ಕಾಶ್ಮೀರ: ಕುಪ್ವಾರದ ಎನ್‌ಕೌಂಟರ್‌ನಲ್ಲಿ ಐವರು ಎಲ್‌ಇಟಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿಯ ಮಚಿಲ್ ಸೆಕ್ಟರ್‌ನಲ್ಲಿ ಸಶಸ್ತ್ರ ಪಡೆಗಳು ಮತ್ತು ಉಗ್ರರ ನಡುವೆ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಐವರು ಭಯೋತ್ಪಾದಕರು ಹತರಾಗಿದ್ದಾರೆ. ಶೋಧ ಕಾರ್ಯ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಪ್ವಾರಾ ಎನ್‌ಕೌಂಟರ್ ನಲ್ಲಿ ಎಲ್‌ಇಟಿಯ ಮೂವರು ಭಯೋತ್ಪಾದಕರು ಹತರಾಗಿದ್ದು ಸೇರಿದಂತೆ ಒಟ್ಟು ಐವರು ಭಯೋತ್ಪಾಕರು ಹತರಾಗಿದ್ದಾರೆ. … Continued

ಕಾಶ್ಮೀರ: ಶೋಪಿಯಾನ್‌ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ : ಮಂಗಳವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಲ್ಶಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಗೀಡಾದ ಭಯೋತ್ಪಾದಕರನ್ನು ಮೊರಿಫತ್ ಮಕ್ಬೂಲ್ ಮತ್ತು ಅಬ್ರಾರ್ ಎಂದು ಕರೆಯಲ್ಪಡುವ ಜಾಜಿಮ್ ಫಾರೂಕ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ … Continued

ದೇಶದಲ್ಲಿ ಇದೇ ಮೊದಲ ಬಾರಿಗೆ ಜಮ್ಮು- ಕಾಶ್ಮೀರದಲ್ಲಿ ಲಿಥಿಯಂ ನಿಕ್ಷೇಪಗಳು ಪತ್ತೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶದಲ್ಲಿ ಇದೇ ಮೊದಲ ಬಾರಿಗೆ 5.9 ಮಿಲಿಯನ್ ಟನ್ ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ. ಲಿಥಿಯಂ ಒಂದು ನಾನ್-ಫೆರಸ್ ಲೋಹವಾಗಿದೆ ಮತ್ತು ಇಲೆಕ್ಟ್ರಿಕ್‌ ವೆಹಿಕಲ್‌ (EV) ಬ್ಯಾಟರಿಗಳಲ್ಲಿನ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಸಲಾಲ್-ಹೈಮಾನಾ ಪ್ರದೇಶದಲ್ಲಿ ಭಾರತದ ಭೂವೈಜ್ಞಾನಿಕ … Continued

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಪುನರ್‌ ಸ್ಥಾಪನೆ ಸಾಧ್ಯವಾಗದ ಮಾತು, ಚುನಾವಣಾ ಲಾಭಕ್ಕಾಗಿ ಜನರ ದಾರಿ ತಪ್ಪಿಸುವುದಿಲ್ಲ: ಗುಲಾಂ ನಬಿ ಆಜಾದ್

ಶ್ರೀನಗರ: ತಮ್ಮದೇ ಆದ ರಾಜಕೀಯ ಪಕ್ಷ ಸ್ಥಾಪನೆಗೆ ಮುಂದಾಗಿರುವ ಕಾಂಗ್ರೆಸ್‌ನ ಮಾಜಿ ನಾಯಕ ಹಾಗೂ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಗುಲಾಂ ನಬಿ ಆಜಾದ್ ಅವರು, ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ವಾಯತ್ತತೆಯನ್ನು ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಎರಡು ವರ್ಷಗಳ ಹಿಂದೆ ರದ್ದುಗೊಳಿಸಿದ್ದು, ಇದನ್ನು ಮತ್ತೆ ಸ್ಥಾಪನೆ ಮಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ. ಮಾಜಿ … Continued

ಹರ್ ಘರ್ ತಿರಂಗಾ: ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಜಮ್ಮು-ಕಾಶ್ಮೀರದ ಭಯೋತ್ಪಾದಕರ ಕುಟುಂಬಗಳು…!

ಜಮ್ಮು: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಪರ್ವತ ಪ್ರದೇಶವು ವಿಶಿಷ್ಟ ರೀತಿಯ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಸಾಕ್ಷಿಯಾಯಿತು, ತಲೆಮರೆಸಿಕೊಂಡಿರುವ ಭಯೋತ್ಪಾದಕರ ಕುಟುಂಬದ ಸದಸ್ಯರು ತಮ್ಮ ಮನೆಯ ಮೇಲೆ ಸ್ವಾತಂತ್ರ್ಯ ದಿನಾಚರಣೆಯ ಮೊದಲು ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. ಮಿಲಿಟರಿ ಗುಪ್ತಚರದ ಪ್ರಕಾರ ಈಗ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ನೆಲೆಸಿರುವ ಅಥವಾ ಬೇರೆಡೆ ತಲೆಮರೆಸಿಕೊಂಡಿರುವ ಆದರೆ … Continued

ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ, ಮೂವರು ನಾಗರಿಕರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ತೋರಿದ್ದು ಮೂವರು ನಾಗರಿಕರನ್ನು ಹತ್ಯೆ ಮಾಡಿದ್ದಾರೆ. ಮೂರು ಗಂಟೆಯ ಅವಧಿಯಲ್ಲಿ ಮೂವರನ್ನು ಹತ್ಯೆ ಮಾಡಲಾಗಿದೆ. ಶ್ರೀನಗರದಲ್ಲಿ ಉಗ್ರರ ಗುಂಡು ಹಾರಿಸಿ ಹಿಂದೂ ವ್ಯಾಪಾರಿಯನ್ನು ಹತ್ಯೆ ಮಾಡಿದ್ದಾರೆ. ಇಕ್ಬಾಲ್ ಪಾರ್ಕ್ ನಲ್ಲಿ ವ್ಯಾಪಾರಿ ಮಖನ್ ಲಾಲ್ ಬಿಂದ್ರೂನನ್ನು ಹತ್ಯೆ ಮಾಡಲಾಗಿದೆ. ಬಳಿಕ ಶ್ರೀನಗರದ ಹೊರವಲಯದಲ್ಲಿನ ಮದೀನ್ ಸಾಹೀಬ್ ನಲ್ಲಿ … Continued

ಮಹತ್ವದ ಬೆಳವಣಿಗೆ…ಮೊದಲ ಹೆಜ್ಜೆ..:ಭಾರತದಿಂದ ಸಕ್ಕರೆ ಆಮದಿಗೆ ನಿಷೇಧ ತೆಗೆದ ಪಾಕಿಸ್ತಾನ..!

ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ಸಕ್ಕರೆ ಮತ್ತು ಹತ್ತಿ ಆಮದಿನ ಮೇಲಿನ 19 ತಿಂಗಳ ನಿಷೇಧವನ್ನು ಪಾಕಿಸ್ತಾನ ಬುಧವಾರ ತೆಗೆದುಹಾಕಿದೆ. ಹಣಕಾಸು ಸಚಿವ ಹಮ್ಮದ್ ಅಝರ್ ಹೇಳಿದ್ದಾರೆ. ಇಬ್ಬರು ನೆರೆಹೊರೆಯವರ ನಡುವೆ ಅಮಾನತುಗೊಂಡ ವ್ಯಾಪಾರವನ್ನು ಪುನರುಜ್ಜೀವನಗೊಳಿಸುವ ಮೊದಲ ಹೆಜ್ಜೆಯಾಗಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.ಪಾಕಿಸ್ತಾನದ ಆರ್ಥಿಕ ಸಮನ್ವಯ ಮಂಡಳಿ ಬುಧವಾರ ಖಾಸಗಿ ವಲಯಕ್ಕೆ 0.5 ದಶಲಕ್ಷ ಟನ್ ಬಿಳಿ … Continued

ಅಯೋಧ್ಯಾ ರಾಮಮಂದಿರಕ್ಕೆ ೧೭ ಕೋಟಿ ರೂ. ದೇಣಿಗೆ ನೀಡಿದ ಜಮ್ಮು-ಕಾಶ್ಮೀರ ಜನರು

ಶ್ರೀನಗರ: ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಶ್ರೀರಾಮ ಮಂದಿರಕ್ಕೆ ಜಮ್ಮು-ಕಾಶ್ಮೀರದ ಜನರು ೧೭ ಕೋಟಿ ರೂ. ದೇಣಿಗೆ ನೀಡಿದ್ದಾರೆ. ೪೪ ದಿನಗಳ ಕಾಲ ನಡೆದ ರಾಮಮಂದಿರ ನಿರ್ಮಾಣ ನಿಧಿ ಸಮರ್ಪಣೆ ಅಭಿಯಾನದಲ್ಲಿ ೨೧,೩೩೧ ಕಾರ್ಯಕರ್ತರು ೪೬೯೩ ಗ್ರಾಮಗಳು ಹಾಗೂ ಪಟ್ಟಣಗಳ ೬.೩೭ ಲಕ್ಷ ಮನೆಗಳಿಗೆ ಭೇಟಿ ನೀಡಿ ದೇಣಿಗೆ ಸಂಗ್ರಹಿಸಿದರು ಎಂದು ಆರ್‌ಎಸ್‌ಎಸ್‌ ಪ್ರಾಂತ ಸಹ ಸಂಘಚಾಲಕ ಗೌತಮ್‌ … Continued

ಜಮ್ಮು-ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಹತನಾದ ಅಲ್‌ ಬದ್ರ್‌ ಮುಖ್ಯಸ್ಥ ಗನಿ

ಜಮ್ಮು ಮತ್ತು ಕಾಶ್ಮೀರದ ಸೊಪೋರ್‌ ಜಿಲ್ಲೆಯ ತುಜ್ಜಾರ್ ಗ್ರಾಮದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಅಲ್ ಬದ್ರ್ ಮುಖ್ಯಸ್ಥ ಗನಿ ಖ್ವಾಜಾ ಹತನಾಗಿದ್ದಾನೆ. ಎನ್‌ಕೌಂಟರ್ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಐಜಿಪಿ ಕಾಶ್ಮೀರ ವಿಜಯ್ ಕುಮಾರ್, ಅಲ್‌ ಬದ್ರ್‌ ಮುಖ್ಯಸ್ಥನನ್ನು ಕೊಂದಿರುವುದು ದೊಡ್ಡ ಯಶಸ್ಸು ಎಂದು ಹೇಳಿದ್ದಾರೆ. ತುಜ್ಜರ್ ಗ್ರಾಮದಲ್ಲಿ ಕೆಲವು ಉಗ್ರರು ತಲೆಮರೆಸಿಕೊಂಡಿದ್ದಾರೆ ಎಂದು … Continued

ಜಮ್ಮು-ಕಾಶ್ಮೀರ: ಸಹಜ ಸ್ಥಿತಿಗೆ ಮರಳಲು ಭಾರತದ ಕ್ರಮಕ್ಕೆ ಅಮೆರಿಕ ಸ್ವಾಗತ

ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿದ ನಂತರ ಪೂರ್ಣ ಪ್ರಮಾಣದ ಆರ್ಥಿಕ ಮತ್ತು ರಾಜಕೀಯ ಸಹಜ ಸ್ಥಿತಿಗೆ ಮರಳಿಸಲು ಭಾರತ ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ಅಮೆರಿಕ ಸರ್ಕಾರ ಸ್ವಾಗತಿಸಿದೆ. ಭಾರತದ ಪ್ರಜಾಪ್ರಭುತ್ವ ಮೌಲ್ಯಗಳಿಗೆ ಅನುಗುಣವಾಗಿ ಕಣಿವೆ ರಾಜ್ಯದ ಕೇಂದ್ರ ಪ್ರದೇಶವನ್ನು ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಸಹಜ ಸ್ಥಿತಿಗೆ ಮರಳಿಸಲು ನವದೆಹಲಿ ಕೈಗೊಂಡ ಕ್ರಮಗಳನ್ನು ಬೈಡೆನ್ … Continued