ಉತ್ತರ ಪತ್ರಿಕೆಗಳಲ್ಲಿ ಜೈ ಶ್ರೀ ರಾಮ, ಕ್ರಿಕೆಟ್‌ ಆಟಗಾರರ ಹೆಸರು ಬರೆದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣ ; ಇಬ್ಬರು ಪ್ರಾಧ್ಯಾಪಕರು ಅಮಾನತು

ನವದೆಹಲಿ: ಉತ್ತರ ಪ್ರದೇಶದ ಜೌನ್‌ಪುರದಲ್ಲಿರುವ ಸರ್ಕಾರಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಗಳಲ್ಲಿ ಸರಿಯಾಗಿ ಉತ್ತರ ಬರೆಯದೆ “ಜೈ ಶ್ರೀ ರಾಮ” ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದರೂ ಪರೀಕ್ಷೆಯಲ್ಲಿ ಅವರನ್ನು ಉತ್ತೀರ್ಣ ಮಾಡಿದ ಆರೋಪದ ಮೇಲೆ ಇಬ್ಬರು ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ. ವರದಿ ಪ್ರಕಾರ, ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾನಿಲಯದ … Continued

ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಬೆಂಗಳೂರು : ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿದ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಹೇಳಿಕೆ ನೀಡಿರುವ ಈಶಾನ್ಯ ವಿಭಾಗ ಡಿಸಿಪಿ  ಅವರು, ಘಟನೆಗೆ ಸಂಬಂಧಪಟ್ಟಂತೆ ನಾಲ್ವರನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಗಳ ಪರಿಶೀಲನೆ ಕೂಡ ಮಾಡಲಾಗಿದೆ. ಘಟನೆಯಲ್ಲಿ ನಾಲ್ವರು ಭಾಗಿಯಾಗಿರುವುದು ಗೊತ್ತಾಗಿದೆ. ನಾಲ್ವರಲ್ಲಿ ಇಬ್ಬರು … Continued

ʼಜೈ ಶ್ರೀ ರಾಮ’ ಘೋಷಣೆ ಕೂಗಿದ ವಿದ್ಯಾರ್ಥಿಯನ್ನು ವೇದಿಕೆಯಿಂದ ಹೊರಹೋಗುವಂತೆ ಸೂಚಿಸಿದ ಇಬ್ಬರು ಅಧ್ಯಾಪಕರ ಅಮಾನತು | ವೀಡಿಯೊ

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್‌ನ ಕಾಲೇಜೊಂದರ ನೂತನ ವಿದ್ಯಾರ್ಥಿಗಳ ಪ್ರವೇಶ ಸಮಾರಂಭದಲ್ಲಿ ‘ಜೈ ಶ್ರೀರಾಮ’ ಎಂದು ವೇದಿಕೆಯಲ್ಲಿ ಹೇಳಿದ್ದ ವಿದ್ಯಾರ್ಥಿಯನ್ನು ಅಲ್ಲಿಂದ ನಿರ್ಗಮಿಸುವಂತೆ ಸೂಚಿಸಿದ ವಿವಾದದ ಪ್ರಕರಣದಲ್ಲಿ ಇಬ್ಬರು ಪ್ರಾಧ್ಯಾಪಕಿಯರನ್ನು ಅಮಾನತು ಮಾಡಲಾಗಿದೆ. ಎಬಿಇಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಪ್ರಕರಣದ ಸಂಬಂಧ ನೇಮಿಸಲಾಗಿದ್ದ, ತನಿಖಾ ಸಮಿತಿ ಸಲ್ಲಿಸಿದ ವರದಿ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗಿದೆ … Continued