ಹುಲಿ ಉಗುರು ವಿಚಾರದ ಹೇಳಿಕೆ : ವೈಯಕ್ತಿಕ ತೇಜೋವಧೆ ಮಾಡಿದವರ ವಿರುದ್ಧ ಎಫ್‌‌ಐಆರ್‌ ದಾಖಲಿಸಿದ ನಟ ಜಗ್ಗೇಶ

ಬೆಂಗಳೂರು: ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ ಅವರು ಇತ್ತೀಚೆಗೆ ಹುಲಿ ಉಗುರು ಹಾಕಿಕೊಂಡ ಬಗ್ಗೆ ನೀಡಿದ್ದ ಹೇಳಿಕೆಯೊಂದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗೆ ಗುರಿಯಾಗಿತ್ತು. ಈಗ ಜಗ್ಗೇಶ ಈ ಬಗ್ಗೆ ಎಫ್‌‌ಐಆರ್‌ ದಾಖಲಿಸಿದ್ದಾರೆ. ಗುರುಪ್ರಸಾದ ಹಾಗೂ ಜಗ್ಗೇಶ ಅವರ ಕಾಂಬಿನೇಷನ್‌ ನಲ್ಲಿ ಬರುತ್ತಿರುವ ʼರಂಗನಾಯಕʼ ಸಿನಿಮಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ಹುಲಿ ತರ … Continued

ಹುಲಿ ಉಗುರು ವಿವಾದ: ಹೈಕೋರ್ಟ್ ಮೆಟ್ಟಿಲೇರಿದ ನಟ ಜಗ್ಗೇಶ

ಬೆಂಗಳೂರು : ಹುಲಿ ಉಗುರಿನ ಪೆಂಡೆಂಟ್ ವಿವಾದದ ನಡುವೆ, ರಾಜ್ಯಸಭಾ ಸಂಸದ ಮತ್ತು ನಟ ಜಗ್ಗೇಶ ಅವರು ಅರಣ್ಯ ಇಲಾಖೆ ಅಧಿಕಾರಿಗಳು ನೀಡಿದ ನೋಟಿಸ್‌ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಜಗ್ಗೇಶ ನಿವಾಸದಲ್ಲಿ ನಡೆಸಿದ ಶೋಧದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಜಗ್ಗೇಶ ಅವರು ತಮ್ಮ ಅರ್ಜಿಯಲ್ಲಿ ಅರಣ್ಯಾಧಿಕಾರಿಗಳ ಕಾರ್ಯವೈಖರಿ ಪ್ರಶ್ನಿಸಿದ್ದಾರೆ. ಅಲ್ಲದೆ ತಮಗೆ … Continued

ಹುಲಿ ಉಗುರು ಪ್ರಕರಣ : ನಟ ದರ್ಶನ್, ಜಗ್ಗೇಶ, ರಾಕ್ ಲೈನ್ ವೆಂಕಟೇಶ ನಿವಾಸದಲ್ಲಿ ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

ಬೆಂಗಳೂರು : ಹುಲಿ ಉಗುರು ಪೆಂಡೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ಸಂಸದ ಜಗ್ಗೇಶ, ಚಾಲೇಂಜಿಂಗ್ ಸ್ಟಾರ್ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ ನಿವಾಸಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ದೂರಿನ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ನಟ ದರ್ಶನ್​, ರಾಜ್ಯಸಭಾ ಸದಸ್ಯ ಜಗ್ಗೇಶ, ರಾಕ್​ಲೈನ್ ವೆಂಕಟೇಶ್ ಮನೆಗೆ ಭೇಟಿ ನೀಡಿ ಪರಿಶೀಲನೆ … Continued

ನಾನು ಒಕ್ಕಲಿಗನ ಮಗ ಎಲ್ಲಿಯೂ ಓಡಿ ಹೋಗಲ್ಲ: ಚಿತ್ರನಟ ಜಗ್ಗೇಶ

ಬೆಂಗಳೂರು: ನಾನು ಒಕ್ಕಲಿಗನಾಗಿ ಅಪ್ಪನಿಗೆ ಹುಟ್ಟಿದ ಮಗನಾಗಿ ಎಲ್ಲಿಯೂ ಓಡಿ ಹೋಗಲ್ಲ ಎಂದು ಚಿತ್ರನಟ ಜಗ್ಗೇಶ ಹೇಳಿದರು. ಚಿತ್ರನಟನೊಬ್ಬನ ಬಗ್ಗೆ ಕೀಳಾಗಿ ಮಾತನಾಡಿದ್ದೇನೆಂದು ಆರೋಪಿಸಿ ಕೆಲವರು ತಮ್ಮ ಮೇಲೆ ಹಲ್ಲೆ ಮಾಡಲೆತ್ನಿಸಿದ ಪ್ರಕರಣ ಕುರಿತು ಮಾತನಾಡಿ, ೨೦ ಜನ ಹುಡುಗರು ಉದ್ವೇಗದಿಂದ ಬಂದಿದ್ದರು. ನನಗೆ ಬೈದರು. ಆದರೆ ನಾನು ಹೆದರಿ ಹೋಗಲಿಲ್ಲ. ಎಲ್ಲಿಯೂ ಓಡಿ ಹೋಗುವುದಿಲ್ಲ. … Continued