ಸೌದಿ ಜೈಲಿನಲ್ಲಿ 20 ವರ್ಷ, ಮಲಯಾಳಿಗಳಿಂದ 34 ಕೋಟಿ ರೂ. ‘ಬ್ಲಡ್ ಮನಿ’ ಸಂಗ್ರಹ :ಗಲ್ಲು ಶಿಕ್ಷೆಯಿಂದ ಪಾರಾಗಿ ತಾಯ್ನಾಡಿಗೆ ಮರಳಿದ ವ್ಯಕ್ತಿ !

ಕೋಝಿಕ್ಕೋಡ್ : ವಿದೇಶಿ ಜೈಲಿನಲ್ಲಿ ಸುದೀರ್ಘ 20 ವರ್ಷಗಳ ಕಾಲ ಮರಣದಂಡನೆ ಭೀತಿಯಲ್ಲಿ ದಿನದೂಡುತ್ತಿದ್ದ ಕೇರಳದ ಕೋಝಿಕ್ಕೋಡ್ ಮೂಲದ ವ್ಯಕ್ತಿ ಕೊನೆಗೂ ಗುರುವಾರ ತಾಯ್ನಾಡಿಗೆ ಮರಳಿದ್ದಾರೆ. ಸೌದಿ ಅರೇಬಿಯಾದ ಜೈಲಿನಿಂದ ಬಿಡುಗಡೆಯಾಗಿ ಬಂದ ಅಬ್ದುಲ್ ರಹೀಮ್ಅವರನ್ನು ಕರಿಪುರ ವಿಮಾನ ನಿಲ್ದಾಣದಲ್ಲಿ ಅವರ ಕುಟುಂಬಸ್ಥರು, ಆಪ್ತರು ಹರ್ಷೋದ್ಗಾರಗಳೊಂದಿಗೆ ಬರಮಾಡಿಕೊಂಡರು. ಸೌದಿ ನಿಯಮಾವಳಿಗಳ ಪ್ರಕಾರ ಬರೋಬ್ಬರಿ 34 ಕೋಟಿ … Continued

ಮಂಗಳೂರು ಕುಕ್ಕರ್ ಬಾಂಬ್‌ ಸ್ಫೋಟ ಪ್ರಕರಣ : ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಮಂಗಳೂರಿನಲ್ಲಿ ನಡೆದಿದ್ದ  ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ಗೆ  ರಾಷ್ಟ್ರೀಯ ತನಿಖಾ ದಳದ (NIA) ವಿಶೇಷ ನ್ಯಾಯಾಲಯವು10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನವೆಂಬರ್ 19, 2022 ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ತನಿಖಾ ಸಂಸ್ಥೆಗಳ ಪ್ರಕಾರ, ಶಾರಿಕ್ ಮಂಗಳೂರಿನ … Continued

₹20 ಲಂಚ ಪ್ರಕರಣ ; 30 ವರ್ಷ ಜೈಲು ವಾಸದ ನಂತರ ನಿರಪರಾಧಿ ಎಂದು ತೀರ್ಪು ; ಬಿಡುಗಡೆಯಾದ ಮರುದಿನವೇ ವ್ಯಕ್ತಿ ಸಾವು

ಕೇವಲ 20 ರೂಪಾಯಿ ಲಂಚದ ಆರೋಪದ ಪ್ರಕರಣದಲ್ಲಿ ಸುಮಾರು 30 ವರ್ಷಗಳ  ಕಾಲ ಜೈಲಿನಲ್ಲಿದ್ದ ವ್ಯಕ್ತಿಯೊಬ್ಬರು ಸುದೀರ್ಘ  ಕಾನೂನು ಹೋರಾಟ ನಡೆಸಿ, ಅಂತಿಮವಾಗಿ ನ್ಯಾಯಾಲಯದಿಂದ ‘ನಿರಪರಾಧಿ’ ಎಂದು ತೀರ್ಪು ಬಂದು ಬಿಡುಗಡೆಯಾದ ಮರುದಿನವೇ  ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. “ನನ್ನ ಜೀವನದ ಮೇಲಿದ್ದ ಕಳಂಕ ಅಳಿಸಿಹೋಗಿದೆ. ಈಗ ದೇವರು ನನ್ನನ್ನು ಕರೆದುಕೊಂಡರೂ ನನಗೆ ಯಾವುದೇ ದುಃಖವಿಲ್ಲ,” ಎಂದು … Continued

ಯಾವುದೇ ಅಪರಾಧ ಮಾಡದಿದ್ರೂ 11 ವರ್ಷ ಜೈಲಿನಲ್ಲಿ ಕಳೆದ ರೈತ…!

ಮೀರತ್: ಬುಲಂದಶಹರದ 60 ವರ್ಷದ ರೈತ ಸಂಜಯಕುಮಾರ, ತಾವು ಮಾಡದ ಅಪರಾಧಕ್ಕಾಗಿ ನ್ಯಾಯಕ್ಕಾಗಿ ಕಾಯುತ್ತಾ 11 ವರ್ಷ ಜೈಲಿನಲ್ಲಿ ಕಳೆದಿದ್ದಾರೆ. ಅವರಿಗೆ ವಕೀಲರನ್ನು ನೇಮಿಸಿಕೊಳ್ಳಲು ಸಾಧ್ಯವಾಗದೆ ಅವರು 11 ವರ್ಷಗಳ ಜೈಲಿನಲ್ಲಿ ಕಳೆಯಬೇಕಾಯಿತು. ಈಗ ನ್ಯಾಯಾಲಯವು ಅವರನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿದೆ. ಬುಧವಾರ, ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ (ADJ) ಮೊಹಮ್ಮದ್ ನಸೀಮ್ ಅವರ ನ್ಯಾಯಾಲಯವು ಸಂಜಯಕುಮಾರ … Continued

ಜೈಲಿನೊಳಗೆ ಗ್ರಂಥಾಲಯ ಗುಮಾಸ್ತರಾಗಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೆಲಸ ; ದಿನಕ್ಕೆ ಸಂಬಳ…

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ, ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಗ್ರಂಥಾಲಯ ಗುಮಾಸ್ತರಾಗಿ ಕೆಲಸ ಮಾಡಲು ನಿಯೋಜಿಸಲಾಗಿದೆ, ಅಲ್ಲಿ ಅವರು ದಿನಕ್ಕೆ 522 ರೂ. ಗಳಿಸುತ್ತಾರೆ. ಅವರ ಪ್ರಮುಖ ಜವಾಬ್ದಾರಿಗಳಲ್ಲಿ ಇತರ ಕೈದಿಗಳಿಗೆ ಪುಸ್ತಕಗಳನ್ನು ನೀಡುವುದು ಮತ್ತು … Continued

ಕೊಲೆಯಾದ ವ್ಯಕ್ತಿ ಜೀವಂತವಾಗಿ ಪತ್ತೆ…! 3 ವರ್ಷದಿಂದ ಜೈಲಿನಲ್ಲಿದ್ದ ಕೊಲೆ ಆರೋಪಿ ಬಿಡುಗಡೆ…!!

ಬರೇಲಿ : ರೈಲಿನಲ್ಲಿ ಮೊಬೈಲ್ ಕಳ್ಳತನದ ವಿಚಾರಕ್ಕೆ ನಡೆದ ಜಗಳದಲ್ಲಿ ಕೊಲೆಯಾಗಿದ್ದಾರೆ ಎಂದು ಭಾವಿಸಲಾದ ವ್ಯಕ್ತಿಯೊಬ್ಬರು ಇತ್ತೀಚೆಗೆ ಬಿಹಾರದಲ್ಲಿ ಜೀವಂತವಾಗಿ ಪತ್ತೆಯಾಗಿದ್ದಾರೆ….! ಈ ಪ್ರಕರಣದಲ್ಲಿ ಕೊಲೆ ಆಪಾದನೆ ಹೊತ್ತು ಜೈಲು ಸೇರಿದ್ದ ಅಯೋಧ್ಯೆಯ ನಿವಾಸಿಯನ್ನು ಮೂರು ವರ್ಷಗಳ ನಂತರ ಬಿಡುಗಡೆ ಮಾಡಲಾಗಿದೆ. ಅಯೋಧ್ಯೆಯ ಖೇಮಸರಾಯ್ ಗ್ರಾಮದ ಮೂಲದ ನರೇಂದ್ರ ದುಬೆ, ಹತ್ತಿರದ ಶಹಜಹಾನ್‌ಪುರ ಜಿಲ್ಲೆಯ ವ್ಯಾಪ್ತಿಯಲ್ಲಿ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣಗೆ ಮತ್ತೆ ಸಂಕಷ್ಟ..?

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಚಿಕ್ಕಣ್ಣ ಅವರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಆರೋಪಿ ನಟ ದರ್ಶನ್ ಮತ್ತು ತಂಡದ ವಿರುದ್ಧ ಪ್ರಮುಖ ಸಾಕ್ಷಿಯಾಗಿರುವ ನಟ ಚಿಕ್ಕಣ್ಣ ಸೆಕ್ಷನ್ ಸಿಆರ್‌ಪಿಸಿ 164ರ ಅಡಿಯಲ್ಲಿ ನ್ಯಾಯಾಧೀಶರ ಮುಂದೆ ಈಗಾಗಲೇ ಹೇಳಿಕೆ ನೀಡಿದ್ದಾರೆ. ಹೇಳಿಕೆ ನೀಡಿದ ನಂತರ ಚಿಕ್ಕಣ್ಣ ಅವರು ದರ್ಶನ್ ಅವರನ್ನು … Continued

ಬ್ರಿಟನ್ನಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಜೈಲಿನಿಂದಲೇ ಅರ್ಜಿ ಸಲ್ಲಿಸಿದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್…!

ಇಸ್ಲಾಮಾಬಾದ್: ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಬ್ರಿಟನ್‌ನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಮುಂದಿನ ಕುಲಪತಿಯಾಗಲು ಅರ್ಜಿ ಸಲ್ಲಿಸಿದ್ದಾರೆ ಎಂದು ಅವರ ಪಕ್ಷ ಸೋಮವಾರ ತಿಳಿಸಿದೆ. ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಯಾಗಿರುವ ಖಾನ್‌ರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ಲಂಡನ್ ಮೂಲದ ವಕ್ತಾರ ಸಯದ್ ಜುಲ್ಫಿಕರ್ ಬುಖಾರಿ ಮೂಲಕ ಅರ್ಜಿಯನ್ನು “ಔಪಚಾರಿಕವಾಗಿ ಸಲ್ಲಿಸಿದ್ದಾರೆ” ಎಂದು … Continued

ಸಂತ್ರಸ್ತೆಯ ಅಪಹರಣ ಪ್ರಕರಣ | 10 ದಿನಗಳ ಬಳಿಕ ಜೈಲಿನಿಂದ ಹೊರಬಂದ ಎಚ್ ಡಿ ರೇವಣ್ಣ

ಬೆಂಗಳೂರು: ಸಂಸದ ಪ್ರಜ್ವಲ್​ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾದ ಆರೋಪಿತ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದ ಮೇಲೆ ಎಸ್ ಐಟಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಎಚ್.​ಡಿ. ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಇಂದು ಮಂಗಳವಾರ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ರೇವಣ್ಣ ಅವರು ಬಿಡುಗಡೆಯಾಗುತ್ತಿದ್ದಂತೆ, … Continued

ತಾಯಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲೂ ನನ್ನನ್ನು ಬಿಡಲಿಲ್ಲ : ಕಾಂಗ್ರೆಸ್ಸಿನ ‘ಸರ್ವಾಧಿಕಾರಿ’ ಆರೋಪಕ್ಕೆ ತುರ್ತು ಪರಿಸ್ಥಿತಿ ಕರಾಳತೆ ನೆನಪಿಸಿದ ರಾಜನಾಥ ಸಿಂಗ್‌

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಗುರುವಾರ ಪ್ರತಿಪಕ್ಷಗಳ ಮೇಲೆ ಭಾವನಾತ್ಮಕ ವಾಗ್ದಾಳಿ ನಡೆಸಿದರು. ಆಡಳಿತಾರೂಢ ಭಾರತೀಯ ಜನತಾ ಪಕ್ಷವು “ಅಘೋಷಿತ ತುರ್ತು ಪರಿಸ್ಥಿತಿ” ಅನ್ನು ಹೇರಿದೆ ಎಂದು ಆಗಾಗ್ಗೆ ಆರೋಪಿಸಿದೆ. ಆದರೆ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ ಸಂದರ್ಭದಲ್ಲಿ ಜೈಲಿನಲ್ಲಿದ್ದಾಗ ತನ್ನ ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸದಂತೆ ತನಗೆ ನಿರ್ಬಂಧಿಸಲಾಗಿತ್ತು ಎಂದು … Continued