ವೀಡಿಯೊ…| ನಾನು ನಾಸ್ತಿಕನಲ್ಲ-ಆಸ್ತಿಕ ; ʼಜೈ ಶ್ರೀರಾಮʼ ಘೋಷಣೆ ಕೂಗಿದ ಸಿದ್ದರಾಮಯ್ಯ

ಬೆಂಗಳೂರು: ನಾನು ನಾಸ್ತಿಕನಲ್ಲ, ನಾನು ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿಗಳಿವೆ. ಪ್ರತಿಯೊಬ್ಬರೂ ಅವರವರ ನಂಬಿಕೆಯಂತೆ ರಾಮನನ್ನು ಪೂಜಿಸುತ್ತಾರೆ, ಗುಡಿ ಕಟ್ಟುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜೈ ಶ್ರೀರಾಮ ಎನ್ನುವುದು ಯಾರದ್ದೋ ಖಾಸಗಿ ಸ್ವತ್ತಲ್ಲ. ಅದು ಪ್ರತಿಯೊಬ್ಬ ಭಕ್ತರ ಸ್ವತ್ತು ಎಂದು ಹೇಳಿದ ಅವರು, ಜೈ ಶ್ರೀರಾಮ … Continued

ಜೈ ಶ್ರೀರಾಮ್ ಉತ್ತರ ಪ್ರದೇಶ, ಬಂಗಾಳದಲ್ಲಷ್ಟೇ ಅಲ್ಲ ಭಾರತದಾದ್ಯಂತ ಕೆಲಸ ಮಾಡುತ್ತದೆ: ಯೋಗಿ ಆದಿತ್ಯನಾಥ್

“ಜೈ ಶ್ರೀ ರಾಮ್ ಉತ್ತರ ಪ್ರದೇಶ ಮೇ ಭೀ ಚಾಲೆಗಾ, ಬಂಗಾಳ ಮೇ ಭೀ ಚಲೆಗಾ, ಪೂರೇ ದೇಶ್ ಮೇ ಭೀ ಚಲೆಗಾ (ಜೈ ಶ್ರೀ ರಾಮ್ ಉತ್ತರ ಪ್ರದೇಶ, ಬಂಗಾಳ ಮತ್ತು ಭಾರತದಾದ್ಯಂತ ಕೆಲಸ ಮಾಡುತ್ತದೆ)” ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಸುದ್ದಿ ಚಾನೆಲ್ ನ್ಯೂಸ್ ನೇಷನ್ ಆಯೋಜಿಸಿದ್ದ ಉತ್ತರ … Continued