ಕರ್ನಾಟಕದ ಮುಂದಿನ ಚುನಾವಣೆಗೆ ಸಿಎಂ ಬೊಮ್ಮಾಯಿ ನೇತೃತ್ವ: ಅಮಿತ್‌ ಶಾ ಹೇಳಿಕೆಗೆ ಶೆಟ್ಟರ್ ಹೇಳಿದ್ದೇನು?

ಹುಬ್ಬಳ್ಳಿ: “ಮುಂದಿನ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ದಾವಣಗೆರೆಯಲ್ಲಿ ಪ್ರಕಟಿಸಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹುಬ್ಬಳ್ಳಿಯಲ್ಲಿ ಶುಕ್ರವಾರ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯ ನೇತೃತ್ವವನ್ನು ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ನೀಡಿದ್ದು ಒಳ್ಳೆಯ ಸಂಗತಿ,” ಎಂದು ಶೆಟ್ಟರ ಅಭಿಪ್ರಾಯಪಟ್ಟಿದ್ದಾರೆ. … Continued