ಬೆಂಕಿ ಹೊತ್ತಿಕೊಂಡು ಉರಿದ ಬಸ್ : 19 ಜನರು ಸಜೀವ ದಹನ
ಜೈಪುರ : ರಾಜಸ್ಥಾನದ ಜೈಸಲ್ಮೇರ್ನಿಂದ ಜೋಧಪುರಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದ ಭೀಕರ ದುರಂತದಲ್ಲಿ 19 ಜನರು ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಒಟ್ಟು 57 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್, ಮಧ್ಯಾಹ್ನ ಸುಮಾರು 3 ಗಂಟೆಗೆ ಜೈಸಲ್ಮೇರ್ನಿಂದ ಹೊರಟಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಸ್ ಜೈಸಲ್ಮೇರ್-ಜೋಧಪುರ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ, … Continued