ಎಎಪಿಗೆ ಆಘಾತ: ಪಕ್ಷದ ಏಕೈಕ ಲೋಕಸಭಾ ಸದಸ್ಯ ಬಿಜೆಪಿಗೆ ಸೇರ್ಪಡೆ

ನವದೆಹಲಿ: ಆಮ್‌ ಆದಮಿ ಪಕ್ಷಕ್ಕೆ ಆಘಾತದಲ್ಲಿ ಪಂಜಾಬಿನ ಆಮ್ ಆದ್ಮಿ ಪಕ್ಷದ ಏಕೈಕ ಲೋಕಸಭಾ ಸದಸ್ಯ ಸುಶೀಲಕುಮಾರ ರಿಂಕು ಅವರು ಪಕ್ಷದ ಶಾಸಕ ಶೀತಲ ಅಂಗುರಲ್ ಅವರೊಂದಿಗೆ ಬುಧವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅಂಗುರಲ್ ಅವರು ಜಲಂಧರ್ ಪಶ್ಚಿಮ ಕ್ಷೇತ್ರದಿಂದ ರಾಜ್ಯ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಜಲಂಧರ ಸಂಸದ ಸುಶೀಲಕುಮಾರ ರಿಂಕು ಅವರೊಂದಿಗೆ ಶಾಸಕರು ಕೇಂದ್ರ … Continued

ಫ್ರಿಡ್ಜ್ ಕಂಪ್ರೆಸರ್ ಸ್ಫೋಟ : ಮೂವರು ಮಕ್ಕಳು ಸೇರಿದಂತೆ 5 ಮಂದಿ ಸಾವು

ಜಲಂಧರ : ಪಂಜಾಬ್‌ನ ಜಲಂಧರದ ಮನೆಯೊಂದರಲ್ಲಿ ಫ್ರಿಡ್ಜ್‌ನ ಕಂಪ್ರೆಸರ್ ಸ್ಫೋಟಗೊಂಡ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ನಗರದ ಅವತಾರ್ ನಗರ ಪ್ರದೇಶದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಸ್ಫೋಟದ ನಂತರ ಮನೆಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಐವರನ್ನು ಜಲಂಧರ್ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ … Continued