ರಾಜ್ಯಪಾಲರಿಗೆ ಮನವರಿಕೆಯಾಗದ ಟಿವಿಕೆ ಸಂಖ್ಯಾ ಬಲ ; ಅಧಿಕಾರಕ್ಕಾಗಿ ತಮಿಳುನಾಡಿನಲ್ಲಿ ಮುಂದುವರಿದ ಕಸರತ್ತು

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜಕಾರಣದಲ್ಲಿ ಅನಿರೀಕ್ಷಿತ ತಿರುವುಗಳು ಕಂಡುಬರುತ್ತಿವೆ. ಚಿತ್ರರಂಗದಿಂದ ರಾಜಕೀಯಕ್ಕೆ ಪದಾರ್ಪಣೆ ಮಾಡಿ ಮೊದಲ ಚುನಾವಣೆಯಲ್ಲೇ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)ಪಕ್ಷವು ಸರಳ ಬಹುಮತದ ಸಮೀಪ ಬಂದಿದ್ದರೂ ಸರ್ಕಾರ ರಚಿಸಲು ಅಗತ್ಯವಿರುವ ಮ್ಯಾಜಿಕ್ ನಂಬರ್ ತಲುಪಲು ಹೆಣಗಾಡುತ್ತಿದೆ. ಏಪ್ರಿಲ್ … Continued

ಪ್ಯಾಲೆಸ್ತೀಯನ್ನರ ಬೆಂಬಲಿಸಿ ನಡೆದ ಐಯುಎಂಎಲ್‌ ಸಮಾವೇಶದಲ್ಲಿ ಹಮಾಸ್ ‘ಭಯೋತ್ಪಾದಕ ಗುಂಪು’ ಎಂದ ಶಶಿ ತರೂರ್ : ಹಲವರ ವಿರೋಧದ ನಂತರ‌ ಸ್ಪಷ್ಟನೆ

ತಿರುವನಂತಪುರಂ: ಅಕ್ಟೋಬರ್ 7ರಂದು ಇಸ್ರೇಲ್ ಮೇಲಿನ ಹಮಾಸ್‌ ದಾಳಿಯನ್ನು ʼಭಯೋತ್ಪಾದಕರ ದಾಳಿʼ ಎಂದು ಪ್ಯಾಲೆಸ್ತೀನ್ ಬೆಂಬಲಿಸಿ ನಡೆದ ರ್ಯಾಲಿಯಲ್ಲಿ ಹೇಳಿದ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಕೇರಳದ ಐಯುಎಂಎಲ್ ಮತ್ತು ಹಮಾಸ್ ಪರ ಕೆಲವು ಗುಂಪುಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ನಂತರ ಈ ಬಗ್ಗೆ ತರೂರ್‌ ಸ್ಪಷ್ಟನೆ ನೀಡಿದ್ದು, ನಾನು ಯಾವಾಗಲೂ ಪ್ಯಾಲೆಸ್ತೀನ್ ಜನರೊಂದಿಗೆ … Continued