ಕಾಶ್ಮೀರ | ಪ್ರತ್ಯೇಕ ಎನ್‌ಕೌಂಟರಿನಲ್ಲಿ ಮೂವರು ಭಯೋತ್ಪಾಕರು ಹತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ (Jammu and Kashmir)ದಲ್ಲಿ ಶನಿವಾರ (ನ. 2) ಭಾರತೀಯ ಭದ್ರತಾ ಪಡೆ ನಡೆಸಿದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ (Encounters) ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಅನಂತನಾಗದಲ್ಲಿ ಇಬ್ಬರು ಮತ್ತು ಖನ್ಯಾರ್‌ನಲ್ಲಿ ಓರ್ವ ಉಗ್ರ ಹತನಾಗಿದ್ದಾನೆ. ಕಾರ್ಯಾಚರಣೆ ಮುಂದುವರಿದಿದೆ. ಖನ್ಯಾರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದು, ಓರ್ವ ಉಗ್ರ ಹತನಾಗಿದ್ದಾನೆ. ಮೂಲಗಳ … Continued

ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ : ಅಧಿಕೃತ ಮೂಲಗಳ ಪ್ರಕಾರ ಸೋಮವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಪ್ರದೇಶದಲ್ಲಿ ಸೇನಾ ವಾಹನದ ಮೇಲೆ ಹೊಂಚುದಾಳಿ ನಡೆಸಲು ಯತ್ನಿಸಿದ ಮೂವರು ಭಯೋತ್ಪಾದಕರನ್ನು ಭಾರತೀಯ ಸೇನೆ ಮತ್ತು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಜಮ್ಮು ಜಿಲ್ಲೆಯ ಅಖ್ನೂರ್‌ನ ಬಟ್ಟಲ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದ್ದು, ಉಗ್ರರ ಹೊಂಚುದಾಳಿ ವಿಫಲ ಯತ್ನದ ನಂತರ ಸೇನೆಯು ಶೋಧ … Continued

ಕಾಶ್ಮೀರ : ಉಗ್ರರ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮ, ಇಬ್ಬರು ಕಾರ್ಮಿಕರು ಸಾವು

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಗುರುವಾರ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಾಳಿಯಲ್ಲಿ ಸೇನೆಗಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಕೂಡ ಸಾವಿಗೀಡಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಬಾರಾಮುಲ್ಲಾದ ಬುತಪತ್ರಿಯ ಸಾಮಾನ್ಯ ಪ್ರದೇಶದಲ್ಲಿ ಸೈನಿಕರು … Continued

ಕಾಶ್ಮೀರ | ಉಗ್ರರ ದಾಳಿಯಲ್ಲಿ ಸತ್ತವರ ಸಂಖ್ಯೆ ಏರಿಕೆ ; ವೈದ್ಯ, ಐವರು ವಲಸಿಗ ಕಾರ್ಮಿಕರು ಸೇರಿ 6 ಮಂದಿ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ (Jammu and Kashmir)ದ ಗಂಡರ್ಬಾಲ್ ಜಿಲ್ಲೆಯ ಗಗಾಂಗೀರ್‌ ನಲ್ಲಿ ಭಾನುವಾರ (ಅಕ್ಟೋಬರ್‌ 20) ನಡೆದ ಭಯೋತ್ಪಾದಕರ ದಾಳಿಯಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿದೆ. ಭಯೋತ್ಪಾದಕರ ದಾಳಿಯಲ್ಲಿ ವೈದ್ಯ, ಐವರು ವಲಸಿಗ ಕಾರ್ಮಿಕರು ಸೇರಿದಂತೆ ಕನಿಷ್ಠ 6 ಮಂದಿ ಸಾವಿಗೀಡಾಗಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. 6 ಮಂದಿ ಸಾವಿಗೀಡಾಗಿರುವುದನ್ನು … Continued

ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಹಿಂತೆಗೆತ ; ನೂತನ ಸರ್ಕಾರದ ರಚನೆಗೆ ಹಾದಿ ಸುಗಮ

ನವದೆಹಲಿ: ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿನ ರಾಷ್ಟ್ರಪತಿ ಆಳ್ವಿಕೆಯನ್ನು ಭಾನುವಾರ ಹಿಂಪಡೆದಿದೆ. ಹೀಗಾಗಿ ಕೇಂದ್ರಾಡಳಿತ ಪ್ರದೇಶದಲ್ಲಿ ಈಗ ಹೊಸ ಸರ್ಕಾರ ರಚನೆಗೆ ಹಾದಿ ಸುಗಮವಾಗಿದೆ. ಕೇಂದ್ರ ಗೃಹ ಸಚಿವಾಲಯ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು ಶುಕ್ರವಾರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಭೇಟಿಯಾದ … Continued

ಒಮರ್‌ ಅಬ್ದುಲ್ಲಾ ಜಮ್ಮು-ಕಾಶ್ಮೀರದ ನೂತನ ಮುಖ್ಯಮಂತ್ರಿ

ಶ್ರೀನಗರ : ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್‌ ಅಬ್ದುಲ್ಲಾ ಆಯ್ಕೆ ಆಗಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌, ಕಾಂಗ್ರೆಸ್‌ ಮೈತ್ರಿಕೂಟ ಜಯಗಳಿಸಿದ ಬೆನ್ನಲ್ಲೇ ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್‌ ಅಬ್ದುಲ್ಲಾ ಅವರು ತಮ್ಮ ಪುತ್ರ ಒಮರ್‌ ಅಬ್ದುಲ್ಲಾ ಅವರನ್ನು ಮುಂದಿನ ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ … Continued

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ; ನ್ಯಾಶನಲ್ ಕಾನ್ಫರೆನ್ಸ್- ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ…

ನವದೆಹಲಿ : ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ನ್ಯಾಶನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ ಬಾರಿಸಿದೆ. ಮೈತ್ರಿಕೂಟವು ಕೇಂದ್ರಾಡಳಿತ ಪ್ರದೇಶದ 90 ಸ್ಥಾನಗಳಲ್ಲಿ 49 ಸ್ಥಾನಗಳನ್ನು ಗೆಲುವು ಸಾಧಿಸಿದೆ ಅಥವಾ ಮುನ್ನಡೆ ಸಾಧಿಸಿದೆ. ವಿವಾದಾತ್ಮಕ ಹೊಸ ನಿಯಮದ ಅಡಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ ಸಿನ್ಹಾ ಅವರು ಇನ್ನೂ ಐವರನ್ನು ಶಾಕರನ್ನಾಗಿ ನಾಮನಿರ್ದೇಶನ ಮಾಡಲಿದ್ದಾರೆ. ಬಹುತೇಕ … Continued

ಕುಪ್ವಾರಾದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದಲ್ಲಿ “ಆಪರೇಷನ್ ಗುಗಲ್ಧಾರ್” ಅಡಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ ಎಂದು ಎಂದು ಸೇನೆ ಶನಿವಾರ ಬೆಳಿಗ್ಗೆ ತಿಳಿಸಿದೆ. ಉಗ್ರರನ್ನು ಹತ್ಯೆ ಮಾಡುವ ಮೊದಲು ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಇಬ್ಬರನ್ನು ಹತ್ಯೆ ಮಾಡಲಾಗಿದ್ದು ಅವರಿಗೆ ಸೇರಿದ ವಸ್ತುಗಳನ್ನು … Continued

ವೀಡಿಯೊ..| ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ರ‍್ಯಾಲಿ ವೇಳೆ ವೇದಿಕೆ ಮೇಲೆಯೇ ಅಸ್ವಸ್ಥಗೊಂಡ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭಾನುವಾರ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ಅವರು ಭಾಷಣವನ್ನು ಮಧ್ಯದಲ್ಲೇ ನಿಲ್ಲಿಸಬೇಕಾಯಿತು. ಅಕ್ಟೋಬರ್ 1 ರಂದು ಜಮ್ಮು ಮತ್ತು ಕಾಶ್ಮೀರ ಮೂರನೇ ಮತ್ತು ಕೊನೆಯ ಹಂತದ ಚುನಾವಣೆ ನಡೆಯಲಿದ್ದು, ಪ್ರಚಾರದ ಸಮಾವೇಶದಲ್ಲಿ ಭಾಷಣ ಮಾಡುವಾಗ ಅವರಿಗೆ ತಲೆಸುತ್ತು … Continued

ವೀಡಿಯೊ..| : ತಪ್ಪಿಸಿಕೊಳ್ಳಲು ಓಡಿಹೋದ ಭಯೋತ್ಪಾದಕ ; ಹೊಡೆದುರುಳಿಸಿದ ಭದ್ರತಾ ಪಡೆಗಳು : ಡ್ರೋನ್ ನಲ್ಲಿ ದೃಶ್ಯ ಸೆರೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಶನಿವಾರ ಭದ್ರತಾ ಪಡೆಗಳು ಭಯೋತ್ಪಾಕನನ್ನು ಹೊಡೆದುರುಳಿಸುವ ಮೊದಲು ಆತ ತನ್ನ ರೈಫಲ್‌ನಿಂದ ಗುಂಡು ಹಾರಿಸುತ್ತ ಕಟ್ಟಡದಿಂದ ಹೊರಗೆ ಓಡಿಹೋದ ಕ್ಷಣವನ್ನು ತೋರಿಸುವ ಡ್ರೋನ್ ದೃಶ್ಯಗಳು ಹೊರಹೊಮ್ಮಿವೆ. ಬಾರಾಮುಲ್ಲಾದಲ್ಲಿ ರಾತ್ರಿ ನಡೆದ ಗುಂಡಿನ ಚಕಮಕಿಯ ನಂತರ ಶನಿವಾರ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ, ಅಧಿಕಾರಿಗಳು ಕಾರ್ಯಾಚರಣೆಯನ್ನು “ಗಮನಾರ್ಹ ಯಶಸ್ಸು” ಎಂದು … Continued