ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ: ಇವರೇ ಬಿಜೆಪಿಯ ಸಂಭಾವ್ಯ ಅಭ್ಯರ್ಥಿಗಳು…

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಒಂದು ತಿಂಗಳಿಗಿಂತ ಕಡಿಮೆ ಸಮಯ ಇರುವಾಗ, ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಮತ್ತು ಬಿಹಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಸೇರಿದಂತೆ ಸಂಭಾವ್ಯ ಆಯ್ಕೆಗಳ ಕುರಿತು ಚರ್ಚೆಗಳು ಆರಂಭವಾಗಿದೆ. ಮೂಲಗಳ ಪ್ರಕಾರ, ಗುಜರಾತ್ ರಾಜ್ಯಪಾಲ ಆಚಾರ್ಯ … Continued

ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ದಿನಾಂಕ ಘೋಷಣೆ

ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆಗೆ ಚುನಾವಣಾ ಆಯೋಗ ಶುಕ್ರವಾರ ದಿನಾಂಕ ನಿಗದಿ ಮಾಡಿದೆ. ಜಗದೀಪ ಧನಕರ ಅವರ ಹಠಾತ್ ರಾಜೀನಾಮೆಯ ನಂತರ ತೆರವಾದ ಸ್ಥಾನಕ್ಕೆ ಆಯ್ಕೆ ಮಾಡಲು ಸೆಪ್ಟೆಂಬರ್ 9 ರಂದು ಚುನಾವಣೆ ನಡೆಯಲಿದೆ. ಆಗಸ್ಟ್ 7 ರಂದು ಈ ಬಗ್ಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಮತ್ತು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 21 ಆಗಿದೆ. … Continued

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸಂಖ್ಯೆಗಳ ಲೆಕ್ಕಾಚಾರ ಎನ್‌ಡಿಎಗೆ ಹೇಗೆ ಅನುಕೂಲಕರ..?

ನವದೆಹಲಿ: ಸೋಮವಾರ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ ಧನಕರ ಅವರ ಅನಿರೀಕ್ಷಿತ ರಾಜೀನಾಮೆಯಿಂದ ಅನಿವಾರ್ಯವಾದ ಮುಂದಿನ ಉಪರಾಷ್ಟ್ರಪತಿಗಳ ಹುದ್ದೆಗೆ ನಡೆವ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟವು ಸಂಖ್ಯಾಬಲವನ್ನು ಹೊಂದಿದೆ. ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಉಪರಾಷ್ಟ್ರಪತಿಗಳನ್ನು ಆಯ್ಕೆ ಮಾಡುತ್ತಾರೆ. ಅಲ್ಲಿ ಮೇಲ್ಮನೆಯ ನಾಮನಿರ್ದೇಶಿತ ಸದಸ್ಯರು ಸಹ ತಮ್ಮ ಮತ ಚಲಾಯಿಸಲು ಅರ್ಹರಾಗಿರುತ್ತಾರೆ. 543 ಸದಸ್ಯರ ಲೋಕಸಭೆಯಲ್ಲಿ ಒಂದು … Continued

ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ ಧನಕರ ಅನಿರೀಕ್ಷಿತ ರಾಜೀನಾಮೆ ನಂತರದ ವದಂತಿಗಳು

ನವದೆಹಲಿ : ಸೋಮವಾರದ ಅಚ್ಚರಿಯ ನಡೆಯಲ್ಲಿ, 74 ವರ್ಷ ವಯಸ್ಸಿನ ಉಪರಾಷ್ಟ್ರಪತಿ ಜಗದೀಪ ಧನಕರ ಆರೋಗ್ಯದ ಕಾಳಜಿಯನ್ನು ಉಲ್ಲೇಖಿಸಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಆದರೆ, ಅವರು ನೀಡಿದ ಈ ಕಾರಣವನ್ನು ಒಪ್ಪುವವರು ಕಡಿಮೆ. ಇದರ ಹಿಂದೆ ಇದಕ್ಕೂ ಮಿಗಿಲಾದ ಕಾರಣಗಳಿವೆ ಎಂದು ಅನೇಕರು ಭಾವಿಸುತ್ತಾರೆ. ಧನಕರ ಅವರ ಅಧಿಕಾರಾವಧಿಯಲ್ಲಿ ಆಗಾಗ್ಗೆ ಅವರ ಜೊತೆ ಘರ್ಷಣೆ … Continued

ಉಪರಾಷ್ಟ್ರಪತಿ ಜಗದೀಪ ಧನಕರ ಆಸ್ಪತ್ರೆಗೆ ದಾಖಲು

ನವದೆಹಲಿ: ಉಪರಾಷ್ಟ್ರಪತಿ ಜಗದೀಪ ಧನಕರ (73) ಅವರು ಅಸ್ವಸ್ಥತೆ ಮತ್ತು ಎದೆ ನೋವಿನ ಅನುಭವವಾದ ನಂತರ ಭಾನುವಾರ ದೆಹಲಿಯ ಏಮ್ಸ್‌ಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಮುಂಜಾನೆ 2 ಗಂಟೆ ಸುಮಾರಿಗೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಪ್ರಸ್ತುತ ಕ್ರಿಟಿಕಲ್ ಕೇರ್ ಯುನಿಟ್‌ನಲ್ಲಿ (CCU) ನಿಗಾದಲ್ಲಿ ಇರಿಸಲಾಗಿದೆ. ಏಮ್ಸ್‌ನ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ.ರಾಜೀವ್ ನಾರಂಗ ಅವರ … Continued