ಮಸೀದಿ ಆವರಣದಲ್ಲಿ ಜೈ ಶ್ರೀರಾಮ ಘೋಷಣೆ ಕೂಗಿದ ಪ್ರಕರಣ : ಇಬ್ಬರ ವಿರುದ್ಧದ ಎಫ್‌ಐಆರ್‌ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ ಘೋಷಣೆ ಕೂಗಿದ ಆರೋಪದ ಮೇಲೆ ಬಂಧನಕ್ಕೊಳಗಾದ ಇಬ್ಬರು ವ್ಯಕ್ತಿಗಳ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಎರಡನೇ … Continued

ಜೈ ಶ್ರೀರಾಮ ಘೋಷಣೆ ಕೂಗಿದ ಟಿಎಂಸಿ ಮುಖಂಡ

ತೃಣಮೂಲ ಕಾಂಗ್ರೆಸ್‌ ಮುಖಂಡ ಬ್ರಾತ್ಯ ಬಸು ಚುನಾವಣಾ ಪ್ರಚಾರ ಬಹಿರಂಗ ಸಭೆಯಲ್ಲಿ ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿ ಅಚ್ಚರಿ ಮೂಡಿಸಿದ್ದಾರೆ. ನಾಡಿಯಾ ಜಿಲ್ಲೆಯ ಬಿರ್ನ್‌ ನಗರದಲ್ಲಿ ಟಿಎಂಸಿ ಮುಖಂಡ, ಖ್ಯಾತ ನಾಟಕಕಾರ, ಬರಹಗಾರ ಬಾತ್ಯ ಬಸು ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದರು. ಆದರೆ ಅವರು ಟಿಎಂಸಿಗೆ ಮತ ನೀಡುವಂತೆ, ಮತ್ತೊಮ್ಮೆ ಮಮತಾ ಬ್ಯಾನರ್ಜಿಯನ್ನು … Continued

ಜೈ ಶ್ರೀರಾಮ ಜಪ ಆಕ್ಷೇಪಿಸುವವರನ್ನ ದೇಶ ಎಂದಿಗೂ ಸ್ವೀಕರಿಸಲ್ಲ

ಕೋಲ್ಕತಾ: ಜೈ ಶ್ರೀರಾಮ್ ಜಪವನ್ನು ಆಕ್ಷೇಪಿಸುವವರನ್ನು ದೇಶದಲ್ಲಿ ಎಂದಿಗೂ ಸ್ವೀಕರಿಸಲಾಗುವುದಿಲ್ಲ ಎಂದು ಮಾಜಿ ತೃಣಮೂಲ ಸಂಸದ ದಿನೇಶ್ ತ್ರಿವೇದಿ ಹೇಳಿದ್ದಾರೆ. ಕಳೆದ ಆರು ವರ್ಷಗಳಿಂದ ಅವರು ಎದುರಿಸಿದ ಹಲವಾರು “ಅವಮಾನ”ಗಳಿಂದಾಗಿ ತೃಣಮೂಲ ಕಾಂಗ್ರೆಸ್ ತೊರೆಯಬೇಕಾಯಿತು ಎಂದು ಸಚಿವರು ದಿ ಪ್ರಿಂಟ್ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಭ್ರಷ್ಟಾಚಾರ ಮತ್ತು ಹಿಂಸಾಚಾರಕ್ಕೆ ನನ್ನ ಆಕ್ಷೇಪಣೆ ಕೇಳುವ ಬದಲು, ನಾನು … Continued