ಕುಂಭಮೇಳಕ್ಕೆ​ ತೆರಳುತ್ತಿದ್ದ ​ ವಾಹನ ಅಪಘಾತ: ಗೋಕಾಕದ 6 ಮಂದಿ ಸಾವು

ಬೆಳಗಾವಿ :ಪ್ರಯಾಗರಾಜ್‌ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ(Gokak)ದ ಆರು ಮಂದಿ ಮೃತಪಟ್ಟ ಘಟನೆ ಮಧ್ಯಪ್ರದೇಶದ ಜಬಲಪುರ ಪೆಹರಾ‌ ಟೋಲ್ ನಾಕಾ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಗೋಕಾಕ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ‌ ಗೌಡರ (50), ಸುನೀಲ … Continued

ನೊಣಗಳ ಸಹಾಯದಿಂದ ಕಗ್ಗಂಟಾಗಿದ್ದ ಕೊಲೆ ರಹಸ್ಯ ಭೇದಿಸಿದ ಪೊಲೀಸರು…!

ಜಬಲ್ಪುರ : ಮಧ್ಯಪ್ರದೇಶದ ಪೊಲೀಸರು 26 ವರ್ಷದ ಯುವಕನ ಕೊಲೆ ಪ್ರಕರಣದಲ್ಲಿ ಶಂಕಿತನ ಅಂಗಿ ಮೇಲಿದ್ದ ನೊಣಗಳು ಈ ಪ್ರಕರಣದ ರಹಸ್ಯ ಭೇದಿಸಲು ಪೊಲೀಸರಿಗೆ ನೆರವಾಗಿವೆ. ಈ ನೊಣಗಳು 19 ವರ್ಷದ ಯುವಕನು ತಾನು ಅಪರಾಧವನ್ನು ಎಸಗಿರುವುದಾಗಿ ಒಪ್ಪಿಕೊಳ್ಳಲು ಕಾರಣವಾಯಿತು. ಆದರೆ ಇದೇ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಪೋಲೀಸರು ಆತನನ್ನು ಈ ಮೊದಲು ಬಿಟ್ಟುಕಳುಹಿಸಿದ್ದರು. ಹಾಗಾದರೆ … Continued

ವೀಡಿಯೊ…| ಎಕ್ಸ್‌ಪ್ರೆಸ್‌ ರೈಲಿನೊಳಗೆ ಹಾವು ಪ್ರತ್ಯಕ್ಷ…! ತಮ್ಮ ಸೀಟು ಬಿಟ್ಟು ಓಡಿದ ಪ್ರಯಾಣಿಕರು…!!

ಜಬಲ್‌ಪುರ (ಮಧ್ಯಪ್ರದೇಶ): ರೈಲಿನ ಮೇಲಿನ ಬರ್ತ್‌ನ ಕಬ್ಬಿಣದ ಸಲಾಕೆಯ ಸುತ್ತಲೂ ಉದ್ದವಾದ ಹಾವು ಸುತ್ತಿರುವುದನ್ನು ನೋಡಿದ ಪ್ರಯಾಣಿಕರು ಬೆಚ್ಚಿಬಿದ್ದ ಘಟನೆ ಜಬಲ್‌ಪುರದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಭಾನುವಾರ ಇದರ ವೀಡಿಯೊ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ, ಜಬಲ್‌ಪುರದಿಂದ ಮುಂಬೈಗೆ ತೆರಳುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್‌ನಲ್ಲಿ ಹಾವು … Continued

ಜಬಲ್‌ಪುರ ಆಸ್ಪತ್ರೆಯಲ್ಲಿ ಬೆಂಕಿ ಅನಾಹತ; 10 ಮಂದಿ ಸಾವು

ಜಬಲ್ಪುರ: ಮಧ್ಯಪ್ರದೇಶದ ಜಬಲ್‌ಪುರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೋಮವಾರ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ನಾಲ್ವರು ರೋಗಿಗಳು ಸೇರಿದಂತೆ ಕನಿಷ್ಠ ಹತ್ತು ಜನರು ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಐವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಗೋಹಲ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಚಂದಲ್ ಭಾಟಾದಲ್ಲಿರುವ ನ್ಯೂ ಲೈಫ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಅಗ್ನಿ ಅವಘಡದಲ್ಲಿ ಹತ್ತು … Continued