ಮಹಾರಾಷ್ಟ್ರ : ಜಾತ್ರೆಯಲ್ಲಿ ಕೇಂದ್ರ ಸಚಿವರ ಮಗಳಿಗೆ ಕೆಲವರಿಂದ ಕಿರುಕುಳ : ಓರ್ವನ ಬಂಧನ

ಮುಂಬೈ: ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಜಾತ್ರೆಯಲ್ಲಿ ತನ್ನ ಅಪ್ರಾಪ್ತ ಮಗಳಿಗೆ ಕೆಲವರು ಕಿರುಕುಳ ನೀಡಿದ ನಂತರ ಕೇಂದ್ರ ಸಚಿವರೊಬ್ಬರು ಈ ಸಂಬಂಧ ದೂರು ನೀಡಿದ್ದಾರೆ. ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವೆ ಮತ್ತು ಬಿಜೆಪಿ ನಾಯಕಿ ರಕ್ಷಾ ಖಡ್ಸೆ ಭಾನುವಾರ ಈ ಸಂಬಂಧ ದೂರು ನೀಡಲು ಪೊಲೀಸ್ ಠಾಣೆಗೆ ಆಗಮಿಸಿದ್ದರು. ಪ್ರತಿ … Continued

ವೀಡಿಯೊ…| ಗರ್ಭಿಣಿ ಸಾಗಿಸುತ್ತಿದ್ದ ಆಂಬುಲೆನ್ಸ್‌ ಏಕಾಏಕಿ ಸ್ಫೋಟ ; ಹತ್ತಿರದ ಮನೆಗಳ ಕಿಟಕಿಗಳು ಛಿದ್ರ…!

ಮುಂಬೈ: ಮಹಾರಾಷ್ಟ್ರದ ಜಲ್ಗಾಂವ್‌ ಜಿಲ್ಲೆಯಲ್ಲಿ ಅಂಬ್ಯುಲೆನ್ಸ್‌ಗೆ ಬೆಂಕಿ ತಗುಲಿದ ಪರಿಣಾಮ ಕೆಲವೇ ನಿಮಿಷಗಳಲ್ಲಿ ಆಂಬುಲೆನ್ಸ್‌ ಸ್ಫೋಟಗೊಂಡಿದೆ. ಅದರಲ್ಲಿದ್ದ ಗರ್ಭಿಣಿ ಮತ್ತು ಅವರ ಕುಟುಂಬದವರು ಪವಾಡ ಸದೃಶ್ಯ ರೀತಿಯಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಆಂಬುಲೆನ್ಸ್‌ ಸ್ಫೋಟದ ತೀವ್ರತೆಯ ಪರಿಣಾಮದಿಂದ ಹತ್ತಿರದ ಮನೆಗಳ ಕಿಟಕಿಗಳು ಸಹ ಛಿದ್ರಗೊಂಡಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ , ಪ್ರಾಣಹಾನಿ ಸಂಭವಿಸಿಲ್ಲ ಎಂದು … Continued