ಜಮಖಂಡಿ: ಶಾಲಾ ವಾರ್ಷಿಕೋತ್ಸವ ಮುಗಿಸಿ ವಾಪಸಾಗುವ ವೇಳೆ ಅಪಘಾತ ; 4 ವಿದ್ಯಾರ್ಥಿಗಳು ಸಾವು

ಬಾಗಲಕೋಟೆ : ಶಾಲಾ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರ ಹಳಿ ನಡೆದಿದೆ ಎಂದು ವರದಿಯಾಗಿದೆ. ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಮೂವರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ‌. ಎಂಟಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ‌ವಾಗಿದೆ. ಮೃತ ವಿದ್ಯಾರ್ಥಿಗಳನ್ನು ಶ್ವೇತಾ … Continued