪ್ರಿಲ್ 6 ರಂದು … Continued

ಕಮಲ್‌ ಹಾಸನ್‌ ಪಕ್ಷದ ಖಜಾಂಚಿ ಮನೆಯಲ್ಲಿ ೮೦ ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ: ಐಟಿ

ಚೆನ್ನೈ; ನಟ ಕಮಲ್‍ಹಾಸನ್ ಸ್ಥಾಪಿಸಿರುವ ಮಕ್ಕಳ ನೀಧಿ ಮಾಯಂ ಪಕ್ಷದ ಖಜಾಂಚಿ ಮನೆ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಅಧಿಕಾರಿಗಳು 11.50 ಕೋಟಿ ನಗದು ಸೇರಿದಂತೆ 80 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿಯನ್ನು ಪತ್ತೆಹಚ್ಚಲಾಗಿದೆ ಎಂದು ತಿಳಿಸಿದ್ದಾರೆ. ಬುಧವಾರ ಮತ್ತು ಗುರುವಾರ ತಮಿಳುನಾಡಿನ ತ್ರಿಪುರಾ, ಧರ್ಮಾಪುರಂ, ಚೆನ್ನೈ ಸೇರಿದಂತೆ ಐದು ಜಾಗಗಳಲ್ಲಿ ಆದಾಯ … Continued

ಐಟಿ ಅಧಿಕಾರಿಗಳಿಗೆ ತಾಪ್ಸಿ ಪನ್ನು ಫೋನ್‌ ಡಾಟಾ ಅಳಿಸಿದ ಶಂಕೆ

ಗುರುವಾರ ನಡೆದ ಒಂದು ಪ್ರಮುಖ ಬೆಳವಣಿಗೆಯಲ್ಲಿ, ನಟಿ ತಾಪ್ಸೀ ಪನ್ನು ಅವರು ತಮ್ಮ ಫೋನ್‌ನಿಂದ ‘ಕೆಲವು ಡೇಟಾವನ್ನು’ ಅಳಿಸಿದ್ದಾರೆ ಎಂಬ ಶಂಕೆ ಇದೆಯೆಂದುಆದಾಯ ತೆರಿಗೆ ಇಲಾಖೆ ಮಾಹಿತಿ ನೀಡಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಐಟಿ ಇಲಾಖೆ ಆಕೆಯ ಮನೆ ಮತ್ತು ಕಚೇರಿಯಲ್ಲಿ ದಾಳಿ ನಡೆಸಿದ ಒಂದು ದಿನದ ನಂತರ ಈ ಬೆಳವಣಿಗೆ ಸಂಭವಿಸಿದೆ. … Continued

ರೈತರ ಆಂದೋಲನಕ್ಕೆ ಧ್ವನಿಯಾಗುವವರ ವಿರುದ್ಧ ಐಟಿ ದಾಳಿ; ರಾಹುಲ್‌

ನವ ದೆಹಲಿ:ದೇಶದಲ್ಲಿ ನಡೆಯುತ್ತಿರುವ ರೈತರ ಆಂದೋಲನಕ್ಕೆ ಧ್ವನಿಗೂಡಿಸುವವರ ವಿರುದ್ಧ ಮೋದಿ ಸರ್ಕಾರ ದಾಳಿ ನಡೆಸಿ ಅದನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಕಾಂಗ್ರೆಸ್ ಮುಖಂಡ ರಾಹುಲ್ ಗುರುವಾರ ಮೂರು ಖ್ಯಾತ ಹಿಂದಿ ಪದ್ಯಗಳ ಸಾಲುಗಳನ್ನು ಬಳಸುವ ಮೂಲಕ ಕೇಂದ್ರ ಸರ್ಕಾರವನ್ನು ಟೀಕಿಸಿದರು. ರೈತರ ಪರವಾಗಿರುವವರ ಮೇಲೆ ದಾಳಿ ನಡೆಸಿದ್ದಾರೆ … Continued

ಅನುರಾಗ್ ಕಶ್ಯಪ್, ನಟಿ ತಾಪ್ಸೀ ಪನ್ನು, ಇತರರ ಮೇಲೆ ೨ನೇ ದಿನವೂ ಮುಂದುವರಿದ ಐಟಿ ದಾಳಿ

  ಆದಾಯ ತೆರಿಗೆ ಇಲಾಖೆ (ಐಟಿ ಇಲಾಖೆ) ಚಲನಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್, ನಟಿ ತಾಪ್ಸೀ ಪನ್ನು ಮತ್ತು ಇತರರಿಗೆ ಸಂಬಂಧಿಸಿರುವ ಆಸ್ತಿಗಳ ಮೇಲೆ ದಾಳಿ ಎರಡನೇ (ಮಾ.೪) ದಿನವೂ ಮುಂದುವರಿಯಿತು. ಮುಂಬೈ, ಪುಣೆ ಮತ್ತು ಇತರ ಸ್ಥಳಗಳಲ್ಲಿ ಕಶ್ಯಪ್, ಪನ್ನು, ವಿಕಾಸ್ ಬಹ್ಲ್, ಚಲನಚಿತ್ರ ನಿರ್ಮಾಪಕ ಮಧು ಮಂಟೆನಾ ಮತ್ತು ಇತರರಿಗೆ ಸಂಬಂಧಿಸಿರುವ ಆಸ್ತಿಗಳ … Continued

ನಟಿ ತಾಪ್ಸಿ ಪನ್ನು, ನಿರ್ಮಾಪಕ ಅನುರಾಗ ಕಶ್ಯಪ ಮನೆ ಮೇಲೆ ಐಟಿ ದಾಳಿ

ತೆರಿಗೆ ವಂಚನೆ ಆರೋಪದ ಅಡಿ ಐಟಿ ಅಧಿಕಾರಿಗಳು ಬುಧವಾರ ಬಾಲಿವುಡ್​ ನಟಿ ತಾಪ್ಸಿ ಪನ್ನು, ನಿರ್ಮಾಪಕ ಅನುರಾಗ್​ ಕಶ್ಯಪ್​​, ವಿಕ್ರಮಾದಿತ್ಯ ಮೋಟ್ವಾನೆ, ವಿಕಾಸ್​ ಬಹ್ಲ್​ ಹಾಗೂ ಮಧು ಮಾಂಟೇನಾ ಅವರ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ . ಪ್ರಕರಣ ಸಂಬಂಧ ಐಟಿ ಅಧಿಕಾರಿಗಳು ಮುಂಬೈ ಹಾಗೂ ಪುಣೆಯ ೩೦ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ. ಸಿನಿಮಾ … Continued