ಕಾಶ್ಮೀರ: ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮ, ಮತ್ತೊಂದು ಎನ್‌ಕೌಂಟರ್‌ ನಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಭಯೋತ್ಪಾದಕರೊಂದಿಗಿನ ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾರಾಮುಲ್ಲಾದಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ರೈಸಿಂಗ್ ಸ್ಟಾರ್ ಕಾರ್ಪ್ಸ್‌ನ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ. ಗುಪ್ತಚರ ಮಾಹಿತಿಯ ಆಧಾರದ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯನ್ನು ಕಿಶ್ತ್ವಾರ್‌ನ ಚತ್ರೂದಲ್ಲಿ ಪ್ರಾರಂಭಿಸಲಾಗಿದೆ … Continued

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಗೆ ಒಂದು ವಾರ ಮುನ್ನ ಎನ್‌ ಕೌಂಟರ್‌ನಲ್ಲಿ ಮೂವರು ಉಗ್ರರ ಹತ್ಯೆ

ಶ್ರೀನಗರ: ಸೇನೆಯ ವಿಶೇಷ ಪಡೆಗಳು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ಕಥುವಾ ಜಿಲ್ಲೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಕಾರ್ಯಾಚರಣೆಯಲ್ಲಿ ಸೇನೆಯ 1 ಪ್ಯಾರಾ, 22 ಗರ್ವಾಲ್ ರೈಫಲ್ಸ್ ಮತ್ತು ಕೇಂದ್ರಾಡಳಿತ ಪ್ರದೇಶದ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ ಪಾಲ್ಗೊಂಡಿವೆ ಎಂದು ಹೇಳಲಾಗಿದೆ. ಮೂಲಗಳ … Continued

ಜಮ್ಮು-ಕಾಶ್ಮೀರ : ಕುಪ್ವಾರದಲ್ಲಿ 3 ಉಗ್ರರ ಸದೆಬಡಿದ ಭದ್ರತಾ ಪಡೆ

ಕುಪ್ವಾರ (ಜಮ್ಮು-ಕಾಶ್ಮೀರ) : ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಕುಮ್ಕಾಡಿ ಪ್ರದೇಶ ಮತ್ತು ತಂಗ್‌ಧರ್ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಸಂಭಾವ್ಯ ಒಳನುಸುಳುವಿಕೆ ಪ್ರಯತ್ನಗಳ ಬಗ್ಗೆ ಗುಪ್ತಚರ ಮಾಹಿತಿ ಆಧಾರದ ಮೇಲೆ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಯಿತು. ಭದ್ರತಾ ಪಡೆಗಳು ಆಗಸ್ಟ್ 28-29 ರ ರಾತ್ರಿ ಕುಪ್ವಾರಾ ಜಿಲ್ಲೆಯ ತಂಗ್‌ಧರ್ … Continued

ಜಮ್ಮು-ಕಾಶ್ಮೀರ, ಹರಿಯಾಣ ವಿಧಾನಸಭೆಗೆ ಚುನಾವಣೆ ಘೋಷಣೆ ; ಅಕ್ಟೋಬರ್ 4 ರಂದು ಫಲಿತಾಂಶ

ನವದೆಹಲಿ : ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣದ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ನಡೆಯಲಿದೆ, ಅಕ್ಟೋಬರ್ 4 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುತ್ತದೆ. ಹರಿಯಾಣದ 90 ಕ್ಷೇತ್ರಗಳಿಗೆ ಅಕ್ಟೋಬರ್ 1ರಂದು … Continued

ಭಯೋತ್ಪಾದಕರ ಜೊತೆ ಗುಂಡಿನ ಚಕಮಕಿ: ಇಬ್ಬರು ಯೋಧರು ಹುತಾತ್ಮ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶನಿವಾರ ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಜೊತೆಗೆ ಮೂವರು ಯೋಧರು ಹಾಗೂ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಶನಿವಾರ ಮಧ್ಯಾಹ್ನ ಅಹ್ಲಾನ್ ಗಡೋಲ್‌ನಲ್ಲಿ ಎನ್‌ಕೌಂಟರ್ ಆರಂಭವಾಗಿದೆ. ಭಯೋತ್ಪಾದಕರು ಸೈನಿಕರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ. ಈ … Continued

“2 ತಿಂಗಳಲ್ಲಿ 2 ಮಕ್ಕಳನ್ನು ಕಳೆದುಕೊಂಡೆವು… “: ಸೇನಾ ಬೆಂಗಾವಲು ಮೇಲೆ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ಸೈನಿಕನ ಕುಟುಂಬ

ಡೆಹ್ರಾಡೂನ್: ಭಾರತೀಯ ಸೇನೆಯಲ್ಲಿ ಮೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದ 33 ವರ್ಷದ ವ್ಯಕ್ತಿಯೊಬ್ಬರನ್ನು ಕಳೆದುಕೊಂಡು ದುಃಖದಿಂದ ಹೊರಬರಲು ಹೆಣಗಾಡುತ್ತಿದ್ದ ಕುಟುಂಬವೊಂದು ಮತ್ತೊಂದು ಭಾರಿ ಆಘಾತಕ್ಕೆ ಒಳಗಾಗಿದೆ. ಸೋಮವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ಬೆಂಗಾವಲು ಪಡೆ ಮೇಲೆ ನಡೆದ ದಾಳಿಯಲ್ಲಿ ಆತನ ಸೋದರ ಸಂಬಂಧಿ 26 ವರ್ಷದ ಆದರ್ಶ ನೇಗಿ ಮೃತಪಟ್ಟಿದ್ದಾರೆ. “ಎರಡು ತಿಂಗಳ ಹಿಂದೆ, … Continued

ಕಾಶ್ಮೀರದ ಕಥುವಾದಲ್ಲಿ ಸೇನಾ ವಾಹನದ ಮೇಲೆ ಭಯೋತ್ಪಾದಕರ ಹೊಂಚುದಾಳಿ : 4 ಸೈನಿಕರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ದೂರದ ಮಚೇಡಿ ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ ಸೇನಾ ಬೆಂಗಾವಲು ಪಡೆಯ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ಪರಿಣಾಮ ನಾಲ್ವರು ಸೇನಾ ಸಿಬ್ಬಂದಿ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಕಥುವಾದಿಂದ ಸುಮಾರು 150 ಕಿ.ಮೀ ದೂರದಲ್ಲಿ ದಾಳಿ ನಡೆಸಿದಾಗ ಸೇನಾ ವಾಹನಗಳು ಮಚೇಡಿ-ಕಿಂಡ್ಲಿ-ಮಲ್ಹಾರ ರಸ್ತೆಯಲ್ಲಿ ನಿತ್ಯ ಗಸ್ತು ತಿರುಗುತ್ತಿದ್ದವು. … Continued

ವೀಡಿಯೊ..| ಕುಲ್ಗಾಂ ಎನ್‌ಕೌಂಟರ್‌ನಲ್ಲಿ ಸತ್ತ ನಾಲ್ವರು ಭಯೋತ್ಪಾದಕರು ಕಪಾಟಿನ ಹಿಂದೆ ನಿರ್ಮಿಸಿದ ರಹಸ್ಯ ‘ಬಂಕರ್’ನಲ್ಲಿ ಅಡಗಿದ್ದರು..!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆದ ಅವಳಿ ಎನ್‌ಕೌಂಟರ್‌ಗಳಲ್ಲಿ ಹತರಾದ ಆರು ಭಯೋತ್ಪಾದಕರ ಪೈಕಿ ನಾಲ್ವರು ಚಿನಿಗಾಮ್ ಫ್ರಿಸಲ್ ಪ್ರದೇಶದಲ್ಲಿನ ಕಪಾಟಿನ ಹಿಂದೆ ನಿರ್ಮಿಸಿದ್ದ ರಹಸ್ಯ ಬಂಕರ್‌ನಲ್ಲಿ ವಾಸಿಸುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ. ಅವರಿಗೆ ಆಶ್ರಯ ನೀಡುವಲ್ಲಿ ಸ್ಥಳೀಯ ನಿವಾಸಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. … Continued

10ನೇ ಅಂತಾರಾಷ್ಟ್ರೀಯ ಯೋಗ ದಿನ: ಶ್ರೀನಗರದ ದಾಲ್‌ ಸರೋವರ ದಡದಲ್ಲಿ ಪ್ರಧಾನಿ ಮೋದಿ ಯೋಗ

ಶ್ರೀನಗರ: 10ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ‌ಜಮ್ಮು ಮತ್ತು ಕಾಶ್ಮೀರದ ದಾಲ್‌ ಸರೋವರ ತೀರದಲ್ಲಿ ಸಾವಿರಾರು ಜನರೊಂದಿಗೆ ಪಾಲ್ಗೊಂಡು ಯೋಗ ಪ್ರದರ್ಶಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಇಂದು, ಶುಕ್ರವಾರ (ಜೂನ್‌ 21) ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ನೇತೃತ್ವ ವಹಿಸಿದ್ದರು. … Continued

ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ : ಉಸ್ತುವಾರಿಗಳ ನೇಮಕ ಮಾಡಿದ ಬಿಜೆಪಿ

ನವದೆಹಲಿ : ವಿಧಾನಸಭೆ ಚುನಾವಣೆ ನಡೆಯಲಿರುವ ಮಹಾರಾಷ್ಟ್ರ, ಹರಿಯಾಣ, ಜಾರ್ಖಂಡ್ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸೋಮವಾರ ಪಕ್ಷದ ಚುನಾವಣಾ ಉಸ್ತುವಾರಿಗಳು ಮತ್ತು ಸಹ-ಪ್ರಭಾರಿಗಳನ್ನು ನೇಮಿಸಿದ್ದಾರೆ. ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ಭೂಪೇಂದರ ಯಾದವ್ ಅವರನ್ನು ಮಹಾರಾಷ್ಟ್ರದ ಉಸ್ತುವಾರಿಯಾಗಿ ನೇಮಿಸಲಾಗಿದೆ ಮತ್ತು ಕೇಂದ್ರ ಸಚಿವ ಅಶ್ವಿನಿ … Continued