ಸರ್ಕಾರಿ ಹುದ್ದೆ-ಕುಟುಂಬದ ಆಸ್ತಿ ಲಾಲಸೆಗೆ ತಾಯಿಯನ್ನೇ ಕೊಲೆ ಮಾಡಿಸಿ ರಸ್ತೆ ಅಪಘಾತವೆಂದು ಕಥೆ ಹೆಣೆದ ಮಗಳು !

ಜೈಪುರ : ಆಸ್ತಿ ಹಾಗೂ ಅನುಕಂಪದ ಆಧಾರದ ಮೇಲೆ ದೊರೆಯುವ ಸರ್ಕಾರಿ ಉದ್ಯೋಗವನ್ನು ತಾನು ಪಡೆಯುವ ಉದ್ದೇಶದಿಂದ 23 ವರ್ಷದ ಯುವತಿಯೊಬ್ಬಳು ತನ್ನ ಸಂಬಂಧಿಕರ ಜೊತೆ ಸೇರಿ ತಾಯಿಯನ್ನೇ ಹತ್ಯೆಗೈದು, ಅದನ್ನು ರಸ್ತೆ ಅಪಘಾತದಂತೆ ಬಿಂಬಿಸಲು ಯತ್ನಿಸಿದ್ದ ಬೆಚ್ಚಿಬೀಳಿಸುವ ಘಟನೆ ಜೈಪುರದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಆಯುಷಿ, ಆಕೆಯ ಚಿಕ್ಕಪ್ಪ ಹಾಗೂ ಸೋದರ … Continued

ವಿಡಿಯೋ | ಪ್ರತಿಭಟನೆ ವೇಳೆ ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕನಿಗೆ ಪದೇ ಪದೇ ಕಪಾಳಮೋಕ್ಷ ಮಾಡಿದ ಕಿಡಿಗೇಡಿಗಳು

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ಮುನ್ನವೇ ಕಾಕ್ರೋಚ್‌ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಜೈಪುರದ ಶಹೀದ್ ಸ್ಮಾರಕದಲ್ಲಿ ಮಧ್ಯಾಹ್ನ 3 ಗಂಟೆಗೆ ಶಾಂತಿಯುತ ಪ್ರತಿಭಟನೆ ನಡೆಸುವಂತೆ ಅಭಿಜೀತ್ ಕರೆ ನೀಡಿದ್ದರು. ಅದರಂತೆ ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಲು ತೆರಳುತ್ತಿದ್ದಾಗ … Continued

ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ ದೆಹಲಿ ಬದಲು ಜೈಪುರದಲ್ಲಿ ಲ್ಯಾಂಡಿಂಗ್‌

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಮುಂದಿನ ಉತ್ತರಾಧಿಕಾರಿ ಆಯ್ಕೆ ಹಾಗೂ ಸಂಪುಟ ರಚನೆ ಕುರಿತು ಚರ್ಚಿಸಲು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿದ್ದ ವಿಶೇಷ ವಿಮಾನವು ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ದೆಹಲಿ ಬದಲು ಜೈಪುರದಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ. ಗುರುವಾರ ಈ ಕುರಿತು ಅಧಿಕೃತ ಮಾಹಿತಿ ನೀಡಿರುವ … Continued

ಹೃದಯಾಘಾತಕ್ಕೊಳಗಾದ ಉದ್ಯಮಿಗೆ ಸಿಪಿಆರ್ ನೀಡಿ ಜೀವ ಉಳಿಸಿದ ಚಿನ್ನದಂಗಡಿ ಮಾಲೀಕನ ಮಗ; ವೀಡಿಯೊ ವೈರಲ್

ಕೋಟಾ: ರಾಜಸ್ಥಾನದ ಕೋಟಾ ನಗರದಲ್ಲಿರುವ ವರ್ಧಮಾನ ಜ್ಯುವೆಲ್ಲರ್ಸ್ ಅಂಗಡಿಯಲ್ಲಿ ಗುರುವಾರ (ಡಿಸೆಂಬರ್ 11) ಮಧ್ಯಾಹ್ನ ಸುಮಾರು 1:58 ರ ಸುಮಾರಿಗೆ ಹೃದಯ ಕಲಕುವ ಘಟನೆಯೊಂದು ನಡೆದಿದೆ. ಜೈಪುರ ಮೂಲದ ರತ್ನ ವ್ಯಾಪಾರಿ ರಾಜಕುಮಾರ ಸೋನಿ (60) ಅವರು ರಾಂಪುರ ಬಜಾರ್‌ನಲ್ಲಿರುವ ಈ ಆಭರಣ ಮಳಿಗೆಯಲ್ಲಿ ವಹಿವಾಟು ನಡೆಸುವಾಗ ಆಕಸ್ಮಿಕವಾಗಿ ಹೃದಯಾಘಾತಕ್ಕೊಳಗಾಗಿದ್ದಾರೆ. ಕೌಂಟರ್‌ ಬಳಿ ಕುಳಿತು ವ್ಯವಹಾರದ … Continued

ಸಚಿವರ ಬಂಗಲೆ ಪ್ರವೇಶಿಸಿದ ಚಿರತೆ ; ವೀಡಿಯೊ ವೈರಲ್‌

ಜೈಪುರ: ಅತಿ ಹೆಚ್ಚು ಭದ್ರತೆಯಿರುವ ಜೈಪುರದ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಚಿರತೆಯೊಂದು ಕಾಣಿಸಿಕೊಂಡು ಭಾರಿ ಆತಂಕ ಸೃಷ್ಟಿಸಿತ್ತು. ಶಾಲೆಯ ಆವರಣ, ಹಾಗೂ ರಾಜಸ್ಥಾನ ಸಚಿವರ ಅಧಿಕೃತ ನಿವಾಸ ಸೇರಿದಂತೆ ಹಲವು ವಸತಿ ಪ್ರದೇಶಗಳಲ್ಲಿ ಈ ಚಿರತೆ ಸಂಚರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ, ಗುರುವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಸಚಿವರ ಬಂಗಲೆಯಲ್ಲಿ ಚಿರತೆ … Continued

ವೀಡಿಯೊ…| 10 ರೂ.ಗಳ ವಿಷಯಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಹಲ್ಲೆ ಮಾಡಿದ ಬಸ್ ಕಂಡಕ್ಟರ್…!

ಜೈಪುರ : 75 ವರ್ಷದ ನಿವೃತ್ತ ಐಎಎಸ್‌ (IAS) ಅಧಿಕಾರಿಯೊಬ್ಬರು ಜೈಪುರದಲ್ಲಿ ಬಸ್ ಕಂಡಕ್ಟರ್‌ ಗೆ 10 ರೂಪಾಯಿ ಹೆಚ್ಚುವರಿ ಹಣ ನೀಡಲು ನಿರಾಕರಿಸಿದ ಆರೋಪದ ಮೇಲೆ ಅವರ ಮೇಲೆ ನಿರ್ವಾಹಕ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಈ ಘಟನೆಯ ವೀಡಿಯೊ ವೈರಲ್ ಆಗಿದೆ. ಘಟನೆ ಶುಕ್ರವಾರ ನಡೆದಿದ್ದು, ನಿವೃತ್ತ ಐಎಎಸ್‌ (IAS) … Continued

ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧುಗೆ ಇದೇ ತಿಂಗಳು ಮದುವೆ ; ವರ ಯಾರು ಗೊತ್ತೆ..?

ನವದೆಹಲಿ: ಡಬಲ್ ಒಲಂಪಿಕ್ ಪದಕ ವಿಜೇತ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ತಮ್ಮ ಜೀವನದಲ್ಲಿ ಹೊಸ ಅಧ್ಯಾಯ ಪ್ರಾರಂಭಿಸಲು ಸಿದ್ಧರಾಗಿದ್ದಾರೆ. 29ರ ಹರೆಯದ ಪಿ.ವಿ. ಸಿಂಧು ಹೈದರಾಬಾದ್ ಮೂಲದ ಪೊಸಿಡೆಕ್ಸ್ ಟೆಕ್ನಾಲಜೀಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟ ದತ್ತ ಸಾಯಿ ಅವರನ್ನು ಡಿಸೆಂಬರ್ 22 ರಂದು ಉದಯಪುರದಲ್ಲಿ ವಿವಾಹವಾಗಲಿದ್ದಾರೆ. ಡಿಸೆಂಬರ್ 20 ರಂದು ಮದುವೆಯ ಪೂರ್ವದ … Continued

ವೀಡಿಯೊ..| ಜೈಪುರದ ಅಮೇರ್ ಕೋಟೆಯಲ್ಲಿ ರಷ್ಯಾದ ಪ್ರವಾಸಿ ಮಹಿಳೆಯನ್ನು ಸೊಂಡಿಲಲ್ಲಿ ಹಿಡಿದು ಬೀಸಿ ಒಗೆದ ಆನೆ..!

ಆನೆಯೊಂದು ತನ್ನ ಸೊಂಡಿಲಿನಿಂದ ರಷ್ಯಾದ ಪ್ರವಾಸಿಗರೊಬ್ಬರನ್ನು ತನ್ನ ಸೋಂಡಿಲಿನಿಂದ ಬೀಸಿ ಒಗೆದ ನಂತರ ನೆಲಕ್ಕೆ ಅಪ್ಪಳಿಸಿದ ಪ್ರವಾಸಿಗಳಿಗೆ ಗಾಯಗಳಾದ ಘಟನೆ ಜೈಪುರದಲ್ಲಿ ನಡೆದಿದೆ. ಈ ಘಟನೆ ಮಂಗಳವಾರ (ಫೆಬ್ರವರಿ 13) ಜೈಪುರದ ಅಮೇರ್ ಕೋಟೆಯ ಆವರಣದಲ್ಲಿ ನಡೆದಿದೆ. ಘಟನೆಯ ನಂತರ, ಅಮೇರ್ ಫೋರ್ಟ್ ಆಡಳಿತವು ಹೆಣ್ಣಾನೆ ಗೌರಿ ಮತ್ತು ಅದರ ಮಾವುತನ ಸೇವೆಗಳನ್ನು ನಿಷೇಧಿಸಿತು. ಆನೆಯೊಂದು … Continued

ವೀಡಿಯೊ | ವಾಗ್ವಾದದ ನಂತರ ಇಬ್ಬರ ಮೇಲೆ ಕಾರ್‌ ಓಡಿಸಿದ ವ್ಯಕ್ತಿ, ಮಹಿಳೆ ಸಾವು

ಜೈಪುರ: ತೀವ್ರ ವಾಗ್ವಾದದ ನಂತರ ವ್ಯಕ್ತಿಯೊಬ್ಬ ಕಾರು ಹಾಯಿಸಿದ ನಂತರ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ಜೈಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ಘಟನೆ ಮಂಗಳವಾರ ಮುಂಜಾನೆ ಜೈಪುರದ ಜವಾಹರ್ ಸರ್ಕಲ್ ಪ್ರದೇಶದ ಹೋಟೆಲ್‌ನ ಹೊರಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗೊಂದಲದ ದೃಶ್ಯಗಳು ಆರೋಪಿ ಮಂಗೇಶ ಅರೋರಾ ಎಂಬಾತನ ಕಾರು ಉಮಾ … Continued

ಜೈಪುರ: ದೀಪಾವಳಿಗಾಗಿ ಹಸುವಿನ ಸಗಣಿಯಿಂದ 3 ಲಕ್ಷಕ್ಕೂ ಹೆಚ್ಚು ದೀಪಗಳ ತಯಾರಿಕೆ

ಜೈಪುರ: ದೀಪಾವಳಿ ಪ್ರಯುಕ್ತ ‘ಶ್ರೀ ಕೃಷ್ಣ ಬಲರಾಮ ಗೋ ಸೇವಾ ಟ್ರಸ್ಟ್‌’ ಹಸುವಿನ ಸಗಣಿ ಬಳಸಿ ಸುಮಾರು 3 ಲಕ್ಷಕ್ಕೂ ಹೆಚ್ಚಿನ ದೀಪಗಳನ್ನು ತಯಾರಿಸಿದೆ ಎಂದು ಸಂಸ್ಥೆಯ ವಕ್ತಾರೊಬ್ಬರು ತಿಳಿಸಿದ್ದಾರೆ. ದೀಪಗಳನ್ನು ತಯಾರಿಸಲು ಬೇಕಾದ ಸಗಣಿಯನ್ನು ಹಿಂಗೋನಿಯಾ ಗೋಶಾಲೆಯಿಂದ ತರಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. 2016 ರಲ್ಲಿ ರಾಜಸ್ಥಾನ ಸರ್ಕಾರ ಮತ್ತು ಜೈಪುರ ಮಹಾನಗರ ಪಾಲಿಕೆಯು … Continued