ವೀಡಿಯೊಗಳು..| ಭಯೋತ್ಪಾದಕ ದಾಳಿಯ 5 ದಿನಗಳ ನಂತರ ಪಹಲ್ಗಾಮ್‌ ನಲ್ಲಿ ಭರವಸೆಯ ಬೆಳಕು..: ಮತ್ತೆ ಪ್ರವಾಸಿಗರ ಆಗಮನ ಶುರು…

ಪಹಲ್ಗಾಮ್: ಪಹಲ್ಗಾಮ್ ನಲ್ಲಿ 26 ಜೀವಗಳನ್ನು ಬಲಿ ಪಡೆದ ಭಯೋತ್ಪಾದನೆ ಘಟನೆಯಿಂದ ತತ್ತರಿಸಿದ ಕಾಶ್ಮೀರ ಕಣಿವೆಯಲ್ಲಿ ಘಟನೆ ನಡೆದು ಐದು ದಿನಗಳ ನಂತರ ಪ್ರವಾಸೋಸದ್ಯಮ ಮತ್ತೆ ಪುಟಿದೇಳುವ ಲಕ್ಷಣ ಕಂಡುಬಂದಿದೆ. “ಲಿಟಲ್ ಸ್ವಿಟ್ಜರ್ಲೆಂಡ್” ಎಂಬ ಟ್ಯಾಗ್ ಅನ್ನು ಪಡೆದಿದ್ದ ರಮಣೀಯ ಪ್ರದೇಶದಲ್ಲಿ ಮಂಗಳವಾರ ನಡೆದ ಭೀಕರ ಭಯೋತ್ಪಾದಕ ದಾಳಿಯ ದಾಳಿಯ ಐದು ದಿನಗಳ ನಂತರ ಪ್ರವಾಸಿಗರಿಗೆ … Continued

ಭಯೋತ್ಪಾದನೆ ವಿರುದ್ಧ ಕ್ರಮ: ಪಹಲ್ಗಾಮ್ ದಾಳಿಯ ನಂತರ ಕಾಶ್ಮೀರದಲ್ಲಿ ಭಯೋತ್ಪಾದಕರ 6 ಮನೆಗಳು ಧ್ವಂಸ

ಶ್ರೀನಗರ : ಭಯೋತ್ಪಾದಕರ ಮೂಲಸೌಕರ್ಯವನ್ನು ನಾಶಮಾಡುವ ಗುರಿಯೊಂದಿಗೆ ಅಧಿಕಾರಿಗಳು ನಡೆಸಿದ ತೀವ್ರ ಕ್ರಮಕ್ಕೆ ಮುಂದಾಗಿದ್ದು, ಕಳೆದ 48 ಗಂಟೆಗಳಲ್ಲಿ ಆರು ಭಯೋತ್ಪಾದಕರು ಅಥವಾ ಅವರ ಸಹಚರರ ಮನೆಗಳನ್ನು ನೆಲಸಮಗೊಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಬ್ಬ ಶಂಕಿತ ಭಯೋತ್ಪಾದಕನ ಮನೆಯ ಮೇಲೆ ಬಾಂಬ್ ದಾಳಿ ನಡೆಸಿದ್ದು, 26 ಜನರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ದಾಳಿಯ ಕೆಲವು ದಿನಗಳ ನಂತರ … Continued

ಕಾಶ್ಮೀರ : ಗಂದರಬಾಲ್‌ನಲ್ಲಿ ಇಬ್ಬರು ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಉಗ್ರರು

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಸೋನಾಮಾರ್ಗ್ ಪ್ರದೇಶದಲ್ಲಿ ಭಾನುವಾರ ಸಂಜೆ ಇಬ್ಬರು ವಲಸೆ ಕಾರ್ಮಿಕರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿರ್ಮಾಣ ಹಂತದಲ್ಲಿರುವ ಸುರಂಗದ ಬಳಿ ದಾಳಿ ನಡೆದಿದೆ ಎಂದು ಅವರು ಹೇಳಿದ್ದಾರೆ. ಭದ್ರತಾ ಪಡೆಗಳು ದಾಳಿ ಸ್ಥಳಕ್ಕೆ ತಲುಪಿ ಪ್ರದೇಶವನ್ನು ಸುತ್ತುವರಿದಿವೆ. ಆರಂಭಿಕ ವರದಿಗಳ ಪ್ರಕಾರ, ದಾಳಿಗೊಳಗಾದ … Continued