ಪಕ್ಷಕ್ಕೆ ದ್ರೋಹ ಮಾಡಿದ ಶೆಟ್ಟರ ಅವರನ್ನು ಯಾರೂ ಕ್ಷಮಿಸುವುದಿಲ್ಲ : ಯಡಿಯೂರಪ್ಪ ವಾಗ್ದಾಳಿ
ಬೆಂಗಳೂರು: ಬಿಜೆಪಿ (BJP) ಪಕ್ಷಕ್ಕೆ ದ್ರೋಹ ಮಾಡಿದ ಜಗದೀಶ್ ಶೆಟ್ಟರ ಅವರನ್ನು ಯಾರು ಕ್ಷಮಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ಶೆಟ್ಟರ್ ರಾಜೀನಾಮೆ ನಂತರ ಮಧ್ಯಾಹ್ನ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶೆಟ್ಟರ ಜನಸಂಘದಿಂದಲೂ ಬಿಜೆಪಿ ಜೊತೆಗಿದ್ದರು. ಶೆಟ್ಟರ್ ಅವರನ್ನು ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ, ಮಂತ್ರಿ, … Continued