ಬೆಂಗಳೂರು ಲಾಡ್ಜ್​ನಲ್ಲಿ ತೀರ್ಥಹಳ್ಳಿ‌ ತಹಶೀಲ್ದಾರ್ ಶವವಾಗಿ ಪತ್ತೆ

ಬೆಂಗಳೂರು : ತೀರ್ಥಹಳ್ಳಿ ತಹಶೀಲ್ದಾರ ಅವರು ಬೆಂಗಳೂರಿನ ಲಾಡ್ಜ್​ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರು ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತೀರ್ಥಹಳ್ಳಿ ತಹಶೀಲ್ದಾರ ಜಕ್ಕಣ್ಣ ಗೌಡರ್ (54) ಅವರು ನ್ಯಾಯಾಲಯದ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಜಕ್ಕಣ್ಣ ಗಾಂಧಿನಗರ ಬಳಿಯ ಲಾಡ್ಜ್​ ಒಂದರಲ್ಲಿ ತಂಗಿದ್ದರು ಎಂದು ಹೇಳಲಾಗಿದೆ. ಬುಧವಾರ ಮಧ್ಯಾಹ್ನದಿಂದ ಕುಟುಂಬದವರು ಹಾಗೂ ಅಧಿಕಾರಿಗಳ … Continued