ಜಯಲಲಿತಾ ಬಳಿ ಇದ್ದ 27 ಕೆಜಿ ಚಿನ್ನಾಭರಣ, 1116 ಕೆಜಿ ಬೆಳ್ಳಿ, 1526 ಎಕರೆ ಭೂಮಿ ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ; ಆಸ್ತಿ ಹರಾಜಿನ ಹಣ ಸಾರ್ವಜನಿಕ ಕಲ್ಯಾಣಕ್ಕೆ ಬಳಸಲು ಆದೇಶ

ಬೆಂಗಳೂರು : ಬೆಂಗಳೂರಿನ ವಿಶೇಷ ಕೋರ್ಟ್ ನ ವಶದಲ್ಲಿದ್ದ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಬೆಲೆಬಾಳುವ ಚಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಲಾಗಿದೆ. ಬೆಂಗಳೂರು ನ್ಯಾಯಾಲಯದ ಆದೇಶದ ಒಂದು ದಿನದ ನಂತರ, ವಶಪಡಿಸಿಕೊಂಡ ಆಸ್ತಿಯನ್ನು ಶನಿವಾರ ಅಧಿಕೃತವಾಗಿ ತಮಿಳುನಾಡು ಸರ್ಕಾರಕ್ಕೆ ವರ್ಗಾಯಿಸಲಾಯಿತು. ಕರ್ನಾಟಕ ಅಧಿಕಾರಿಗಳು ತಮಿಳುನಾಡಿಗೆ ಹಸ್ತಾಂತರಿಸಿದ ಐಷಾರಾಮಿ ವಸ್ತುಗಳಲ್ಲಿ ಚಿನ್ನದಿಂದ ಮಾಡಿದ ಖಡ್ಗ ಮತ್ತು … Continued

ಜಯಲಲಿತಾ ಚಿನ್ನಾಭರಣ ಹಸ್ತಾಂತರಿಸುವ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಬೆಂಗಳೂರು : ಬೆಂಗಳೂರಿನ ವಿಶೇಷ ನ್ಯಾಯಾಲಯದ ಸುಪರ್ದಿಯಲ್ಲಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರ ಚಿನ್ನಾಭರಣಗಳು ಮತ್ತು ಇತರ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ. ಮಾರ್ಚ್‌ 6 ಮತ್ತು 7ರಂದು ಜಯಲಲಿತಾ ಅವರ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ವಿಶೇಷ ಸಿಬಿಐ ನ್ಯಾಯಾಲಯದ ಪ್ರಕ್ರಿಯೆಗೆ … Continued