ನಾಯಿ ಬೊಗಳಿತೆಂದು ನಾಯಿ, ಅದರ ಮಾಲೀಕರು, ಇತರ ಮೂವರ ಮೇಲೆ ರಾಡ್ನಿಂದ ಹಲ್ಲೆ ನಡೆಸಿದ ದೆಹಲಿ ವ್ಯಕ್ತಿ : ದೃಶ್ಯ ಸಿಸಿಟಿಯಲ್ಲಿ ಸೆರೆ
ನವದೆಹಲಿ: ನೆರೆಮನೆಯ ನಾಯಿ ಬೊಗಳಿತು ಎಂಬ ಕ್ಷುಲ್ಲಕ ಕಾರಣ ವ್ಯಕ್ತಿಯೊಬ್ಬ ಮೂವರ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿರುವ ಘಟನೆ ದೆಹಲಿಯ ಪಶ್ಚಿಮ್ ವಿಹಾರ್ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ವ್ಯಕ್ತಿ ನಾಯಿಗೂ ಹೊಡೆದು ಗಾಯಗೊಳಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಡೀ ಘಟನೆ ಆ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮುಂಜಾನೆ ಧರ್ಮವೀರ್ … Continued