ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ಬಸವಣ್ಣನವರ ಭಾವಚಿತ್ರ ಹಾಕಲು ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: 12 ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ವಿಶ್ವಮಾನವತಾವಾದಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇಂದು, ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಸವಣ್ಣ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದ ಅವರು, ಬಸವಣ್ಣನವರ ಭಾವಚಿತ್ರದಲ್ಲಿ ‘ವಿಶ್ವ ಗುರು ಬಸವಣ್ಣ -ಸಾಂಸ್ಕೃತಿಕ ನಾಯಕ’ ಎಂದು … Continued