ಈಗ ಕಾಲ ಪಕ್ವವಾಗಿದೆ..ರಾಜಕೀಯಕ್ಕೆ ಮರಳುವೆ ಎಂದು ಘೋಷಿಸಿದ ಮಾಜಿ ಸಿಎಂ ಜಯಲಲಿತಾ ಆಪ್ತೆ…

ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರ ಆಪ್ತರಾದ ವಿ.ಕೆ. ಶಶಿಕಲಾ ಅವರು ತಮ್ಮ ರಾಜಕೀಯ ಪ್ರವೇಶದ ಘೋಷಣೆ ಮಾಡಿದ್ದಾರೆ. ಹಾಗೂ 2026ರ ಚುನಾವಣೆಯಲ್ಲಿ ಎಐಎಡಿಎಂಕೆಯನ್ನು ಮತ್ತೆ ಅಧಿಕಾರಕ್ಕೆ ತರುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಎಐಎಡಿಎಂಕೆ ತನ್ನ ಇತ್ತೀಚಿನ ಚುನಾವಣಾ ಸೋಲಿನ ದೃಷ್ಟಿಯಲ್ಲಿ ಅದನ್ನು ಕ್ಷೀಣಿಸಿದೆ ಎಂದು … Continued

ಜಯಲಲಿತಾ ಚಿನ್ನಾಭರಣ ಪಡೆಯಲು 6 ದೊಡ್ಡ ಟ್ರಂಕ್‌ ಜೊತೆ ಬರಲು ತಮಿಳುನಾಡು ಸರ್ಕಾರಕ್ಕೆ ನ್ಯಾಯಾಲಯದ ಆದೇಶ

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರಿಂದ ಜಪ್ತಿ ಮಾಡಲಾದ ಕೋಟ್ಯಂತರ ರೂಪಾಯಿ ಬೆಲೆಬಾಳುವ ಚಿನ್ನಾಭರಣ ಸ್ವೀಕರಿಸಿಲು ಆರು ದೊಡ್ಡ ಟ್ರಂಕ್‌ ಹಾಗೂ ಅಗತ್ಯ ಭದ್ರತೆಯೊಂದಿಗೆ ಬರುವಂತೆ ತಮಿಳುನಾಡು ಸರ್ಕಾರದ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ಸೋಮವಾರ ಆದೇಶಿಸಿದೆ. ಆರ್‌ಟಿಐ ಕಾರ್ಯಕರ್ತ … Continued