ಬಿಜೆಪಿ ನಾವೇ ಕಟ್ಟಿ ಬೆಳೆಸಿದ ಮನೆ…ಈ ಮನೆಗೆ ಸಂತೋಷದಿಂದಲೇ ವಾಪಸ್ ಬಂದಿದ್ದೇನೆ :ಶೆಟ್ಟರ
ಬೆಂಗಳೂರು: ದೇಶಕ್ಕೆ ಸುರಕ್ಷತೆ ದೃಷ್ಟಯಿಂದ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಆಶಿಸಿ ಬಿಜೆಪಿಗೆ ಮರಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ಹೇಳಿದ್ದಾರೆ. ಇಲ್ಲಿನ ವಿಮಾನನಿಲ್ದಾಣದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ನಮ್ಮ ಮನೆ, ನಾವೇ ಕಟ್ಟಿ ಬೆಳೆಸಿದ ಮನೆ. ಆ ಮನೆಗೆ ಸಂತೋಷದಿಂದ ವಾಪಸಾಗಿದ್ದೇನೆ. ರಾಷ್ಟ್ರದ -ರಾಜ್ಯದ ನಾಯಕರು … Continued