ಕಾಶ್ಮೀರ | ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮತ್ತೊಬ್ಬ ಕನ್ನಡಿಗ ಸಾವು
ಬೆಂಗಳೂರು : ಕಾಶ್ಮೀರದಲ್ಲಿ ಮಂಗಳವಾರ ಭಯೋತ್ಪಾಕರು ಭೀಕರ ಹತ್ಯಾಕಾಂಡ ನಡೆಸಿದ್ದು, 28 ಪ್ರವಾಸಿಗರು ಸಾವಿಗೀಡಾಗಿದ್ದಾರೆ. ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಮತ್ತೊಬ್ಬ ಕನ್ನಡಿಗ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಬೆಂಗಳೂರಿನ ಮತ್ತಿಕೆರೆ ಮೂಲದ ಭರತ ಭೂಷಣ (41) ಎಂದು ಗುರುತಿಸಲಾಗಿದೆ. ಇವರು ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾರೆ. ಭರತ ಭೂಷಣ ಅವರು ಪತ್ನಿ ಹಾಗೂ ಮಗನ ಜೊತೆ ನಾಲ್ಕು … Continued