ಸೇರಿದ 10 ದಿನಕ್ಕೇ ಜಗನ್ ರೆಡ್ಡಿ ವೈಎಸ್ಆರ್ಸಿಪಿ ಪಕ್ಷ ತೊರೆದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು
ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷಕ್ಕೆ (ವೈಎಸ್ಆರ್ಸಿಪಿ) ಸೇರಿದ ಕೇವಲ ಎಂಟು ದಿನಗಳ ನಂತರ ಕ್ರಿಕೆಟಿಗ ಅಂಬಟಿ ರಾಯುಡು ಅವರು ಶನಿವಾರ ಪಕ್ಷ ತೊರೆಯುವ ನಿರ್ಧಾರ ಪ್ರಕಟಿಸಿದ್ದಾರೆ. ರಾಯುಡು ಜೂನ್ 2023 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದರು ಮತ್ತು ರಾಜಕೀಯಕ್ಕೆ ಸೇರುವ ಆಸಕ್ತಿಯನ್ನು ವ್ಯಕ್ತಪಡಿಸಿದರು. ರಾಯುಡು ತಮ್ಮ ಎಕ್ಸ್ ಪೋಸ್ಟ್ನಲ್ಲಿ, “ನಾನು ವೈಎಸ್ಆರ್ಸಿಪಿ ಪಕ್ಷವನ್ನು … Continued